ಈಶ್ವರ ಖಂಡ್ರೆ ಸಹೋದರ ವಿಜಯ್ಕುಮಾರ ವಿಧಿವಶ
ಭಾಲ್ಕಿ, ಏಪ್ರಿಲ್ 29: ಬೀದರ್ ಜಿಲ್ಲೆಯ ಭಾಲ್ಕಿಯ ಮಾಜಿ ಶಾಸಕ ವಿಜಯ್ ಕುಮಾರ್(60) ನಿಧನರಾಗಿದ್ದಾರೆ.
ಭಾಲ್ಕಿ ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕರಾಗಿದ್ದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರ ಹಿರಿಯ ಸೋದರರಾದ ವಿಜಯ ಕುಮಾರ್ ಸೋಮವಾರ ಬೆಳಗ್ಗೆ 10.30 ಗಂಟೆಗೆ ಹೈದರಾಬಾದ್ ನ ಸನ್ ಶೈನ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ಶೋಕ ಸಂದೇಶ
— Office of Eshwar Khandre (@E_KhandreOffice) April 29, 2019
ಭಾಲ್ಕಿ ಮಾಜಿ ಶಾಸಕ ಡಾ.ವಿಜಯಕುಮಾರ ಖಂಡ್ರೆ ರವರು ಇಂದು ಬೆಳಗ್ಗೆ 10.30 ಗಂಟೆಗೆ ಹೈದ್ರಾಬಾದನ ಖಾಸಗಿ ಸನ್ ಶೈನ್ ಆಸ್ಪತ್ರೆ ಯಲ್ಲಿ ತೀವ್ರ ಹೃದಯಘಾತಕ್ಕೆ ಒಳಗಾಗಿ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ.
ಶ್ರೀಯುತರ ಅಂತ್ಯಕ್ರಿಯೆ ನಾಳೆ ಮಧ್ಯಾನ್ಹ 1.00ಗಂಟೆಗೆ ಸ್ವಗ್ರಾಮ ಭಾಲ್ಕಿಯಲ್ಲಿ ಜರುಗಲಿದೆ. pic.twitter.com/E0wdGt04jt

ವಿಜಯ್ ಕುಮಾರ್ ಎರಡು ಬಾರಿ ಭಾಲ್ಕಿ ಕ್ಷೇತ್ರದ ಶಾಸಕರಾಗಿದ್ದರು. ಅಂತ್ಯಕ್ರಿಯೆ ಮಂಗಳವಾರ ಮಧ್ಯಾಹ್ನ 1 ಕ್ಕೆ ನಡೆಯಲಿದೆ ಎಂದು ಈಶ್ವರ್ ಖಂಡ್ರೆ ಕಛೇರಿಯ ಅಧಿಕೃತ ಟ್ವೀಟ್ ಹೇಳಿದೆ.
ಭಾಲ್ಕಿ ಮಾಜಿ ಶಾಸಕ ವಿಜಯಕುಮಾರ್ ಖಂಡ್ರೆ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
— CM of Karnataka (@CMofKarnataka) April 29, 2019
ಅಧಿಕಾರದ ಅವಧಿಯಲ್ಲಿ ಜನಾನುರಾಗಿ ಶಾಸಕರೆಂದೇ ಜನಪ್ರಿಯರಾಗಿದ್ದ ಅವರ ನಿಧನದಿಂದ ತುಂಬಲಾರದ ನಷ್ಟವಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ವಿಜಯ್ ಕುಮಾರ್ ಅವರ ಸಾವಿಗೆ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿಯವರು ಕೂಡ ಸಂತಾಪ ಸೂಚಿಸಿದ್ದಾರೆ. ಅವರ ನಿಧನದಿಂದ ತುಂಬಲಾರದ ನಷ್ಟವಾಗಿದೆ ಎಂದು ಹೇಳಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications