Get Updates
Get notified of breaking news, exclusive insights, and must-see stories!

ಪುರಿ ಜಗನ್ನಾಥ ರಥಯಾತ್ರೆಗೆ ಈ ವರ್ಷ ಅವಕಾಶ ಇಲ್ಲ: ಸುಪ್ರೀಂ ಕೋರ್ಟ್

ಪುರಿ, ಜೂನ್ 18: ಕೊರೊನಾವೈರಸ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ, ಜೂನ್ 23 ರಂದು ಭಗವಾನ್ ಜಗನ್ನಾಥರ ವಾರ್ಷಿಕ ರಥಯಾತ್ರೆಯನ್ನು ಸುಪ್ರೀಂ ಕೋರ್ಟ್ ನಿಷೇಧಿಸಿದೆ. ಈ ವರ್ಷ ನಾವು ರಥಯಾತ್ರೆಗೆ ಅವಕಾಶ ನೀಡಿದರೆ ಭಗವಾನ್ ಜಗನ್ನಾಥರು ನಮ್ಮನ್ನು ಕ್ಷಮಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

Recommended Video

      ವೀರಯೋಧ ಸಂತೋಷ್ ಬಾಬು ಅಂತಿಮಯಾತ್ರೆ | Colonel Santosh Babu | Oneindia Kannada

      ಕೊರೊನಾವೈರಸ್ ಸಾಂಕ್ರಾಮಿಕದ ದೃಷ್ಟಿಯಿಂದ, ಒಡಿಶಾ ಡೆವಲಪ್ಮೆಂಟ್ ಕೌನ್ಸಿಲ್ ಎಂಬ ಎನ್‌ಜಿಒ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು ಮತ್ತು ಈ ವರ್ಷ ರಥಯಾತ್ರೆಗೆ ತಡೆಯಾಜ್ಞೆ ನೀಡುವಂತೆ ಕೋರಿತ್ತು.

      Lord Jagannath Ratha Yatra Cant Be Allowed This Year: Supreme Court

      ಈ ಪ್ರಕರಣದ ವಿಚಾರಣೆ ನಡೆಸಿದ ಭಾರತದ ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬೊಬಾಡೆ ಬುಧವಾರ, ನಾವು ರಥಯಾತ್ರೆಗೆ ಅನುಮತಿಸಿದರೆ ಭಗವಾನ್ ಜಗನ್ನಾಥರು ನಮ್ಮನ್ನು ಕ್ಷಮಿಸುವುದಿಲ್ಲ ಎಂದು ಹೇಳಿದರು. ಸಾಂಕ್ರಾಮಿಕ ಸಮಯದಲ್ಲಿ ಇಂತಹ ಘಟನೆಗಳು ಸಂಭವಿಸದಿರಬಹುದು. ಜನರ ಆರೋಗ್ಯದ ದೃಷ್ಟಿಯಿಂದ ಈ ಆದೇಶ ಅಗತ್ಯವಾಗಿದೆ ಎಂದಿದ್ದಾರೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+