ಮೆಕ್ ಡೊನಾಲ್ಡ್ ಗೆ ಸೆಡ್ಡು ಹೊಡೆಯಲು ರಾಮದೇವ್ ರೆಸ್ಟೋರೆಂಟ್
ಪತಂಜಲಿ ಆಯುರ್ವೇದ ಕಂಪನಿ ಈಗ ಮೆಕ್ ಡೊನಾಲ್ಡ್, ಕೆಂಟುಕಿ ಚಿಕನ್ ಕಾರ್ಪೊ, ಸಬ್ವೇ ರೆಸ್ಟೋರೆಂಟ್ ಮುಂತಾದ ದೈತ್ಯ ಕಂಪನಿಗಳಿಗೆ ಸಡ್ಡು ಹೊಡೆಯಲು ಸಿದ್ಧವಾಗುತ್ತಿದೆ.
ನವದೆಹಲಿ, ಮೇ 05: ಯೋಗಗುರು ಬಾಬಾ ರಾಮದೇವ್ ಅವರ ಪತಂಜಲಿ ಆಯುರ್ವೇದ ಕಂಪನಿ ಈಗ ಮೆಕ್ ಡೊನಾಲ್ಡ್, ಕೆಂಟುಕಿ ಚಿಕನ್ ಕಾರ್ಪೊ, ಸಬ್ವೇ ರೆಸ್ಟಾರಂಟ್ ಮುಂತಾದ ದೈತ್ಯ ಕಂಪನಿಗಳಿಗೆ ಸಡ್ಡು ಹೊಡೆಯಲು ಸಿದ್ಧವಾಗುತ್ತಿದೆ. ಈಗಾಗಲೇ ಯೂನಿಲಿವರ್ ಸೇರಿದಂತೆ ಹಲವು ಕಂಪನಿಗಳಿಗೆ ಪೈಪೋಟಿ ನೀಡಿದೆ.
ಉತ್ತರಾಖಂಡದಲ್ಲಿ ನೆಲೆಯೂರಿರುವ ಪತಂಜಲಿ ಆಯುರ್ವೇದ ಕಂಪನಿಯು ಈ ನಿಟ್ಟಿನಲ್ಲಿ ಸಮಗ್ರ ಯೋಜನೆಯೊಂದನ್ನು ಸಿದ್ಧಪಡಿಸಿಕೊಂಡಿದೆ. ಯೋಗ ಗುರು "ಬಾಬಾ ರೆಸ್ಟೋರೆಂಟ್" ಹೆಸರಿನಲ್ಲಿ ರೆಸ್ಟಾರಂಟ್ ಮಳಿಗೆಗಳನ್ನು ತೆರೆಯಲು ಸಜ್ಜಾಗಿದೆ.

2016-17ರಲ್ಲಿ ಪತಂಜಲಿ ವಹಿವಾಟು 10,500 ಕೋಟಿ ರೂ. ಆಗಿತ್ತು. ಕಂಪನಿ 300 ಶತಕೋಟಿ ರೂಪಾಯಿ ಮೌಲ್ಯದ ಉತ್ಪನ್ನಗಳನ್ನು ತಯಾರಿಸುವ ಸಾಮರ್ಥ್ಯ ಹೊಂದಿದೆ. ಮುಂದಿನ ಸಾಲಿನಲ್ಲಿ ಇದು ದ್ವಿಗುಣಗೊಳ್ಳಲಿದೆ.
ಮುಂದಿನ ದಿನಗಳಲ್ಲಿ ಬಟ್ಟೆ ವ್ಯಾಪಾರಕ್ಕೂ ಇಳಿಯಲಿದ್ದೇವೆ. ಹುತಾತ್ಮ ಯೋಧರ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ಒಂದು ಶಾಲೆಯನ್ನೂ ತೆರೆಯಲಿದ್ದೇವೆ ಎಂದು ಬಾಬಾ ಹೇಳಿದ್ದಾರೆ.
ನಾನು ಕಂಪನಿಯ ಬ್ರ್ಯಾಂಡ್ ಅಂಬಾಸಿಡರ್. ಆದರೆ ಅದಕ್ಕಾಗಿ ನಾನು ಒಂದು ನಯಾ ಪೈಸೆಯನ್ನೂ ತೆಗೆದುಕೊಳ್ಳುವುದಿಲ್ಲ. ಆದರೆ ನನ್ನ ಬಾಲ್ಯದ ಸ್ನೇಹಿತ ಆಚಾರ್ಯ ಬಾಲಕೃಷ್ಣ ಕಂಪನಿಯ ಪಾಲುದಾರಿಕೆಯಲ್ಲಿ ಶೇ. 97ರಷ್ಟು ಷೇರುಗಳನ್ನು ಹೊಂದಿದ್ದಾರೆ ಎಂದೂ ಬಾಬಾ ವಿವರಣೆ ನೀಡಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications