ಪಕ್ಷಾಂತರ: ಬಿಜೆಡಿ ತೊರೆದು ಬಿಜೆಪಿ ಸೇರಿದ ಸಂಸದ ಬಲಭದ್ರ
ನವದೆಹಲಿ, ಮಾರ್ಚ್ 16: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಎರಡು ಪಕ್ಷಗಳಿಂದಲೂ ಬಿಜು ಜನತಾ ದಳ(ಬಿಜೆಡಿ) ಅಂತರ ಕಾಯ್ದುಕೊಂಡಿದೆ. ಆದರೆ, ಬಿಜೆಡಿಯ ಹಾಲಿ ಸಂಸದ, ಹಿರಿಯ ನಾಯಕ ಬಲಭದ್ರ ಮಾಂಝಿ ಅವರು ಬಿಜೆಡಿ ತೊರೆದು ಭಾರತೀಯ ಜನತಾ ಪಕ್ಷ(ಬಿಜೆಪಿ)ವನ್ನು ಅಧಿಕೃತವಾಗಿ ಸೇರಿಕೊಂಡಿದ್ದಾರೆ.
ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಜುವಲ್ ಓರಮ್ ಅವರ ಸಮ್ಮುಖದಲ್ಲಿ ಬಲಭದ್ರ ಅವರು ಬಿಜೆಪಿ ಸೇರಿದರು. ನಬರಂಗ್ ಪುರ ಲೋಕಸಭಾ ಕ್ಷೇತ್ರದ ಸಂಸದರಾಗಿರುವ ಬಲಭದ್ರ ಅವರ ಸೇರ್ಪಡೆಯಿಂದ ಬುಡಕಟ್ಟು ಜನಾಂಗದ ಮತಗಳನ್ನು ಸೆಳೆಯಬಹುದು ಎಂಬ ನಿರೀಕ್ಷೆಯಲ್ಲಿ ಬಿಜೆಪಿಯಿದೆ.
Welcomed Shri. Balabhadra Majhi, sitting MP from Nabarangpur, Odisha into @BJP4India in the presence of Party President Shri. @AmitShah and other senior leaders of @BJP4Odisha, Sh. @basantpandabjp, Sh. @jualoram, Sh. @ArunSinghbjp, Sh. @PandaJay & Sh. @KVSinghDeo1. pic.twitter.com/H78u8vIfYd
— Chowkidaar Dharmendra Pradhan (@dpradhanbjp) March 16, 2019
2014ರಲ್ಲಿ ಕಾಂಗ್ರೆಸ್ಸಿನ ಪ್ರದೀಪ್ ಕುಮಾರ್ ಮಾಂಝಿ ಅವರನ್ನು ಸೋಲಿಸಿ ಬಲಭದ್ರ ಅವರು ಸಂಸದರಾಗಿ ಆಯ್ಕೆಯಾಗಿದ್ದರು. ಸುಂದರ್ ಘರ್ ಕ್ಷೇತ್ರದಲ್ಲಿ ಬಿಜೆಡಿ ಅಭ್ಯರ್ಥಿ ದಿಲೀಪ್ ಕುಮಾರ್ ಟಿರ್ಕೆ ಅವರನ್ನು ಸೋಲಿಸಿ, ಬಿಜೆಪಿಗೆ ಏಕೈಕ ಸ್ಥಾನ ಗೆಲ್ಲಿಸಿ ಕೊಟ್ಟಿದ್ದ ಜುಯಲ್ ಓರಾಮ್ ಹಾಗೂ ಬಲಭದ್ರ ಅವರ ಮೇಲೆ ಬಿಜೆಪಿ ಈ ಬಾರಿ ವಿಶ್ವಾಸ ಇಟ್ಟುಕೊಂಡಿದೆ,

ಒಡಿಶಾದಲ್ಲಿ ಒಟ್ಟು 21(543) ಲೋಕಸಭಾ ಕ್ಷೇತ್ರಗಳಿದ್ದು, ಅವುಗಳಲ್ಲಿ 20 ಕ್ಷೇತ್ರಗಳನ್ನು 2014 ರಲ್ಲಿ ಬಿಜು ಜನತಾದಳವೇ ಗೆದ್ದು ದಾಖಲೆ ಬರೆದಿತ್ತು. ಅಕಸ್ಮಾತ್ ಈ ಪಕ್ಷ ಯಾವುದೇ ಒಂದು ಮೈತ್ರಿಕೂಟದ ಭಾಗವಾದರೂ ಅವರಿಗೆ ಲಾಭ ಖಂಡಿತ ಎಂಬ ಎಣಿಕೆಯಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications