ಕರ್ನಾಟಕದಲ್ಲಿ ಮಸೀದಿ ಪ್ರವೇಶಿಸಿ ಅಪವಿತ್ರಗೊಳಿಸಲು ಯತ್ನಿಸಿದವರ ವಿರುದ್ಧ ಓವೈಸಿ ಕಿಡಿ
ಕರ್ನಾಟಕದ ಬೀದರ್ ಜಿಲ್ಲೆಯಲ್ಲಿ ದುರ್ಗಾ ವಿಸರ್ಜನೆಗೆ ಹೊರಟಿದ್ದ ಗುಂಪೊಂದು ಇಲ್ಲಿನ ಐತಿಹಾಸಿಕ ಮಹಮೂದ್ ಗವಾನ್ ಮಸೀದಿಗೆ ನುಗ್ಗಿದೆ. ಬೀದರ್ನ ಈ ವಿಡಿಯೋವನ್ನು ಶೇರ್ ಮಾಡಿರುವ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಆಕ್ರೋಶ ವ್ಯಕ್ತಪಡಿಸಿ, ಹೀಗಾಗಲು ನೀವು ಹೇಗೆ ಅವಕಾಶ ನೀಡುತ್ತೀರಿ ಎಂದು ಕರ್ನಾಟಕ ಸಿಎಂಗೆ ಪ್ರಶ್ನಿಸಿದ್ದಾರೆ.
ಈ ವಿಡಿಯೋವನ್ನು ಶೇರ್ ಮಾಡಿ ಉಗ್ರಗಾಮಿಗಳು ಮುಸ್ಲಿಮರ ಪಾರಂಪರಿಕ ಸ್ಮಾರಕವನ್ನು ಅಪವಿತ್ರಗೊಳಿಸಲು ಯತ್ನಿಸಿದ್ದಾರೆ ಎಂದು ಓವೈಸಿ ಬರೆದುಕೊಂಡಿದ್ದಾರೆ. ಅಷ್ಟಕ್ಕೂ ನೀವು ಹೀಗಾಗಲು ಹೇಗೆ ಬಿಡುತ್ತೀರಿ ಎಂದು ಕರ್ನಾಟಕ ಸಿಎಂ ಬೊಮ್ಮಾಯಿ ಅವರನ್ನು ಪ್ರಶ್ನಿಸಿದರು. ಇದರೊಂದಿಗೆ ಮುಂಜಾನೆ ದುರ್ಗಾ ವಿಸರ್ಜನೆಗೆ ತೆರಳುತ್ತಿದ್ದ ದುಷ್ಕರ್ಮಿಗಳ ತಂಡ ಇಲ್ಲಿನ ಪಾರಂಪರಿಕ ತಾಣದಲ್ಲಿರುವ ಮೊಹಮ್ಮದ್ ಗವಾನ್ ಮದರಸಾ ಮತ್ತು ಮಸೀದಿಯ ಮುಚ್ಚಿದ ಗೇಟ್ಗೆ ನುಗ್ಗಿದ್ದಾರೆ ಎಂದು ಅಸಾದುದ್ದೀನ್ ಓವೈಸಿ ಆರೋಪಿಸಿದ್ದಾರೆ.

ಗುರುವಾರ ಮುಂಜಾನೆ ಮಸೀದಿ ಬಳಿ ದುರ್ಗಾ ಮೂರ್ತಿ ನಿಮಜ್ಜನ ಮೆರವಣಿಗೆ ಸಾಗುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಮಸೀದಿ ಸಮಿತಿಯ ಸದಸ್ಯ ಮೊಹಮ್ಮದ್ ಶಫಿಯುದ್ದೀನ್ ದೂರಿದ್ದಾರೆ ಎಂದು ಅವರು ಹೇಳಿದರು. ಜನರು ಮಸೀದಿಯ ಗೇಟ್ ಒಡೆದು ಒಳ ಪ್ರವೇಶಿಸಿದರು.
Visuals from historic Mahmud Gawan masjid & madrasa, Bidar, #Karnataka (5th October). Extremists broke the gate lock & attempted to desecrate. @bidar_police @BSBommai how can you allow this to happen? BJP is promoting such activity only to demean Muslims pic.twitter.com/WDw1Gd1b93
— Asaduddin Owaisi (@asadowaisi) October 6, 2022
ಹಿಂದೂ ಪರ ಘೋಷಣೆಗಳು
ಸುಮಾರು 60 ಜನರು ಪುರಾತತ್ವ ಪರಂಪರೆಯ ಮಸೀದಿಯ ಸ್ಮಾರಕದ ಬೀಗ ಮುರಿದು ಪ್ರವೇಶಿಸಿ ಹಿಂದೂ ಪರ ಘೋಷಣೆಗಳನ್ನು ಕೂಗಿದರು ಮತ್ತು ಮಸೀದಿಯ ಆವರಣದೊಳಗೆ 'ಗುಲಾಲ್' ಎಸೆದರು ಎಂದು ಓವೈಸಿ ಆರೋಪಿಸಿದ್ದಾರೆ. ಇದಾದ ಬಳಿಕ ಪೊಲೀಸರು ಒಂಬತ್ತು ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಸೀದಿಯನ್ನು ಅಪವಿತ್ರಗೊಳಿಸಲು ಯತ್ನ
ಘಟನೆ ಕುರಿತು ಪ್ರತಿಕ್ರಿಯಿಸಿರುವ ಓವೈಸಿ, 'ಉಗ್ರರು' ಪಾರಂಪರಿಕ ಸ್ಮಾರಕವನ್ನು ಅಪವಿತ್ರಗೊಳಿಸಲು ಯತ್ನಿಸಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ. ವಿಡಿಯೊವನ್ನು ಹಂಚಿಕೊಂಡ ಅವರು, "ಇದು ಐತಿಹಾಸಿಕ ಮಹಮೂದ್ ಗವಾನ್ ಮಸೀದಿ ಮತ್ತು ಬೀದರ್ನ ಮದರಸಾದ ನೋಟವಾಗಿದೆ, ಇದರಲ್ಲಿ ಉಗ್ರರು ಗೇಟ್ನ ಬೀಗವನ್ನು ಮುರಿದು ಮಸೀದಿಯನ್ನು ಅಪವಿತ್ರಗೊಳಿಸಲು ಪ್ರಯತ್ನಿಸಿದ್ದಾರೆ ಎಂದು ದೂರಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications