ಬಿಜೆಪಿ ಸಂಸದೆ ಪ್ರಗ್ಯಾ ಮನೆಯಲ್ಲಿ ಅನುಮಾನಾಸ್ಪದ ಪತ್ರ ಪತ್ತೆ
Recommended Video
ಭೋಪಾಲ್, ಜನವರಿ 14: ಮಧ್ಯಪ್ರದೇಶದ ಭೋಪಾಲ್ನ ಸಂಸದೆ ಪ್ರಗ್ಯಾ ಠಾಕೂರ್ ನಿವಾಸಕ್ಕೆ ಅನುಮಾನಾಸ್ಪದ ಪತ್ರ ಮತ್ತು ಪೌಡರ್ ಹೋಲುವ ಪದಾರ್ಥ ರವಾನೆಯಾಗಿದೆ.
ಉರ್ದು ಭಾಷೆಯಲ್ಲಿ ಪತ್ರವನ್ನು ಬರೆಯಲಾಗಿದೆ. ಪತ್ರದೊಂದಿಗೆ ಪೌಡರ್ನಂತ ಪದಾರ್ಥವೂ ಸಿಕ್ಕಿದೆ. ಈ ಪತ್ರವನ್ನು ನೋಡಿದ ಪ್ರಗ್ಯಾ ಠಾಕೂರ್ ಅವರ ನಿವಾಸದ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಭೋಪಾಲ್ನ ಹಿರಿಯ ಪೊಲೀಸ್ ಅಧಿಕಾರಿಗಳು ಅವುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಪೊಲೀಸರು ಪತ್ರ ಮತ್ತು ಪೌಡರ್ ಹೋಲುವ ಪದಾರ್ಥವನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಪರಿಶೀಲನೆಗಾಗಿ ಕಳುಹಿಸಿದ್ದಾರೆ. ಈ ಪತ್ರದಲ್ಲಿ ಪ್ರಗ್ಯಾ ಠಾಕೂರ್, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ಚಿತ್ರಗಳಿದ್ದು, ಅವುಗಳಿಗೆ 'ಇಂಟು' ಆಕಾರದಲ್ಲಿ ಕೆಂಪು ಶಾಹಿಯಲ್ಲಿ ಗೆರೆಗಳನ್ನು ಎಳೆಯಲಾಗಿದೆ.

'ಈ ಪತ್ರವನ್ನು ಭಯೋತ್ಪಾದಕರು ಕಳುಹಿಸಿರಬಹುದು. ಆದರೆ ಅಂತಹ ಬೆದರಿಕೆಗಳಿಗೆ ನಾನು ಜಗ್ಗುವವಳಲ್ಲ' ಎಂದು ಪ್ರಗ್ಯಾ ಠಾಕೂರ್ ಪ್ರತಿಕ್ರಿಯಿಸಿದ್ದಾರೆ.
ಭೋಪಾಲ್ ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 326 (ಉದ್ದೇಶಪೂರ್ವಕವಾಗಿ ತೀವ್ರ ಗಾಸಿಗಳಿಸುವುದು) ಮತ್ತು 507ರ ಅಡಿಯಲ್ಲಿ (ಅನಾಮಿಕ ಸಂವಹನಕಾರನ ಮೂಲಕ ಅಪರಾಧದ ಚಟುವಟಿಕೆ) ಅಪವರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications