ಚಂಡಮಾರತದ ಅಬ್ಬರ ಕುರಿತ ಅಪ್ಡೇಟ್ಸ್, ಸಹಾಯಕ್ಕಾಗಿ ಡಯಲ್ 1938
ನವದೆಹಲಿ, ಮೇ 03: ಚಂಡಮಾರುತದ ಅಬ್ಬರಕ್ಕೆ ತತ್ತರಿಸಿರುವ ಒಡಿಶಾ, ಪಶ್ಚಿಮ ಬಂಗಾಲ ಕರಾವಳಿಯ ಜನರ ಅನುಕೂಲಕ್ಕಾಗಿ ಕೇಂದ್ರ ಗೃಹ ಸಚಿವಾಲಯವು 1938 ಸಹಾಯವಾಣಿ ಸಂಖ್ಯೆಗೆ ಚಾಲನೆ ನೀಡಿದೆ. ಕಂಟ್ರೋಲ್ ರೂಮ್ ಸ್ಥಾಪಿಸಲಾಗಿದ್ದು, ಚಂಡಮಾರುತದ ಬಗ್ಗೆ ಅಪ್ಡೇಟ್ಸ್ ಹಾಗೂ ನೆರವು ಪಡೆಯಲು ಈ ಸಂಖ್ಯೆ ಬಳಸಿ, ಮಾಹಿತಿ ಪಡೆಯಬಹುದು.
ಈ ನಡುವೆ ಒಡಿಶಾ, ಆಂಧ್ರಪ್ರದೇಶ ಹಾಗೂ ಪಶ್ಚಿಮ ಬಂಗಾಲ ಭಾಗಗಳಲ್ಲಿ ಸಂಚರಿಸುತ್ತಿದ್ದ 170ಕ್ಕೂ ಅಧಿಕ ರೈಲುಗಳ ಓಡಾಟ ಮತ್ತು ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ. ಒಡಿಶಾದಲ್ಲಿ 8 ಲಕ್ಷ ಅಧಿಕ ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
ಒಡಿಶಾದಲ್ಲಿ ಅಬ್ಬರಿಸಿದ ಫೋನಿ ಚಂಡಮಾರುತದ ಚಿತ್ರಗಳು
ಫೋನಿ ಚಂಡಮಾರತ ಸಂತ್ರಸ್ತರಿಗೆ ನೆರವಾಗಲು ಭಾರತೀಯ ನೌಕಾದಳ, ವಾಯುಸೇನೆ, ಕರಾವಳಿ ಭದ್ರತಾ ಪಡೆ, 50 ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್ ಡಿ ಆರ್ ಎಫ್) ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿವೆ ಎಂದು ಎನ್ ಡಿಆರ್ ಎಫ್ ನ ಮುಖ್ಯಸ್ಥ ಎಸ್ಎನ್ ಪ್ರಧಾನ್ ಅವರು ಹೇಳಿದ್ದಾರೆ.

28 ತಂಡಗಳು ಒಡಿಶಾದ ಪುರಿಯಲ್ಲಿವೆ, 12 ತಂಡಗಳು ಆಂಧ್ರಪ್ರದೇಶದಲ್ಲಿ ಹಾಗೂ 6 ತಂಡಗಳು ಪಶ್ಚಿಮ ಬಂಗಾಲದಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಪ್ರತಿ ತಂಡದಲ್ಲೂ ಡಿಐಜಿ ಶ್ರೇಣಿಯ ಅಧಿಕಾರಿಗಳಿದ್ದು, ರಕ್ಷಣೆ ಹಾಗೂ ಪರಿಹಾರ ಕಾರ್ಯ ಭರದಿಂದ ಸಾಗಿದೆ ಎಂದರು.
PLEASE RETWEET -#Odisha’s emergency helpline number for Cyclone Fani +916742534177, Control room number of different districts have been issued #CycloneFani pic.twitter.com/8h4VOMXMwF
— Doordarshan National (@DDNational) May 3, 2019
ಎನ್ ಡಿಆರ್ ಎಫ್ ತಂಡದಲ್ಲಿ ವೈದ್ಯರು, ಪ್ಯಾರಾ ಮೆಡಿಕಲ್ ಸಿಬ್ಬಂದಿ, ಇಂಜಿನಿಯರ್, ಮುಳುಗು ತಜ್ಞರು, ಬೋಟ್, ಜೀವ ರಕ್ಷಕ ಔಷಧ, ಜಾಕೆಟ್ಸ್, ಸ್ಕೂಬಾ ಸೆಟ್, ಸುಧಾರಿತ ಸಂವಹನ ಸಾಧನ(ಕ್ಯೂಡಿಎ) ಸೇರಿದಂತೆ ಅನೇಕ ಉಪಕರಣಗಳಿವೆ ಎಂದು ಪ್ರಧಾನ್ ಹೇಳಿದರು.
Andhra Pradesh: Relief operation by NDRF (National Disaster Response Force) is underway in Kotturu Mandal of Srikakulam which received rain and experienced strong winds today. #CycloneFani has made a landfall in Odisha's Puri. (Pic source: NDRF) pic.twitter.com/gzTZUzWMHT
— ANI (@ANI) May 3, 2019
ಫೋನಿ ಚಂಡಮಾರುತ ಸಹಾಯವಾಣಿ : +916742534177 ಉಳಿದಂತೆ ಜಿಲ್ಲಾವಾರು ನಿಯಂತ್ರಣ ಕೊಠಡಿ ಸಂಖ್ಯೆಗಳನ್ನು ಈ ಕೆಳಗಿನ ಟ್ವೀಟಲ್ಲಿ ನೀಡಲಾಗಿದೆ
-
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price












Click it and Unblock the Notifications