ಬೀದರ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಕ್ಕರೆ ಕಾರ್ಖಾನೆಗಳಿಗೆ ಬೀದರ್ ಜಿಲ್ಲಾಡಳಿತದಿಂದ ನೋಟಿಸ್ ಜಾರಿ

|
Google Oneindia Kannada News

ಬೀದರ್, ಜುಲೈ 3: ಸಕ್ಕರೆ ಕಾರ್ಖಾನೆಗಳಿಗೆ ಬೀದರ್ ಜಿಲ್ಲಾಡಳಿತದಿಂದ ನೋಟಿಸ್ ಜಾರಿ ಮಾಡಲಾಗಿದೆ. ರೈತರಿಗೆ ಕಬ್ಬಿನ ಬಾಕಿ ಪಾವತಿಸದೆ ಇರುವುದು ನೋಟಿಸ್ ಜಾರಿ ಮಾಡಿರುವ ಕಾರಣವಾಗಿದೆ.

Recommended Video

15 BBMP workers tested corona positive ಬಿಬಿಎಂಪಿ 15 ಸಿಬ್ಬಂದಿಗಳಿಗೆ ಕೊರೊನಾ ವೈರಸ್ ಸೋಂಕು|Oneindia Kannada

ಕಳೆದ 2019-20 ಸಾಲಿಗೆ ಸಕ್ಕರೆ ಕಾರ್ಖಾನೆಗಳಿಗೆ ರೈತರು ತಾವು ಬೆಳೆದ ಕಬ್ಬುಗಳನ್ನು ಪೂರೈಸಿದ್ದರು. ಆದರೆ, ರೈತರಿಗೆ ಕಬ್ಬಿನ ಬಾಕಿ ಹಣ ನೀಡಿರಲಿಲ್ಲ. ಹಣ ಪಾವತಿಸದ ಹಿನ್ನಲೆ ಜಿಲ್ಲೆಯ ಎರಡೂ ಸಕ್ಕರೆ ಕಾರ್ಖಾನೆಗಳಿಗೆ ಬೀದರ್ ಜಿಲ್ಲಾಡಳಿತದಿಂದ ನೋಟಿಸ್ ಜಾರಿ ಮಾಡಿದೆ.

ಬೀದರ್, ಕಲಬುರಗಿಯಾದ್ಯಂತ ವರುಣನ ಆರ್ಭಟ ಜೋರುಬೀದರ್, ಕಲಬುರಗಿಯಾದ್ಯಂತ ವರುಣನ ಆರ್ಭಟ ಜೋರು

ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ ಇಮಾಮಪೂರ್ 484.75 ಲಕ್ಷ ಬಾಕಿ ಇದೆ. ಬೀದರ್ ಕಿಸಾನ ಸಹಕಾರ ಸಕ್ಕರೆ ಕಾರ್ಖಾನೆ ಮೊಗದಾಳ 746.75 ಲಕ್ಷ ಬಾಕಿ ಉಳಿಸಿಕೊಂಡಿದೆ. ಎರಡು ಸಕ್ಕರೆ ಕಾರ್ಖಾನೆಗಳಿಗೆ ಹಲವು ಬಾರಿ ಸಭೆಯಲ್ಲಿ ಸೂಚಿಸಿದ್ದರು ಬಾಕಿ ಪಾವತಿಸ ಹಿನ್ನಲೆ ನೋಟಿಸ್ ಜಾರಿಯಾಗಿದೆ.

Bidar District Administration Sent Notice to 2 Sugar Factories in Bidar

ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ 15 ದಿವಸಗಳಲ್ಲಿ ಹಣ ಪಾವತಿಸುವಂತೆ ಸೂಚನೆ ನೀಡಿದ್ದಾರೆ. 1964 ರ ಕಲಂ 190ರ ಅಡಿಯಲ್ಲಿ ನೋಟಿಸ್ ಜಾರಿ ಮಾಡಲಾಗಿದೆ

English summary
Bidar district administration sent notice to 2 sugar factories for not clearing 2019-20 pending dues of cane growers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X