ವಿಡಿಯೋ: ರೈಲು ನಿಲ್ದಾಣದ ಆಹಾರದ ವಾಹನವನ್ನೇ ದೋಚಿದ ಕಾರ್ಮಿಕರು
ಭೋಪಾಲ್, ಮೇ 25: ಕೊರೊನಾ ಲಾಕ್ಡೌನ್ ಪರಿಣಾಮವಾಗಿ ವಲಸೆ ಕಾರ್ಮಿಕರು ತೀವ್ರ ಸಂಕಷ್ಟಕ್ಕೆ ತುತ್ತಾಗಿರುವ ಸಂಗತಿಗಳು ಹೆಚ್ಚೆಚ್ಚು ಬೆಳಕಿಗೆ ಬರುತ್ತೀವೆ.
ಆಹಾರ ಸಿಗದೇ ಕಂಗೆಟ್ಟಿದ್ದ ಕೆಲ ವಲಸೆ ಕಾರ್ಮಿಕರು ಸೋಮವಾರ ಮಧ್ಯಪ್ರದೇಶದ ರೈಲ್ವೆ ನಿಲ್ದಾಣವೊಂದರಲ್ಲಿ ಆಹಾರದ ಟ್ರಾಲಿಯನ್ನು ದೋಚಿರುವ ಘಟನೆ ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಒಂದು ವೈರಲ್ ಆಗಿದೆ.

ಮಧ್ಯಪ್ರದೇಶದ ನರ್ಮದಪುರಂ ವಿಭಾಗದ ಇಟಾರ್ಸಿ ರೈಲ್ವೆ ನಿಲ್ದಾಣದಲ್ಲಿ ಈ ಘಟನೆ ನಡೆದಿರುವುದಾಗಿ ತಿಳಿದು ಬಂದಿದೆ. ರೈಲ್ವೆ ಸಂರಕ್ಷಣಾ ಪಡೆ ಸಿಬ್ಬಂದಿ ಅನುಪಸ್ಥಿತಿಯಲ್ಲಿ ಈ ಘಟನೆ ನಡೆದಿದೆ ಎಂದು ಎನ್ಡಿಟಿವಿ ವರದಿ ಮಾಡಿದೆ. ಕಾರ್ಮಿಕರು ಟ್ರಾಲಿಯಲ್ಲಿ ಹಂಚಲು ತಂದಿದ್ದ ಆಹಾರವನ್ನು ಸಂಪೂರ್ಣ ದೋಚಿದ್ದಾರೆ. ಕೆಲವರು ಆಹಾರ ಸಿಗದೇ ಹೊಡೆದಾಡಿಕೊಂಡಿದ್ದಾರೆ.
A video of Itarsi Railway Station in has gone viral, wherein #MigrantWorkers travelling on 1869 #ShramikSpecialTrain could be seen looting food packets on Sunday morning @ndtv #covid1948 #Covid_19india #coronavirus #lockdown pic.twitter.com/91gArNIAUD
— Anurag Dwary (@Anurag_Dwary) May 25, 2020
ಲಾಕ್ಡೌನ್ ನಿಂದ ತತ್ತರಿಸಿರುವ ವಲಸೆ ಕಾರ್ಮಿಕರು ಶ್ರಮೀಕ್ ರೈಲುಗಳಲ್ಲಿ ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಈ ವೇಳೆ ಅವರಿಗೆ ಅನ್ನ ಆಹಾರದ ವ್ಯವಸ್ಥೆ ಮಾಡುತ್ತೇವೆ ಎಂದು ಸರ್ಕಾರಗಳು ಹೇಳುತ್ತಿದ್ದಾರಾದರೂ ರೈಲು ಹಾಗೂ ರೈಲು ನಿಲ್ದಾಣಗಳಲ್ಲಿ ಕಾರ್ಮಿಕರು ಆಹಾರಕ್ಕೆ ಹೊಡೆದಾಡುವುದು ಆಗಾಗ ಕಂಡು ಬರುತ್ತಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications