ಬೀದರ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೀದರ್: ರಾಜ್ಯಾದ್ಯಂತ ಕೋವಿಡ್‌ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳ ಪಾಲನೆ

By ಬೀದರ್ ಪ್ರತಿನಿಧಿ
|
Google Oneindia Kannada News

ಬೀದರ್, ಮೇ 6: ಕೋವಿಡ್ ಮಹಾಮಾರಿಗೆ ಮನುಕುಲವೇ ತತ್ತರಿಸಿದ್ದು, ಸಾವು-ನೋವುಗಳು ಅವ್ಯಾಹತವಾಗಿ ಸಾಗುತ್ತಿವೆ. ಕೊರೊನಾ ಸೋಂಕಿನಿಂದ ಬಡ ಜನರ ಬದುಕು ಬೀದಿಗೆ ಬಂದಿದೆ.

ಪ್ರತಿದಿನದ ಆಹಾರಕ್ಕೂ ಪರಿತಪಿಸಬೇಕಾದ ಸ್ಥಿತಿ ಒದಗಿಬಂದಿದ್ದು, ಈ ನಡುವೆ ರಾಜ್ಯಾದ್ಯಂತ ಕೋವಿಡ್‌ನಿಂದ ತಂದೆ-ತಾಯಿಯನ್ನು ಕಳೆದುಕೊಂಡ ಮಕ್ಕಳ ಪಾಲನೆ ಮತ್ತು ಪೋಷಣೆಯ ಜವಾಬ್ದಾರಿ ವಹಿಸಿಕೊಳ್ಳಲು ಬೀದರ್ ಜಿಲ್ಲೆ ಭಾಲ್ಕಿ ಹಿರೇಮಠ ಸಂಸ್ಥಾನ ಮುಂದೆ ಬಂದಿದೆ.

Bhalki Hiremath Sansthan To Take Care Children Of Covid Victims

ಹಿರೇಮಠ ಸಂಸ್ಥಾನದ ಹಿರಿಯ ಸ್ವಾಮೀಜಿ ಡಾ.ಬಸವಲಿಂಗ ಪಟ್ಟದೇವರು ಮಕ್ಕಳ ಪಾಲನೆ, ಪೋಷಣೆ ಜೊತೆಗೆ ಅವರು ಬಯಸುವವರೆಗೂ ಶಿಕ್ಷಣ ಕೊಡಿಸಲಾಗುವುದು ಎಂದು ತಿಳಿಸಿದ್ದಾರೆ.

Bhalki Hiremath Sansthan To Take Care Children Of Covid Victims

Recommended Video

ಪತ್ನಿಗೆ ವಿಶ್ ಮಾಡಿ ಟ್ರೊಲ್ ಆದ ಬೂಮ್ರ | Oneindia Kannada

ಈ ಬಗ್ಗೆ ಸಾರ್ವಜನಿಕರು ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದೇವರು (94489 47571), ಆಡಳಿತಾಧಿಕಾರಿ ಮೋಹನ್ ರೆಡ್ಡಿ (94489 477570) ಸಂಖ್ಯೆಗೆ ಕರೆ ಮಾಡಿ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

English summary
Bidar: Bhalki Hiremath Sansthan to take care Children' of people who died due to Covid-19.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X