ಜೂನ್ ತಿಂಗಳಲ್ಲಿ ಎಷ್ಟು ದಿನ ಬ್ಯಾಂಕ್ ರಜೆ ಇರಲಿದೆ?
ನವದೆಹಲಿ, ಮೇ 26: ಭಾರತೀಯ ರಿಸರ್ವ್ ಬ್ಯಾಂಕ್(ಆರ್ ಬಿ ಐ) ಜೂನ್ ತಿಂಗಳ ರಜಾ ದಿನಗಳ ಪಟ್ಟಿಯನ್ನು ಪ್ರಕಟಿಸಿದೆ. ಜೂನ್ ತಿಂಗಳಲ್ಲಿ ಹಲವು ರಾಜ್ಯಗಳಲ್ಲಿ ಕೊವಿಡ್ 19 ಕರ್ಫ್ಯೂ, ಲಾಕ್ ಡೌನ್ ಜಾರಿಯಲ್ಲಿದ್ದರೂ ಬ್ಯಾಂಕುಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ. ಮೇ ತಿಂಗಳಿಗೆ ಹೋಲಿಸಿದರೆ ಜೂನ್ ತಿಂಗಳಲ್ಲಿ ರಜಾ ದಿನಗಳು ಕಡಿಮೆ ಇದೆ ಎನ್ನಬಹುದು.
ಸಾರ್ವಜನಿಕ ವಲಯ, ಖಾಸಗಿ ವಲಯ, ವಿದೇಶಿ ಹಾಗೂ ಸಹಕಾರಿ ಬ್ಯಾಂಕ್ ಸೇರಿದಂತೆ ಪ್ರಾದೇಶಿಕ ಬ್ಯಾಂಕುಗಳು ಎಲ್ಲಾ ಭಾನುವಾರ, 2 ಮತ್ತು 4ನೇ ಶನಿವಾರ ಸರ್ಕಾರಿ ರಜೆ ಇರುತ್ತದೆ. ಭಾನುವಾರ ಹಾಗೂ ಎರಡನೇ ಮತ್ತು ನಾಲ್ಕನೇ ಶನಿವಾರಗಳಂದು ಬ್ಯಾಂಕ್ ರಜಾದಿನವಿರಲಿದೆ.
ಗಣರಾಜ್ಯದಿನ (ಜನವರಿ 26), ಸ್ವಾತಂತ್ರ್ಯೋತ್ಸವ ದಿನ (ಆಗಸ್ಟ್ 15) ಹಾಗೂ ಗಾಂಧಿ ಜಯಂತಿ (ಅಕ್ಟೋಬರ್ 02) ದಿನದಂದು ಸರ್ಕಾರಿಸ್ವಾಮ್ಯದ ಕಚೇರಿ, ಬ್ಯಾಂಕ್ ಹಾಗೂ ಖಾಸಗಿ ಹಣಕಾಸು ಸಂಸ್ಥೆಗಳಿಗೂ ರಜಾ ದಿನವಿರಲಿದೆ. ಅಸ್ಸಾಂನ ಬಿಹು, ಕೇರಳ ಓಣಂ ಸೇರಿದಂತೆ ಪ್ರಾದೇಶಿಕ ಹಬ್ಬಗಳ ದಿನದಂದು ಆಯಾ ರಾಜ್ಯಗಳಲ್ಲಿ ಬ್ಯಾಂಕ್ ಕಾರ್ಯ ನಿರ್ವಹಿಸುವುದಿಲ್ಲ.

ಬ್ಯಾಂಕ್ ಕಚೇರಿಗಳು ಬಂದ್ ಆಗಿದ್ದರೂ, ಮೊಬೈಲ್ ಹಾಗೂ ಇಂಟರ್ನೆಟ್ ಬ್ಯಾಂಕಿಂಗ್ ಎಂದಿನಂತೆ ಕಾರ್ಯ ನಿರ್ವಹಿಸಲಿದೆ.
| ಜೂನ್ 2021ರಲ್ಲಿ ಬ್ಯಾಂಕ್ ರಜಾ ದಿನ | |||
|---|---|---|---|
| ದಿನ | ದಿನಾಂಕ | ರಜಾ ದಿನ | ನಗರ |
| ಜೂನ್ 13, 2021 | ಭಾನುವಾರ | ಮಹಾರಾಣಾ ಪ್ರತಾಪ್ ಜಯಂತಿ | ಹಿಮಾಚಲ ಪ್ರದೇಶ, ಹರ್ಯಾಣ, ರಾಜಸ್ಥಾನ |
| ಜೂನ್ 14 | ಸೋಮವಾರ | ಗುರು ಅರ್ಜುನ್ ದೇವ್ ಹುತಾತ್ಮ ದಿನ, ಪಹಿಲಿ ರಾಜ | ಒಡಿಶಾ, ಪಂಜಾಬ್ |
| ಜೂನ್ 14 | ಮಂಗಳವಾರ | ರಜ ಸಂಕ್ರಾಂತಿ, ವೈಎಂಎ ಡೇ | ಒಡಿಶಾ, ಮಿಜೋರಾಂ |
| ಜೂನ್ 24 | ಗುರುವಾರ | ಸಂತ ಗುರು ಕಬೀರ್ ಜಯಂತಿ | ಚಂದೀಗಢ, ಹಿಮಾಚಲ ಪ್ರದೇಶ, ಹರ್ಯಾಣ, ಪಂಜಾಬ್ |
| ಜೂನ್ 30 | ಬುಧವಾರ | ರೆಮ್ಮ ನೀ | ಮಿಜೋರಾಂ |
ಮೇಲ್ಕಂಡ ದಿನಾಂಕಗಳಲ್ಲದೆ, ಜೂನ್ 12(2ನೇ ಶನಿವಾರ), ಜೂನ್ 13 (2ನೇ ಭಾನುವಾರ), ಜೂನ್ 26 (4ನೇ ಶನಿವಾರ) ಹಾಗೂ ಜೂನ್ 30 (4ನೇ ಭಾನುವಾರ) ರಂದು ರಜೆ ಇರಲಿದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications