ಮಹಾಘಟಬಂಧನಕ್ಕೆ ಬಿಜೆಡಿ ಬೆಂಬಲವಿಲ್ಲ: ನವೀನ್ ಪಟ್ನಾಯಕ್
ಭುವನೇಶ್ವರ, ಜನವರಿ 09: ಮಹಾಘಟಬಂಧನಕ್ಕೆ ಬಿಜೆಡಿ ಬೆಂಬಲವಿಲ್ಲ ಎಂದು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಸ್ಪಷ್ಟಪಡಿಸಿದ್ದಾರೆ.
"ನಮ್ಮ ಪಕ್ಷದ ಸಿದ್ಧಾಂತದಂತೆ ನಾವು ಬಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳಿಂದ ಸಮಾನ ಅಂತರ ಕಾಯ್ದುಕೊಳ್ಳಲು ಬಯಸುತ್ತೇವೆ" ಎಂದು ಅವರು ಸ್ಪಷ್ಟಪಡಿಸಿದ್ದು, ಯಾವುದೇ ಕಾರಣಕ್ಕೂ ವಿಪಕ್ಷಗಳ ಮಹಾಘಟಬಂಧನ ಒಕ್ಕೂಟದ ಭಾಗವಾಗುವುದಿಲ್ಲ ಎಂದಿದ್ದಾರೆ.
ಒಡಿಶಾದಲ್ಲಿ ಒಟ್ಟು 21(543) ಲೋಕಸಭಾ ಕ್ಷೇತ್ರಗಳಿದ್ದು, ಅವುಗಳಲ್ಲಿ 20 ಕ್ಷೇತ್ರಗಳನ್ನು 2014 ರಲ್ಲಿ ಬಿಜು ಜನತಾದಳವೇ ಗೆದ್ದು ದಾಖಲೆ ಬರೆದಿತ್ತು. ಅಕಸ್ಮಾತ್ ಈ ಪಕ್ಷ ಯಾವುದೇ ಒಂದು ಮೈತ್ರಿಕೂಟದ ಭಾಗವಾದರೂ ಅವರಿಗೆ ಲಾಭ ಖಂಡಿತ.

ಆದರೆ ಬಿಜು ಜನತಾದಳ ಯಾವೊಂದು ಮೈತ್ರಿಕೂಟದೊಂದಿಗೂ ಗುರುತಿಸಿಕೊಳ್ಳದೆ, ಸಮಾನ ಅಂತರ ಕಾಯ್ದುಕೊಳ್ಳಲಿದೆ ಎಂದು ಅವರು ಖಚಿತವಾಗಿ ಹೇಳಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿಯನ್ನು ಹೊರಗಿಟ್ಟು ಸಂಯುಕ್ತ ಕೂಟ ರಚಿಸಬೇಕು ಎಂಬ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಸಲಹೆಗೇನಾದರೂ ಪಟ್ನಾಯಕ್ ಮಣೆಹಾಕುತ್ತಾರಾ ಎಂಬುದನ್ನು ಕಾದುನೋಡಬೇಕು!
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications