72 ಗಂಟೆಗಳ ಬಳಿಕ ರಕ್ಷಣೆ; ಬದುಕಲಿಲ್ಲ ಬಾಲಕ ಪ್ರಹ್ಲಾದ್
ಭೋಪಾಲ್, ನವೆಂಬರ್ 08 : ಕೊಳವೆಬಾವಿಗೆ ಬಿದ್ದಿದ್ದ 3 ವರ್ಷದ ಪ್ರಹ್ಲಾದ್ ಎಂಬ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಸತತ 72 ಗಂಟೆಗಳಿಗೂ ಅಧಿಕ ಹೊತ್ತಿನ ಕಾರ್ಯಾಚರಣೆ ಬಳಿಕ ಬಾಲಕನನ್ನು ರಕ್ಷಣೆ ಮಾಡಲಾಗಿತ್ತು.
ಮಧ್ಯಪ್ರದೇಶದ ನಿವಾರಿ ಜಿಲ್ಲೆಯ ಸೇತುಪುರ ಗ್ರಾಮದ ಮೂರು ವರ್ಷದ ಬಾಲಕ ಪ್ರಹ್ಲಾದ್ ಮೃತಪಟ್ಟಿದ್ದಾನೆ ಎಂದು ಆಸ್ಪತ್ರೆಯಲ್ಲಿ ವೈದ್ಯರು ಹೇಳಿದ್ದಾರೆ. ನವೆಂಬರ್ 4ರಂದು ಆಟವಾಡುವಾಗ ಬಾಲಕ ಕೊಳವೆಬಾವಿಗೆ ಬಿದ್ದಿದ್ದ.
ಎನ್ಡಿಆರ್ಎಫ್, ಎಸ್ಡಿಆರ್ಎಫ್ ಸ್ಥಳೀಯ ಪೊಲೀಸರು ಸತತವಾಗಿ ಕಾರ್ಯಾಚರಣೆ ನಡೆಸಿ ಶನಿವಾರ ರಾತ್ರಿ ಬಾಲಕನನ್ನು ಕೊಳವೆಬಾವಿಯಿಂದ ಮೇಲಕ್ಕೆ ಎತ್ತಿದ್ದರು. ಬಳಿಕ ಆಸ್ಪತ್ರೆಗೆ ಆತನನ್ನು ಕರೆದುಕೊಂಡು ಹೋಗಲಾಗಿತ್ತು.

ಕೆಲವು ದಿನಗಳ ಹಿಂದೆ ಸೇತುಪುರ ಗ್ರಾಮದ ಜಮೀನಿನಲ್ಲಿ ತೆಗೆಸಿದ್ದ ಕೊಳವೆಬಾವಿಗೆ ಪ್ರಹ್ಲಾದ್ ಅಕ್ಟೋಬರ್ 4ರಂದು ಬಿದ್ದಿದ್ದ. 200 ಮೀಟರ್ ಆಳದಲ್ಲಿ ಸಿಲುಕಿದ್ದ ಆತನನ್ನು ರಕ್ಷಣೆ ಮಾಡಲು ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.
ಬೋರ್ವೆಲ್ ಒಳಗೆ ಆಮ್ಲಜನಕ ಪೂರೈಕೆ ಮಾಡುವ ಮೂಲಕ ಉಸಿರಾಡಲು ಸಹಾಯಕವಾಗುವಂತೆ ವ್ಯವಸ್ಥೆ ಮಾಡಲಾಗಿತ್ತು. ಬೋರ್ವೆಲ್ಗೆ ಸಮಾನಾಂತರವಾಗಿ ಚಾನೆಲ್ ಕೊರೆದು ರಕ್ಷಣಾ ಕಾರ್ಯಾಚರಣೆ ಆರಂಭಿಸಿಲಾಗಿತ್ತು.
ಎನ್ಡಿಆರ್ಎಫ್, ಎಸ್ಡಿಆರ್ಎಫ್ ಪಡೆಗಳು ಸತತ 72 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ್ದವು. ಶನಿವಾರ ಬಾಲಕನನ್ನು ಪತ್ತೆ ಹಚ್ಚಿ, ರಕ್ಷಣೆ ಮಾಡಲಾಗಿತ್ತು. ಬಳಿಕ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications