ಮೈಕ್ರೋಸಾಫ್ಟ್ ಸಿಇಒ ಮೆಚ್ಚಿದ 8 ವರ್ಷ ಅದ್ಭುತ ಬಾಲಕ
ನವದೆಹಲಿ, ಜೂನ್ 01: ಮೈಕ್ರೋಸಾಫ್ಟ್ ಸಂಸ್ಥೆಯ ಸಿಇಒ, ಭಾರತ ಮೂಲದ ಸತ್ಯಾ ನಡೆಲ್ಲಾ ಅವರು ಇತ್ತೀಚೆಗೆ ಭಾರತಕ್ಕೆ ಭೇಟಿ ನೀಡಿದ್ದಾಗ ಅದ್ಭುತ ಬಾಲಕನೊಬ್ಬನನ್ನು ಭೇಟಿ ಮಾಡಿದ್ದಾರೆ. ಮುಂಬೈ ಮೂಲದ 8 ವರ್ಷ ಬಾಲಕನನ್ನು ಸಾಮಾಜಿಕ ಜಾಲ ತಾಣಗಳು 'ಭವಿಷ್ಯದ ಮೈಕ್ರೋಸಾಫ್ಟ್ ಸಿಇಒ' ಎಂದು ಬಣ್ಣಿಸಿವೆ.
ಎಂಟು ವರ್ಷಕ್ಕೆ ಕ್ರಿಕೆಟ್ ಬ್ಯಾಟ್ ಹಿಡಿದು ಮುಂಬೈನ ಶಿವಾಜಿ ಪಾರ್ಕ್ ನಲ್ಲಿ ಕ್ರಿಕೆಟ್ ಆಡುತ್ತಾ ಕಾಲಕಳೆಯುವ ಹುಡುಗರೇ ಹೆಚ್ಚಾಗಿ ಸಿಗುತ್ತಾರೆ. ಆದರೆ, ಇಲ್ಲೊಬ್ಬ ಪೋರ ಮೈಕ್ರೋಸಾಫ್ಟ್ ಸಿಇಒ ಅವರ ಮನಗೆದ್ದಿದ್ದಾರೆ. ಎಂಟು ವರ್ಷದ ವಿದ್ಯಾರ್ಥಿ ಮೆದಾಂಶ್ ಮೆಹ್ತಾ ಗೇಮ್ ಡೆವಲಪರ್ ಆಗಿ ಸತ್ಯ ಅವರ ಗಮನಸೆಳೆದಿದ್ದಾನೆ. "Let there be light' ಹೆಸರಿನಲ್ಲಿ ಅಪ್ಲಿಕೇಷನ್ ವಿನ್ಯಾಸಗೊಳಿಸಿ ಸತ್ಯ ಅವರಿಗೆ ವಿವರಿಸಿದ್ದಾನೆ.

ನಗರಗಳಲ್ಲಿ ಫ್ಯಾಕ್ಟರಿ ಹಾಗೂ ತೋಟಗಳಗಳ ನಡುವೆ ಪರಿಸರ ಮಾಲಿನ್ಯ ವಿಷಯವನ್ನು ಸಮೀಕರಿಸಿ ಮೊಬೈಲ್ ಗೇಮ್ ತಯಾರಿಸಿದ ಮೆಹ್ತಾ, ಸತ್ಯ ಅವರಿಗೆ ನಾನು ಮೈಕ್ರೋಸಾಫ್ಟ್ ಸಿಸಿಒ ಆಗುವುದು ಹೇಗೆ ಎಂದು ಪ್ರಶ್ನಿಸಿದ್ದಾನೆ. ಇದಕ್ಕೆ ಸಿಕ್ಕ ಉತ್ತರವೇನು? ಬಾಲಕನ ಬಗ್ಗೆ ಬಂದಿರುವ ವಿಡಿಯೋದಲ್ಲಿ ಏನಿದೆ? ಮುಂದೆ ನೋಡಿ....
ಸಿಎನ್ ಬಿಸಿ ಟಿವಿ 18 ವಾಹಿನಿಯ ಹಿರಿಯ ಪತ್ರಕರ್ತೆ ಶೆರಿನ್ ಬಾನ್ ಅವರು ಹಂಚಿಕೊಂಡಿರುವ ಈ ವಿಡಿಯೋಗೆ 49 ಸಾವಿರ ಲೈಕ್ಸ್, 3.8 ಕಾಮೆಂಟ್ಸ್, 5.1 ಮಿಲಿಯನ್ ವೀಕ್ಷಣೆ ಸಿಕ್ಕಿದೆ.
-
Dog Satish: ಇನ್ಸ್ಟಾಗ್ರಾಂ ಯಾರ ಅಪ್ಪಂದೂ ಅಲ್ಲ, ವಿಡಿಯೋ ಡಿಲೀಟ್ ಮಾಡಲ್ಲ, ನನಗೆ ಮೀಟರ್ ಇದೆ: ಡಾಗ್ ಸತೀಶ್ -
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
Gold Rate: ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಹೀಗಿದೆ, ನಿಮ್ಮ ನಗರದ ದರ ಪರಿಶೀಲಿಸಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್ -
South India: ದಕ್ಷಿಣ ಭಾರತದಲ್ಲಿ ಪ್ರಾದೇಶಿಕ ಪಕ್ಷಗಳ ಪ್ರಭಾವ: ತಮಿಳುನಾಡು ಮುನ್ನಡೆ, ಕರ್ನಾಟಕದಲ್ಲಿ ಏಕೆ ಹಿನ್ನಡೆ -
Middle East War: ಗಲ್ಫ್ ದೇಶಗಳಿಗೆ ರಫ್ತು ಸ್ಥಗಿತ; ರಾಜ್ಯದಲ್ಲೇ ಉಳಿದ ತರಕಾರಿ, ಮೊಟ್ಟೆ, ಹಾಲಿನ ಉತ್ಪನ್ನ- ರೈತರು ಕಂಗಾಲು












Click it and Unblock the Notifications