ಡಿಸೆಂಬರ್ 28ರಿಂದ ಮೂರು ದಿನ ಬೀದರ್ ಉತ್ಸವ
ಬೀದರ್, ನವೆಂಬರ್ 05 : ಡಿಸೆಂಬರ್ನಲ್ಲಿ ಮೂರು ದಿನಗಳ ಕಾಲ ಬೀದರ್ ಉತ್ಸವವನ್ನು ಆಚರಣೆ ಮಾಡಲು ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ. ಡಿ.28ರಿಂದ ಮೂರು ದಿನಗಳ ಕಾಲ 2018ನೇ ಸಾಲಿನ ಬೀದರ್ ಉತ್ಸವ ನಡೆಯಲಿದೆ.
ಬೀದರ್ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶೆಂಪುರ ಅವರ ಅಧ್ಯಕ್ಷತೆಯಲ್ಲಿ ಬೀದರ್ ಉತ್ಸವ -2018ರ ಪೂರ್ವಭಾವಿ ಸಭೆಯಲ್ಲಿ ಬೀದರ್ ಉತ್ಸವ ಆಚರಣೆ ಮಾಡುವ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ.
ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಲು ಸಭೆಯಲ್ಲಿ ಚರ್ಚೆ ನಡೆಯಿತು.
'ಬರ ಪರಿಸ್ಥಿತಿ ಹಿನ್ನಲೆಯಲ್ಲಿ ಉತ್ಸವ ನಡೆಸಬಾರದು ಎಂಬುದು ಕೆಲವರ ಅಭಿಪ್ರಾಯ. ಉತ್ಸವ ನಡೆಸುವ ಕುರಿತು ಎಲ್ಲರೂ ಅಭಿಪ್ರಾಯ ತಿಳಿಸಿ' ಎಂದಾಗ ಎಲ್ಲರೂ ಕೈ ಎತ್ತಿ ಉತ್ಸವ ನಡೆಸಬಹುದು ಎಂದು ಒಮ್ಮತದ ಅಭಿಪ್ರಾಯ ತಿಳಿಸಿದರು.

'ಯಾವ ರೀತಿಯಿಂದಲೂ ಅಪಸ್ವರ ಕೇಳಿಬರದಂತೆ ಉತ್ಸವ ನಡೆಸಬೇಕು. ಇಲ್ಲಿನ ಪ್ರವಾಸೋದ್ಯಮಕ್ಕೆ ಮತ್ತು ಸ್ಥಳೀಯ ಕಲಾವಿದರ ಪ್ರೋತ್ಸಾಹಕ್ಕೆ ಅನುಕೂಲವಾಗುವಂತೆ ಉತ್ಸವ ನಡೆಸಬೇಕು' ಎಂದು ಸಚಿವ ಬಂಡೆಪ್ಪ ಕಾಶೆಂಪುರ ಅವರು ಹೇಳಿದರು.
'ಡಿಸೆಂಬರ್ 28, 29 ಮತ್ತು 30ರಂದು ಬೀದರ್ ಉತ್ಸವ ನಡೆಸಲಾಗುತ್ತದೆ. ಉತ್ಸವ ನಡೆಸಲು ಅವಕಾಶ ಕೋರಿ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಸಚಿವ ರಾಜಶೇಖರ ಪಾಟೀಲ್ ಸೇರಿದಂತೆ ಎಲ್ಲಾ ಜನಪ್ರತಿನಿಧಿಗಳ ಒಮ್ಮತದಂತೆ ಉತ್ಸವ ನಡೆಸಲಾಗುತ್ತಿದೆ' ಎಂದು ಸಚಿವರು ವಿವರಣೆ ನೀಡಿದರು.
-
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ












Click it and Unblock the Notifications