ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಾಘಟಬಂಧನಕ್ಕೆ ಬಿಜೆಡಿ ಬೆಂಬಲವಿಲ್ಲ: ನವೀನ್ ಪಟ್ನಾಯಕ್

|
Google Oneindia Kannada News

ಭುವನೇಶ್ವರ, ಜನವರಿ 09: ಮಹಾಘಟಬಂಧನಕ್ಕೆ ಬಿಜೆಡಿ ಬೆಂಬಲವಿಲ್ಲ ಎಂದು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಸ್ಪಷ್ಟಪಡಿಸಿದ್ದಾರೆ.

'ಕೇಸರಿ ಅಲೆ' ತಡೆದು ನಿಲ್ಲಿಸಲು ಒಂದಾಗ್ತಾರಾ ಮಮತಾ, ಪಟ್ನಾಯಕ್?'ಕೇಸರಿ ಅಲೆ' ತಡೆದು ನಿಲ್ಲಿಸಲು ಒಂದಾಗ್ತಾರಾ ಮಮತಾ, ಪಟ್ನಾಯಕ್?

"ನಮ್ಮ ಪಕ್ಷದ ಸಿದ್ಧಾಂತದಂತೆ ನಾವು ಬಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳಿಂದ ಸಮಾನ ಅಂತರ ಕಾಯ್ದುಕೊಳ್ಳಲು ಬಯಸುತ್ತೇವೆ" ಎಂದು ಅವರು ಸ್ಪಷ್ಟಪಡಿಸಿದ್ದು, ಯಾವುದೇ ಕಾರಣಕ್ಕೂ ವಿಪಕ್ಷಗಳ ಮಹಾಘಟಬಂಧನ ಒಕ್ಕೂಟದ ಭಾಗವಾಗುವುದಿಲ್ಲ ಎಂದಿದ್ದಾರೆ.

ವಾರಣಾಸಿ ತೊರೆದು ಪುರಿಯತ್ತ ಹೊರಟರೇ ಮೋದಿ? ಕಾರಣವೇನು?ವಾರಣಾಸಿ ತೊರೆದು ಪುರಿಯತ್ತ ಹೊರಟರೇ ಮೋದಿ? ಕಾರಣವೇನು?

ಒಡಿಶಾದಲ್ಲಿ ಒಟ್ಟು 21(543) ಲೋಕಸಭಾ ಕ್ಷೇತ್ರಗಳಿದ್ದು, ಅವುಗಳಲ್ಲಿ 20 ಕ್ಷೇತ್ರಗಳನ್ನು 2014 ರಲ್ಲಿ ಬಿಜು ಜನತಾದಳವೇ ಗೆದ್ದು ದಾಖಲೆ ಬರೆದಿತ್ತು. ಅಕಸ್ಮಾತ್ ಈ ಪಕ್ಷ ಯಾವುದೇ ಒಂದು ಮೈತ್ರಿಕೂಟದ ಭಾಗವಾದರೂ ಅವರಿಗೆ ಲಾಭ ಖಂಡಿತ.

BJD will not be part of mahagathbandhan: Naveen Patnaik

ಆದರೆ ಬಿಜು ಜನತಾದಳ ಯಾವೊಂದು ಮೈತ್ರಿಕೂಟದೊಂದಿಗೂ ಗುರುತಿಸಿಕೊಳ್ಳದೆ, ಸಮಾನ ಅಂತರ ಕಾಯ್ದುಕೊಳ್ಳಲಿದೆ ಎಂದು ಅವರು ಖಚಿತವಾಗಿ ಹೇಳಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿಯನ್ನು ಹೊರಗಿಟ್ಟು ಸಂಯುಕ್ತ ಕೂಟ ರಚಿಸಬೇಕು ಎಂಬ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಸಲಹೆಗೇನಾದರೂ ಪಟ್ನಾಯಕ್ ಮಣೆಹಾಕುತ್ತಾರಾ ಎಂಬುದನ್ನು ಕಾದುನೋಡಬೇಕು!

English summary
Odisha Chief Minister Naveen Patnaik Wednesday made it clear that his BJD will not be a part of the Mahagathbandhan (grand alliance)
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X