ವಿಡಿಯೋ: ಕಾಂಗ್ರೆಸ್ ಕಚೇರಿ ಎದುರೇ ಕೈ ನಾಯಕರು ಹೀಗೆ ಹೊಡೆದಾಡುವುದೇ?
ಭೂಪಾಲ್, ಜನವರಿ.26: ದೇಶಾದ್ಯಂತ 71ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಆದರೆ, ಮಧ್ಯಪ್ರದೇಶದಲ್ಲಿ ಮಾತ್ರ ಧ್ವಜಾರೋಹಣ ವಿಚಾರಕ್ಕೆ ಇಬ್ಬರು ಕಾಂಗ್ರೆಸ್ ನಾಯಕರು ಕೈ ಕೈ ಮಿಲಾಯಿಸಿದ ಘಟನೆ ನಡೆದಿದೆ.
ಇಂದೋರ್ ನಲ್ಲಿರುವ ಕಾಂಗ್ರೆಸ್ ಕಚೇರಿ ಎದುರಿನಲ್ಲಿ ಧ್ವಜಾರೋಹಣ ಮಾಡಲು ಕಾಂಗ್ರೆಸ್ ನಾಯಕರೇ ಬಡಿದಾಡಿಕೊಂಡಿದ್ದಾರೆ. ಕಾಂಗ್ರೆಸ್ ನ ದೇವಂದ್ರ ಸಿಂಗ್ ಯಾದವ್ ಹಾಗೂ ಚಂದ್ರು ಕುಂಜಿರ್ ನಡುವೆ ಮಾತಿನ ಚಕಮಕಿ ನಡೆದಿದೆ. ಮಾತಿಗೆ ಮಾತು ಬೆಳೆದು ಇಬ್ಬರು ನಾಯಕರು ಎಲ್ಲರ ಮುಂದೆಯೇ ಕೈ ಕೈ ಮಿಲಾಯಿಸಿದ್ದಾರೆ.

ಇಬ್ಬರು ಕಾಂಗ್ರೆಸ್ ನಾಯಕರ ಬೀದಿಜಗಳದಿಂದ ಸ್ಥಳದಲ್ಲಿ ಕೆಲವು ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ನಂತರ ಮಧ್ಯಪ್ರವೇಶಿಸಿದ ಪೊಲೀಸರು ಕಾಂಗ್ರೆಸ್ ನಾಯಕರ ಜಗಳವನ್ನು ಬಿಡಿಸಿದರು.
#WATCH Madhya Pradesh: Two Congress leaders, Devendra Singh Yadav and Chandu Kunjir, entered into a brawl during the flag hoisting ceremony during #RepublicDay celebrations at the party office in Indore. They were later calmed down with the help of police intervention. pic.twitter.com/Q9NcEJ3Sw5
— ANI (@ANI) January 26, 2020
ಇಬ್ಬರ ಜಗಳದ ವಿಡಿಯೋ ವೈರಲ್:
ಕುರ್ಚಿಗಾಗಿ ಕಿತ್ತಾಡುವುದು ಸರ್ವೇ ಸಾಮಾನ್ಯ. ಆದರೆ, ಸಂವಿಧಾನದ ಹಬ್ಬವನ್ನು ಸಂಭ್ರಮದಿಂದ ಆಚರಿಸುವ ಬದಲು ಇದರಲ್ಲೂ ರಾಜಕಾರಣ ನಡೆಸಲಾಗುತ್ತಿದೆ. ಇದಕ್ಕೆ ಇಂದೋರ್ ನಲ್ಲಿ ನಡೆದ ಘಟನೆ ಪುಷ್ಟಿ ನೀಡುವಂತೆ ಮಾಡಿದೆ. ಇಬ್ಬರು ಕಾಂಗ್ರೆಸ್ ನಾಯಕರು ಕಿತ್ತಾಡಿಕೊಂಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗುತ್ತಿದೆ.
-
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications