ಬಂದ್ ಬಿಸಿ ನಡುವೆ ಬ್ಯಾಂಕುಗಳಿಗೆ ಸಾಲು ಸಾಲು ರಜೆ
ಬೆಂಗಳೂರು, ಜನವರಿ 24: ದೇಶದಾದ್ಯಂತ ಬ್ಯಾಂಕ್ ಸಿಬ್ಬಂದಿಗಳಿಗೆ 4 ದಿನಗಳ ಸರಣಿ ರಜೆ ನಾಳೆಯಿಂದ ಸಿಗಲಿದೆ. ಗ್ರಾಹಕರು ಈ ದಿನವೇ ಬ್ಯಾಂಕ್ ವ್ಯವಹಾರಗಳನ್ನು ಮುಗಿಸಿಕೊಂಡರೆ ಒಳ್ಳೆಯದು. ಕೊನೆಗೆ ಎಟಿಎಂನಲ್ಲೂ ಹಣ ಸಿಗಲಿಲ್ಲ ಎಂದು ದೂರುವುದು ತಪ್ಪುತ್ತದೆ. ಜನವರಿ 25ರಂದು ಮಹಾದಾಯಿ ವಿಚಾರವಾಗಿ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ.
ಜನವರಿ 25 ಗುರುವಾರದಿಂದ ಚೆಕ್ ಕ್ಲಿಯರೆನ್ಸ್, ನಗದು ಜಮೆಗೆ ತೊಂದರೆಯಾಗಬಹುದು.ಎ.ಟಿ.ಎಂ.ಗಳಲ್ಲಿಯೂ ಹಣದ ಕೊರತೆ ಉಂಟಾಗುವ ಸಾಧ್ಯತೆಯನ್ನು ಅಲ್ಲಗೆಳೆಯುವಂತಿಲ್ಲ. ಸಾಲು ಸಾಲು ರಜೆ ಜತೆಗೆ ಬ್ಯಾಂಕ್ ಸಿಬ್ಬಂದಿ ರಜೆ ಹಾಕಿದ್ದರೆ, ಪರಿಸ್ಥಿತಿ ಕಷ್ಟವಾಗುತ್ತದೆ.

ಯಾವಾಗ ರಜೆ:
ಜನವರಿ 25 : ಗುರುವಾರದಂದು ಕರ್ನಾಟಕ ಬಂದ್
ಜನವರಿ 26 : ಶುಕ್ರವಾರ ಗಣರಾಜ್ಯೋತ್ಸವ,
ಜನವರಿ 27 : 4ನೇ ಶನಿವಾರದ ರಜೆ ಇರುತ್ತದೆ.
ಜನವರಿ 28 ರಂದು ಭಾನುವಾರ ರಜೆ ಇದೆ.
ಕರ್ನಾಟಕ ಬಂದ್ ಇರುವುದರಿಂದ ಗುರುವಾರ(ಜನವರಿ 25)ದಂದು ಬಹುತೇಕ ಶಾಲಾ, ಕಾಲೇಜು, ಕಚೇರಿ ಬಂದ್ ಆಗಲಿವೆ. ಬ್ಯಾಂಕ್ ಗಳು ಕೂಡ ಬಂದ್ ಆಗುವ ಸಾಧ್ಯತೆ ಇದೆ.
More From
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications