''ಮನೆಯಲ್ಲೇ ಇರೀ'' ಎಂದ ದೆವ್ವ: ಒಡಿಶಾದಲ್ಲಿ ಭೂತದ ಭಯ
ಭುವನೇಶ್ವರ, ಮೇ 11: ಲಾಕ್ಡೌನ್ ಸಮಯದಲ್ಲಿ ಮನೆಯಲ್ಲಿಯೇ ಇರೀ ಎಂದು ಜನರಿಗೆ ಎಷ್ಟೇ ಹೇಳಿದರೂ, ಕೆಲವರು ಆ ಮಾತು ಕೇಳುತ್ತಿಲ್ಲ. ಸರ್ಕಾರ, ಮಾದ್ಯಮಗಳು, ಪೊಲೀಸರ ನಂತರ ಈಗ ಭೂತದ ಮೂಲಕ ಜನರಿಗೆ ಮನೆಯಲ್ಲಿಯೇ ಇರಲು ಹೇಳಲಾಗಿದೆ.
Recommended Video
ಒಡಿಶಾದ ಹಳ್ಳಿಯೊಂದರಲ್ಲಿ ಅಲ್ಲಿನ ಗ್ರಾಮ ಪಂಚಾಯತಿ ಜನರಿಗೆ ಎಷ್ಟೇ ಹೇಳಿದರೂ ಅನಗತ್ಯವಾಗಿ ಓಡಾಡುವುದನ್ನು ನಿಲ್ಲಿಸಿರಲಿಲ್ಲ. ಜನರಿಗೆ ಬುದ್ದಿ ಹೇಳಿ ಸಾಕಾದ ಗ್ರಾಮ ಪಂಚಾಯತಿ ಸಿಬ್ಬಂದಿ ದೆವ್ವದ ಮೊರೆ ಹೋಗಿದ್ದಾರೆ. ಭೂತದ ಮೂಲಕ ಜನರಿಗೆ ಎಚ್ಚರಿಕೆ ನೀಡಿದ್ದಾರೆ.

ಜನರಲ್ಲಿ ಕೊರೊನಾ ಬಗ್ಗೆ ಭಯ ಹುಟ್ಟಿಸಲು ಗ್ರಾಮ ಪಂಚಾಯತಿ ಒಬ್ಬ ವ್ಯಕ್ತಿಗೆ ಭೂತದ ವೇಷ ಹಾಕಿಸಿದೆ. ಆ ವ್ಯಕ್ತಿ ಕಪ್ಪು ಸೀರೆ ಧರಿಸಿ, ಮುಖಕ್ಕೆ ಮೇಕಪ್ ಮಾಡಿಕೊಂಡು, ಗೆಜ್ಜೆ ಕಟ್ಟಿಕೊಂಡು ರಸ್ತೆಯಲ್ಲಿ ನಡೆದುಕೊಂಡು ಹೋಗಿದ್ದಾರೆ. ದೆವ್ವದ ಸದ್ದಿಗೆ ಜನ ಮನೆ ಬೀಗ ಹಾಕಿ ಒಳಗೆ ಇದ್ದಾರೆ.
ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿದೆ. ಕೆಲವರು ಏನು ಕ್ರಿಯೇಟಿವಿಟಿ ಎಂದು ನಗುತ್ತಿದ್ದಾರೆ. ಇನ್ನು ಕೆಲವರು ಕಾಮಿಡಿ ಹಾರರ್ ಸಿನಿಮಾ ಎನ್ನುತ್ತಿದ್ದಾರೆ.
ಒಡಿಶಾದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 377ಕ್ಕೆ ಏರಿಕೆಯಾಗಿದೆ. 68 ಜನರು ವೈರಸ್ಗೆ ಬಲಿಯಾಗಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications