ಎಸ್ಬಿಐ ನಂತರ ಗೃಹ ಸಾಲ ಬಡ್ಡಿ ದರ ಇಳಿಸಿದ ಎಚ್ಡಿಎಫ್ ಸಿ
ಸರ್ಕಾರಿ ವಲಯದ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು(ಎಸ್ ಬಿಐ) ನಂತರ ಖಾಸಗಿ ವಲಯದ ಐಸಿಐಸಿಐ ಬ್ಯಾಂಕ್ ಮತ್ತು ಎಚ್ಡಿಎಫ್ ಸಿ ಲಿಮಿಟೆಡ್, ಗೃಹ ಸಾಲಗಳ ಮೇಲಿನ ಬಡ್ಡಿ ದರಗಳನ್ನು ಇಳಿಕೆ ಮಾಡಿವೆ.
ಬೆಂಗಳೂರು, ಮೇ 16: ಸರ್ಕಾರಿ ವಲಯದ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು(ಎಸ್ ಬಿಐ) ನಂತರ ಖಾಸಗಿ ವಲಯದ ಐಸಿಐಸಿಐ ಬ್ಯಾಂಕ್ ಮತ್ತು ಎಚ್ಡಿಎಫ್ ಸಿ ಲಿಮಿಟೆಡ್, ಗೃಹ ಸಾಲಗಳ ಮೇಲಿನ ಬಡ್ಡಿ ದರಗಳನ್ನು ಇಳಿಕೆ ಮಾಡಿವೆ.
ಎಲ್ಲರಿಗೂ ಮನೆ ಒದಗಿಸುವ ಪ್ರಧಾನ್ ಮಂತ್ರಿ ಆವಾಸ್ ಯೋಜನೆ ಸಾಕಾರಗೊಳ್ಳಲು ಎಸ್ ಬಿ ಐ ಬಡ್ಡಿದರ ಇಳಿಕೆ ಮಾಡಿತ್ತು. ಗೃಹ ಸಾಲ ಮಾರುಕಟ್ಟೆಯಲ್ಲಿ ಎಸ್ಬಿಐ ಶೇ 26ರಷ್ಟು ಪಾಲು ಹೊಂದಿದೆ.[ಮೋದಿ ಕನಸಿಗಾಗಿ ಸಾಲದ ದರ ಇಳಿಕೆ ಮಾಡಿದ ಎಸ್ ಬಿಐ]

ಇದರ ಬೆನ್ನಲ್ಲೇ ಮನೆ ಮಾರಾಟ ಉತ್ತೇಜಿಸಲು 30 ಲಕ್ಷರು ವರೆಗಿನ ಸಾಲದ ಮೇಲಿನ ಬಡ್ಡಿ ದರವನ್ನು ಶೇ 0.30ರಷ್ಟು ಇಳಿಸಲಾಗಿದೆ.
ಐಸಿಐಸಿಐ ಬ್ಯಾಂಕ್ ಮತ್ತು ಎಚ್ಡಿಎಫ್ ಸಿ, ಮಹಿಳೆಯರಿಗೆ ಶೇ 8.35 ಮತ್ತು ಪುರುಷರಿಗೆ ಶೇ 8.40 ಬಡ್ಡಿ ದರದಲ್ಲಿ ಸಾಲ ನೀಡಲಿದೆ.
* 30 ರಿಂದ 75 ಲಕ್ಷ ರು ವರೆಗಿನ ಗೃಹ ಸಾಲದ ಶೇ 8.50ರಷ್ಟು ಬಡ್ಡಿ ದರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
* 75 ಲಕ್ಷಕ್ಕಿಂತ ಹೆಚ್ಚಿನ ಮೊತ್ತದ ಬಡ್ಡಿ ದರ ಶೇ 8.75ದಿಂದ ಶೇ 8.55ಕ್ಕೆ ಇಳಿಯಲಿದೆ.
2022ರ ವೇಳೆಗೆ ಎಲ್ಲರಿಗೂ ಸೂರು ಎಂಬ ಯೋಜನೆ ಕೈಗೆತ್ತಿಕೊಂಡಿರುವ ಕೇಂದ್ರ ಸರ್ಕಾರವು, 9 ಲಕ್ಷ ರು ವರೆಗಿನ ಸಾಲಕ್ಕೆ ಶೇ 4 ಬಡ್ಡಿದರ ಸಬ್ಸಿಡಿ ಹಾಗೂ 12 ಲಕ್ಷ ರು ವರೆಗೂ ಶೇ 3 ಬಡ್ಡಿದರದಲ್ಲಿ ಸಬ್ಸಿಡಿ ನೀಡುತ್ತಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications