ಮಹಾಭಾರತ, ರಾಮಾಯಣದಲ್ಲಿ ಹಿಂಸೆಯ ಪಾಠವಿದೆ: ಸೀತಾರಾಮ್ ಯಚೂರಿ
ಭೋಪಾಲ್, ಮೇ 03: "ರಾಮಾಯಣ, ಮಹಾಭಾರತ ಗ್ರಂಥಗಳೂ ಹಿಂಸೆ ಮತ್ತು ಯುದ್ಧವನ್ನು ಬೋಧಿಸುತ್ತವೆ. ಆರೆಸ್ಸೆಸ್ ಪ್ರಚಾರಕರು ಈ ಧರ್ಮಗ್ರಂಥಗಳನ್ನು ಬೋಧಿಸುತ್ತಾರೆ, ಆದರೆ ಹಿಂಸೆ ಮಹಾಪಾಪ ಎನ್ನುತ್ತಾರೆ. ಇದರಲ್ಲಿ ಯಾವ ತರ್ಕವಿದೆ" ಎಂದು ಅವರು ಪ್ರಶ್ನಿಸಿದ್ದಾರೆ.
ಮಧ್ಯಪ್ರದೇಶದ ಭೋಪಾಲ್ ನಲ್ಲಿ ಚುನಾವಣಾ ಸಮಾವೇಶವೊಂದರಲ್ಲಿ ಭಾಗವಹಿಸಿದ್ದ ಯಚೂರಿ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನೂ ತರಾಟೆಗೆ ತೆಗೆದುಕೊಂಡರು.

"ಹಿಂದುಗಳು ಹಿಂಸೆಯಲ್ಲಿ ತೊಡಗಬಹುದು ಎಂಬುದನ್ನು ಈ ಗ್ರಂಥಗಳು ತೊರಿಸಿವೆ. ಗೋಹತ್ಯೆ ಮಾಡುವವರನ್ನು ಶಿಕ್ಷಿಸುವ ನೆಪದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತರು ತಮ್ಮದೇ ಒಂದು ಸೈನ್ಯ ಕಟ್ಟಿಕೊಂಡಿದ್ದನ್ನು ಯಾವ ರೀತಿಯಲ್ಲಿ ಸಮರ್ಥಿಸಿಕೊಳ್ಳಲು ಸಾಧ್ಯ" ಎಂದು ಅವರು ಪ್ರಶ್ನಿಸಿದ್ದಾರೆ.
ಸಭೆಯಲ್ಲಿ ಉಪಸ್ಥಿತರಿದ್ದ ಕಾಂಗ್ರೆಸ್ ಮುಖಂಡ, ಭೋಪಾಲ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದಿಗ್ವಿಜಯ್ ಸಿಂಗ್ ಮಾತನಾಡಿ, "ಇದು ಸಾರ್ವತ್ರಿಕ ಚುನಾವಣೆಯಲ್ಲ, ನಮ್ಮ ಸಂವಿಧಾನವನ್ನು ಉಳಿಸುವ ಸಲುವಾಗಿ ನಡೆಯುತ್ತಿರುವ ಹೋರಾಟ" ಎಂದರು.
ಇದು ಸಿದ್ಧಾಂತಗಳ ನಡುವಿನ ಯುದ್ಧವೇ ಹೊರತು, ವ್ಯಕ್ತಿಗಳ ನಡುವಿನ ಹೋರಾಟವಲ್ಲ ಎಂದು ಸಿಂಗ್ ಹೇಳಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications