ಯುವ ಜೋಡಿಯ ವಿವಾಹಕ್ಕೆ ಭಾರತ ಸಂವಿಧಾನವೇ ಸಾಕ್ಷಿ
ಭುವನೇಶ್ವರ, ಅಕ್ಟೋಬರ್ 22: ಸರಳ ಮದುವೆಗಳು, ಆದರ್ಶ ಮದುವೆಗಳು ಆಗಾಗ್ಗೆ ನಡೆಯುತ್ತಲೇ ಇರುತ್ತವೆ. ಇಲ್ಲೊಂದು ಯುವ ಜೋಡಿ ಇನ್ನೂ ಕೊಂಚ ಭಿನ್ನವಾಗಿ ಹಾಗೂ ಮಾದರಿಯಾಗಿ ತಮ್ಮ ವಿವಾಹಕ್ಕೆ ಸಂವಿಧಾನವನ್ನೇ ಸಾಕ್ಷಿಯಾಗಿಸಿಕೊಂಡಿದೆ.
ಒಡಿಸ್ಸಾದ ಗಂಜಾಂನಲ್ಲಿ ನಿನ್ನೆ ಸರಳ ಹಾಗೂ ಮಾದರಿ ವಿವಾಹವೊಂದು ನಡೆದಿದ್ದು, ಮದುವೆಗೆ ಪಂಚಭೂತಗಳ ಸಾಕ್ಷಿ ಬದಲಿಗೆ ಭಾರತದ ಸಂವಿಧಾನವನ್ನು ಸಾಕ್ಷಿಯಾಗಿಸಿಕೊಂಡಿದ್ದಾರೆ. ಯುವ ಜೋಡಿಯ ಈ ನಡೆಗೆ ಮೆಚ್ಚುಗೆ ವ್ಯಕ್ತವಾಗಿದೆ.
ಔಷಧ ಮಾರಾಟ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ಬಿಪ್ಲಬ್ ಕುಮಾರ್ ಹಾಗೂ ಆಸ್ಪತ್ರೆಯ ಶುಶ್ರೂಶಕಿ ಅನಿತಾ ಅವರುಗಳು ಹೀಗೆ ಮಾದರಿ ವಿವಾಹವಾಗಿದ್ದಾರೆ. ಸಂವಿಧಾನದ ಮೇಲೆ ಪ್ರಮಾಣ ಮಾಡಿ ಇವರು ವಿವಾಹ ಬಂಧನಕ್ಕೆ ಕಾಲಿಟ್ಟಿದ್ದಾರೆ.

ಸಂವಿಧಾನದ ಮೇಲೆ ಪ್ರಮಾಣ ಮಾಡುವುದು ಮಾತ್ರವಲ್ಲದೆ ವಿವಾಹ ಮಹೊತ್ಸವದ ಅಂಗವಾಗಿ ರಕ್ತದಾನ ಶಿಬಿರವನ್ನೂ ಆಯೋಜಿಸಿದ್ದರು. ಸ್ವತಃ ವಧು-ವರರು ರಕ್ತದಾನ ಮಾಡಿದರು. ಸರಳ ಮದುವೆಗೆ ಬಂದ ಅತಿಥಿಗಳೂ ಕೆಲವರು ರಕ್ತದಾನ ಮಾಡಿದರು, 36 ಯುನಿಟ್ ರಕ್ತ ಸಂಗ್ರಹವಾಯಿತು.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications