ಬೇರೆ ಬ್ಯಾಂಕ್ ಎಟಿಎಂಗೆ ಹೋಗೋ ಮುನ್ನ ಓದಿ

ಒಂದು ಬ್ಯಾಂಕಿನ ಗ್ರಾಹಕರು ಬೇರೊಂದು ಎಟಿಎಂನಲ್ಲಿ ದುಡ್ಡು ಡ್ರಾ ಮಾಡಿದರೆ ಬ್ಯಾಂಕಿನವರು ಇಷ್ಟು ಹಣವನ್ನ ಶುಲ್ಕವಾಗಿ ಪಾವತಿಸಬೇಕಾಗುತ್ತದೆ. ಹೀಗೆ ಪ್ರತಿ ಬಾರಿ ದುಡ್ಡು ಡ್ರಾ ಮಾಡಿದಾಗಲೂ ಬ್ಯಾಂಕಿಗೆ ಹೊರೆ ಬೀಳುತ್ತಲೇ ಹೋಗುತ್ತದೆ. ಹೀಗಾಗಿ, ಬ್ಯಾಂಕುಗಳಿಗೆ ದೊಡ್ಡ ಪ್ರಮಾಣದಲ್ಲಿ ನಷ್ಟವಾಗುತ್ತಿದೆ ಎಂಬ ಮಾತು ಕೇಳಿಬರುತ್ತಿದೆ. ಹೀಗಾಗಿ, ತನ್ನ ವಹಿವಾಟಿನ ವೆಚ್ಚವನ್ನು ಗ್ರಾಹಕನೇ ಭರಿಸಲಿ ಎಂಬ ಚಿಂತನೆಗೆ ಆರ್.ಬಿ.ಐ. ಬಂದಿದೆ ಎಂದು ಆರ್ ಬಿಐ ಉಪ ಗವರ್ನರ್ ಕೆಸಿ ಚಕ್ರವರ್ತಿ ಹೇಳಿದ್ದಾರೆ.
ಸದ್ಯಕ್ಕೆ ಗ್ರಾಹಕರು ತಿಂಗಳಿಗೆ ಐದು ಬಾರಿ ಬೇರೆ ಎಟಿಎಂಗಳಲ್ಲಿ ಉಚಿತವಾಗಿ ವಹಿವಾಟು ಮಾಡುವ ಸೌಲಭ್ಯ ಹೊಂದಿದ್ದಾರೆ. ಆದರೆ, ಇನ್ಮುಂದೆ ಈ ಅವಕಾಶ ಸಿಗುವುದಿಲ್ಲ. ಪ್ರತಿ ಬಾರಿ ಬೇರೆ ಎಟಿಎಂಗಳಲ್ಲಿ ಟ್ರಾನ್ಸಾಕ್ಷನ್ ಮಾಡಿದಾಗಲೂ ಹೆಚ್ಚಿನ ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ. ಒಂದೊಂದು ಬ್ಯಾಂಕು ವಿಧಿಸುವ ಶುಲ್ಕ ಬೇರೆ ಬೇರೆ ಇರಬಹುದು. ಈ ನಿಟ್ಟಿನಲ್ಲಿ ರಿಸರ್ವ್ ಬ್ಯಾಂಕ್ ಜೊತೆ ಎಲ್ಲಾ ಬ್ಯಾಂಕುಗಳು ಸಮಾಲೋಚನೆ ನಡೆಸುತ್ತಿದ್ದು, ಶೀಘ್ರದಲ್ಲೇ ಒಮ್ಮತದ ನಿರ್ಧಾರಕ್ಕೆ ಬರಲಿವೆ. [ಡೆಬಿಟ್ ಕಾರ್ಡ್ ಬಳಕೆದಾರರ ಗಮನಕ್ಕೆ]
ಬ್ಯಾಂಕ್ ಗ್ರಾಹಕರು ಬೇರೆ ಬ್ಯಾಂಕಿನ ಎಟಿಎಂಗಳಲ್ಲಿ ತಿಂಗಳಿಗೆ ಐದು ಬಾರಿ ಯಾವುದೇ ಶುಲ್ಕವಿಲ್ಲದೇ ಹಣ ಡ್ರಾ ಮಾಡಲು ಅವಕಾಶ ಹೊಂದಿದ್ದಾರೆ. ಒಂದು ಬ್ಯಾಂಕಿನ ಗ್ರಾಹಕರು ಅದೇ ಬ್ಯಾಂಕಿನ ಎಟಿಎಂಗಳಲ್ಲಿ ಮಾತ್ರ ಹಣವನ್ನ ಡ್ರಾ ಮಾಡಿಕೊಳ್ಳಬೇಕಾಗುತ್ತದೆ. ಇಲ್ಲದಿದ್ದರೆ ಬೇರೆ ಬ್ಯಾಂಕಿಗೆ ಹೋದರೆ ಹೆಚ್ಚಿನ ಶುಲ್ಕ ತೆರಬೇಕಾಗುತ್ತದೆ.[ಎಟಿಎಂ ಗ್ರಾಹಕರಿಗೆ ಬರೆ] (ಪಿಟಿಐ)
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications