ಒಡಿಶಾ ಅಧಿಕಾರ ರಾಷ್ಟ್ರೀಯ ಪಕ್ಷಕ್ಕೆ ಸಿಕ್ಕರೆ, ಮೂಲ ಆಶಯಕ್ಕೆ ಸೋಲು: ನವೀನ್ ಪಟ್ನಾಯಕ್
ಭುವನೇಶ್ವರ, ಡಿಸೆಂಬರ್ 19: ಒಡಿಶಾದಲ್ಲಿ ಕೇವಲ ಪ್ರಾದೇಶಿಕ ಪಕ್ಷಗಳೇ ಸರಿಯಾಗಿ ಹೊಂದುತ್ತದೆ. ಒಂದೊಮ್ಮೆ ರಾಜ್ಯವನ್ನು ರಾಷ್ಟ್ರೀಯ ಪಕ್ಷಗಳು ಮುನ್ನಡೆಸಿಕೊಂಡು ಹೋದರೆ ನಮ್ಮ ಮೂಲ ಆಶಯವೇ ನಾಶವಾಗಿಬಿಡುತ್ತದೆ ಎಂದು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಹೇಳಿದ್ದಾರೆ.
ಒಡಿಶಾವನ್ನು ಭಾಷೆಯ ಆಧಾರದ ಮೇಲೆ ಬೇರೆ ರಾಜ್ಯವನ್ನಾಗಿ ವಿಂಗಡಿಸಲಾಗಿದೆ. ಒಡಿಶಾವನ್ನು ಬೇರೆ ರಾಜ್ಯವನ್ನಾಗಿ ಮಾಡುವ ಉದ್ದೇಶವೇ ನಮ್ಮ ರಾಜ್ಯದ, ಸಂಸ್ಕೃತಿ, ವಿಶೇಷತೆ ಉಳಿಯಲಿ ಎಂದು ಶುಕ್ರವಾರ ಬಿಜು ಯುವ ಜನತಾ ದಳದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಡಿಸೆಂಬರ್ 26ರಂದು ಪಕ್ಷದ ಸಂಸ್ಥಾಪನಾ ದಿನಾಚರಣೆ ಇದೆ. ಅದಕ್ಕೂ ಮುನ್ನ ಮುಖ್ಯಮಂತ್ರಿ ಪಟ್ನಾಯಕ್ ಅವರು ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸಿದರು.

ಸಭೆಯಲ್ಲಿ ಬಿಜೆಡಿ ಅಧ್ಯಕ್ಷ ಮಾತನಾಡಿ, ಯಾವ ಪಕ್ಷದ ರಾಜ್ಯದ ಜತೆ ಹಾಗೂ ರಾಜ್ಯದ ಜನತೆ ಜತೆ ಸಂಪರ್ಕದಲ್ಲಿರಿವುದೋ ಅಂತಹ ಪಕ್ಷ ಮಾತ್ರ ಒಡಿಶಾ ಪರ ಯುದ್ಧ ಮಾಡಲಿದೆ.
ಬಿಜೆಪಿಡಿ ಒಂದು ಸ್ಥಳೀಯ ಪಕ್ಷವಾಗಿದೆ. ಹಾಗೆಯೇ ಯಾವ ಕಾರಣದಿಂದ ಒಡಿಶಾ ರಾಜ್ಯ ನಿರ್ಮಾಣವಾಗಿತ್ತೋ ಆ ಕಾರಣವನ್ನು ಮುಂದುವರೆಸಿಕೊಂಡು ಹೋಗುವುದೇ ಪಕ್ಷದ ಉದ್ದೇಶವಾಗಿದೆ. 1936ರಲ್ಲಿ ಭಾಷೆಯ ಆಧಾರದ ಮೇಲೆ ಒಡಿಶಾ ಪ್ರಾಂತ್ಯವನ್ನು ನಿರ್ಮಾಣ ಮಾಡಿದ್ದರು.
ನವೀನ್ ಪಟ್ನಾಯಕ್ ಅವರು ಐದನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ.ರಾಷ್ಟ್ರೀಯ ಪಕ್ಷಗಳು ಇಡೀ ದೇಶದ ತುಂಬಾ ಹಿಂದಿ ಭಾಷೆಯನ್ನು ಹೇರುವ ಪ್ರಯತ್ನ ಮಾಡುತ್ತಿದೆ. ಆದರೆ ನಿಮಗೆ ಹಿಂದಿಗಿಂತ ಒಡಿಯಾ ಭಾಷೆಯೇ ಮುಖ್ಯ, ಮಹಾನದೀ ಬೇರೆಲ್ಲಾ ನದಿಗಳಿಗಿಂತ ಪವಿತ್ರವಾದದ್ದು ಎಂದು ಹೇಳಿದರು.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications