ಈಶ್ವರ ಖಂಡ್ರೆ ಸಹೋದರ ವಿಜಯ್ಕುಮಾರ ವಿಧಿವಶ
ಭಾಲ್ಕಿ, ಏಪ್ರಿಲ್ 29: ಬೀದರ್ ಜಿಲ್ಲೆಯ ಭಾಲ್ಕಿಯ ಮಾಜಿ ಶಾಸಕ ವಿಜಯ್ ಕುಮಾರ್(60) ನಿಧನರಾಗಿದ್ದಾರೆ.
ಭಾಲ್ಕಿ ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕರಾಗಿದ್ದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರ ಹಿರಿಯ ಸೋದರರಾದ ವಿಜಯ ಕುಮಾರ್ ಸೋಮವಾರ ಬೆಳಗ್ಗೆ 10.30 ಗಂಟೆಗೆ ಹೈದರಾಬಾದ್ ನ ಸನ್ ಶೈನ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ಶೋಕ ಸಂದೇಶ
— Office of Eshwar Khandre (@E_KhandreOffice) April 29, 2019
ಭಾಲ್ಕಿ ಮಾಜಿ ಶಾಸಕ ಡಾ.ವಿಜಯಕುಮಾರ ಖಂಡ್ರೆ ರವರು ಇಂದು ಬೆಳಗ್ಗೆ 10.30 ಗಂಟೆಗೆ ಹೈದ್ರಾಬಾದನ ಖಾಸಗಿ ಸನ್ ಶೈನ್ ಆಸ್ಪತ್ರೆ ಯಲ್ಲಿ ತೀವ್ರ ಹೃದಯಘಾತಕ್ಕೆ ಒಳಗಾಗಿ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ.
ಶ್ರೀಯುತರ ಅಂತ್ಯಕ್ರಿಯೆ ನಾಳೆ ಮಧ್ಯಾನ್ಹ 1.00ಗಂಟೆಗೆ ಸ್ವಗ್ರಾಮ ಭಾಲ್ಕಿಯಲ್ಲಿ ಜರುಗಲಿದೆ. pic.twitter.com/E0wdGt04jt

ವಿಜಯ್ ಕುಮಾರ್ ಎರಡು ಬಾರಿ ಭಾಲ್ಕಿ ಕ್ಷೇತ್ರದ ಶಾಸಕರಾಗಿದ್ದರು. ಅಂತ್ಯಕ್ರಿಯೆ ಮಂಗಳವಾರ ಮಧ್ಯಾಹ್ನ 1 ಕ್ಕೆ ನಡೆಯಲಿದೆ ಎಂದು ಈಶ್ವರ್ ಖಂಡ್ರೆ ಕಛೇರಿಯ ಅಧಿಕೃತ ಟ್ವೀಟ್ ಹೇಳಿದೆ.
ಭಾಲ್ಕಿ ಮಾಜಿ ಶಾಸಕ ವಿಜಯಕುಮಾರ್ ಖಂಡ್ರೆ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
— CM of Karnataka (@CMofKarnataka) April 29, 2019
ಅಧಿಕಾರದ ಅವಧಿಯಲ್ಲಿ ಜನಾನುರಾಗಿ ಶಾಸಕರೆಂದೇ ಜನಪ್ರಿಯರಾಗಿದ್ದ ಅವರ ನಿಧನದಿಂದ ತುಂಬಲಾರದ ನಷ್ಟವಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ವಿಜಯ್ ಕುಮಾರ್ ಅವರ ಸಾವಿಗೆ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿಯವರು ಕೂಡ ಸಂತಾಪ ಸೂಚಿಸಿದ್ದಾರೆ. ಅವರ ನಿಧನದಿಂದ ತುಂಬಲಾರದ ನಷ್ಟವಾಗಿದೆ ಎಂದು ಹೇಳಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications