ಭಾರ್ತಿ ಏರ್ಟೆಲ್ನಲ್ಲಿ 2 ಬಿಲಿಯನ್ ಡಾಲರ್ ಪಾಲನ್ನು ಖರೀದಿಸಲು ಅಮೆಜಾನ್ ಮಾತುಕತೆ
ನವದೆಹಲಿ, ಜೂನ್ 4:ಭಾರತೀಯ ಮೊಬೈಲ್ ಆಪರೇಟರ್ ಭಾರ್ತಿ ಏರ್ಟೆಲ್ನಲ್ಲಿ ಕನಿಷ್ಠ 2 ಬಿಲಿಯನ್ ಡಾಲರ್ ಮೌಲ್ಯದ ಪಾಲನ್ನು ಖರೀದಿಸಲು ಅಮೆಜಾನ್.ಕಾಮ್ ಆರಂಭಿಕ ಹಂತದ ಮಾತುಕತೆ ನಡೆಸುತ್ತಿದೆ ಎಂದು ಮೂಲಗಳು ರಾಯಿಟರ್ಸ್ಗೆ ತಿಳಿಸಿದೆ. ಭಾರತದಲ್ಲಿ ಹೆಚ್ಚುತ್ತಿರುವ ಡಿಜಿಟಲ್ ಆಕರ್ಷಣೆಯಿಂದಾಗಿ ಈ ಹೂಡಿಕೆ ಸಾಧ್ಯವಾಗಿದೆ ಎಂದಿದ್ದಾರೆ ಟೆಕ್ ವಿಶ್ಲೇಷಕರು.
ಭಾರತದ 300 ದಶಲಕ್ಷಕ್ಕೂ ಹೆಚ್ಚು ಚಂದಾದಾರರನ್ನು ಹೊಂದಿರುವ ಭಾರತದ ಮೂರನೇ ಅತಿದೊಡ್ಡ ಟೆಲಿಕಾಂ ಕಂಪನಿಯಾಗಿರುವ ಏರ್ಟೆಲ್ ಯೋಜಿತ ಹೂಡಿಕೆ ಪೂರ್ಣಗೊಂಡರೆ, ಅಮೆಜಾನ್ ಭಾರತೀಯ ಪ್ರಸ್ತುತ ಮಾರುಕಟ್ಟೆ ಮೌಲ್ಯದ ಆಧಾರದ ಮೇಲೆ ಸರಿಸುಮಾರು 5% ಪಾಲನ್ನು ಪಡೆದುಕೊಳ್ಳುತ್ತದೆ.

ಅಮೆಜಾನ್ ಮತ್ತು ಭಾರ್ತಿ ಏರ್ಟೆಲ್ ನಡುವಿನ ಚರ್ಚೆಗಳು ಭಾರ್ತಿ ಟೆಲಿಕಾಂ ಪ್ರತಿಸ್ಪರ್ಧಿ ಜಿಯೋವನ್ನು ಹೊಂದಿರುವ ರಿಲಯನ್ಸ್ ಇಂಡಸ್ಟ್ರೀಸ್ ನ ಡಿಜಿಟಲ್ ಆರ್ಮ್ ಮೇಲೆ ಜಾಗತಿಕ ಹೂಡಿಕೆದಾರರು ಹೆಚ್ಚು ಹಣ ಹೂಡುತ್ತಿರುವ ಸಂದರ್ಭದಲ್ಲಿ ಬಂದಿದೆ.
ರಿಲಯನ್ಸ್ನ ಡಿಜಿಟಲ್ ಘಟಕದಲ್ಲಿ ಇತ್ತೀಚಿನ ವಾರಗಳಲ್ಲಿ ಫೇಸ್ಬುಕ್, ಕೆಕೆಆರ್ ಮತ್ತು ಇತರರಿಂದ 10 ಬಿಲಿಯನ್ ಡಾಲರ್ ಹಣ ಸಂಗ್ರಹಿಸಿದೆ.

ಭಾರ್ತಿ ಮತ್ತು ಅಮೆಜಾನ್ ನಡುವಿನ ಮಾತುಕತೆ ಆರಂಭಿಕ ಹಂತದಲ್ಲಿದೆ ಮತ್ತು ಒಪ್ಪಂದದ ನಿಯಮಗಳು ಬದಲಾಗಬಹುದು, ಅಥವಾ ಒಪ್ಪಂದಕ್ಕೆ ಬರಬಾರದು ಎಂದು ಮೂರು ಮೂಲಗಳಲ್ಲಿ ಎರಡು ತಿಳಿಸಿವೆ. ಇವೆಲ್ಲ ಚರ್ಚೆಗಳು ಗೌಪ್ಯವಾಗಿರುವುದರಿಂದ ತಿಳಿಸಲು ನಿರಾಕರಿಸಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications