ರಿಲಯನ್ಸ್ ವಿದ್ಯುತ್ ಸ್ಥಾವರದಲ್ಲಿ ವಿಷಕಾರಿ ತ್ಯಾಜ್ಯ ಸೋರಿಕೆ: ಐವರು ನಾಪತ್ತೆ
ಸಿಂಗ್ರೌಲಿ, ಏಪ್ರಿಲ್ 11: ಮಧ್ಯಪ್ರದೇಶದ ಸಿಗ್ರೌಂಲಿ ಪ್ರದೇಶದಲ್ಲಿರುವ ರಿಲಯನ್ಸ್ ಮಾಲಿಕತ್ವದ ವಿದ್ಯುತ್ ಸ್ಥಾವರದಲ್ಲಿ ವಿಷಯಕಾರಿ ತ್ಯಾಜ್ಯ ಸೋರಿಕೆಯಾಗಿದ್ದು, ಬಳಿಕ ಐವರು ಕಾಣೆಯಾಗಿದ್ದಾರೆ.
ಭೋಪಾಲ್ನಿಂದ 680 ಕಿ.ಮೀ ದೂರದಲ್ಲಿರುವ ಈ ಕಲ್ಲಿದ್ದಿಲು ವಿದ್ಯುತ್ ಸ್ಥಾವರದಲ್ಲಿ ಕಳೆದ ಒಂದು ವರ್ಷದಲ್ಲಿ ನಡೆದ ಮೂರನೇ ಅವಘಡ ಇದಾಗಿದೆ. ರಿಲಯನ್ಸ್ ಪವರ್ ಸಂಸ್ಥೆಯ ನಿರ್ಲಕ್ಷ್ಯದ ಬಗ್ಗೆ ಅಲ್ಲಿನ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗುಂಡಿಯ ಕಟ್ಟೆಯೊಡೆದು ವಿಷ ತ್ಯಾಜ್ಯಗಳು ಹೊರಗೆ ಬಂದು ಎಲ್ಲೆಡೆ ಹರಿಯುತ್ತಿರುವ ಫೋಟೊ ಇದೀಗ ವೈರಲ್ ಆಗಿದೆ.

ವಿದ್ಯುತ್ ಸ್ಥಾವರದ ವಿಷಕಾರಿ ತ್ಯಾಜ್ಯಗಳನ್ನು ಸಂಗ್ರಹಿಸುವ ಕೃತಕ ಕೊಳದ ಕಟ್ಟೆ ಒಡೆದು ಅದರಲ್ಲಿದ್ದ ವಿಷಕಾರಿ ವಸ್ತುಗಳು ಎಲ್ಲಾ ಕಡೆಯೂ ಹರಿದುಬರುತ್ತಿದೆ. ಅದಕ್ಕೆ ಸುತ್ತಮುತ್ತ ಇರುವ ಕೆಸರೂ ಆವರಿಸಿದೆ.
ಸುಮಾರು 21 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಸಾಮರ್ಥ್ಯವುಳ್ಳ ಈ ಕಲ್ಲಿದ್ದಿಲು ವಿದ್ಯುತ್ ಸ್ಥಾವರಗಳು ವಾಯುಮಾಲಿನ್ಯಕ್ಕೆ ಕಾರಣವಾಗಿದೆ. ಘಾಜಿಯಾಬಾದ್ ಬಿಟ್ಟರೆ ಸಿಂಗ್ರೌಲಿಯಲ್ಲಿಯೇ ಅತ್ಯಂತ ಹೆಚ್ಚು ಮಾಲಿನ್ಯಕ್ಕೆ ಒಳಗಾದ ಕೈಗಾರಿಕಾ ಪ್ರದೇಶವಾಗಿದೆ.
ಈ ತ್ಯಾಜ್ಯಗುಂಡಿಯ ಸಮೀಪವೇ ಇದ್ದ ಮನೆಯಲ್ಲಿ ವಾಸವಾಗಿದ್ದ ಐವರು ನಾಪತ್ತೆಯಾಗಿದ್ದಾರೆ.ಅಷ್ಟೇ ಅಲ್ಲದೆ ಅಲ್ಲಿ ಆಸುಪಾಸಿನಲ್ಲಿದ್ದ ಬೆಳೆಗೂ ಅಪಾರ ಹಾನಿಯುಂಟಾಗಿದೆ ಎಂದು ಸಿಂಗ್ರೌಲಿ ಜಿಲ್ಲಾಧಿಕಾರಿ ಕೆವಿಎಸ್ ಚೌಧರಿ ಮಾಹಿತಿ ನೀಡಿದ್ದಾರೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications