ಬೆಂಗಳೂರಿನಲ್ಲಿ ಶೆಲ್ ಐಟಿ ಕೇಂದ್ರ ಆರಂಭ
ಬೆಂಗಳೂರು, ಏಪ್ರಿಲ್ 28: ಶೆಲ್ ಇಂಡಿಯಾ ಮಾರ್ಕೆಟ್ ಪ್ರೈ.ಲಿ, ಬೆಂಗಳೂರಿನಲ್ಲಿ ತನ್ನ ಐಟಿ ಕೇಂದ್ರವನ್ನು ಉದ್ಘಾಟಿಸಿದೆ. ಆತಂರಿಕ ಜಾಗತಿಕ ಮಾಹಿತಿ ತಂತ್ರಜ್ಞಾನ ಕೇಂದ್ರ 2016ರ ಅಂತ್ಯಕ್ಕೆ 1,000 ಮಂದಿಯನ್ನು ನೇಮಕ ಮಾಡಿಕೊಳ್ಳುವ ಸಾಧ್ಯತೆಯಿದೆ. 2020ರ ವೇಳೆಗೆ ಇನ್ನೊಂದಷ್ಟು ಸಾವಿರ ಮಂದಿಗೆ ಉದ್ಯೋಗ ನೀಡಲಿದೆ.
ಬ್ಯಾಂಕ್ ಆಫ್ ಬರೋಡ ಅಧ್ಯಕ್ಷ ರವಿ ವೆಂಕಟೇಶನ್ ಐಟಿ ಕೇಂದ್ರವನ್ನು ಉದ್ಘಾಟಿಸಿದರು. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭ, ರಾಜ್ಯ ಐಟಿ, ಬಿಟಿ ಪ್ರಧಾನ ಕಾರ್ಯದರ್ಶಿ ವಿ.ಮಂಜುಳಾ ಈ ಸಂದರ್ಭದಲ್ಲಿ ಹಾಜರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ರಾಯಲ್ ಡಚ್ ಶೆಲ್ ಮುಖ್ಯ ಮಾಹಿತಿ ಅಧಿಕಾರಿ ಜಯ್ ಕ್ರೋಟ್ಸ್, ಭಾರತೀಯ ಮಾರುಕಟ್ಟೆಯಲ್ಲಿನ ಪ್ರತಿಭೆ ಶೆಲ್ಗೆ ಇಲ್ಲಿ ಜಾಗತಿಕ ಮಟ್ಟದಲ್ಲಿ ಕೆಲಸ ಮಾಡಲು ಆಕರ್ಷಿಸಿದೆ. ಶೆಲ್ ಮತ್ತು ಭವಿಷ್ಯದ ಇಂಧನ ಐಟಿ ಉತ್ತೇಜಿತ.
ಹೀಗಾಗಿ, ಐಟಿ ಕೇಂದ್ರ ಒಂದು ಮಹತ್ವದ ತಾಣ. ಐಟಿ, ಇಂಧನ ವಹಿವಾಟಿಗೆ ತಳಮಟ್ಟದ ಬೆಂಬಲ ನೀಡುತ್ತದೆ. ತಂತ್ರಜ್ಞಾನ ಪ್ರೇರಿತ ವಹಿವಾಟಿನಿಂದ ಉತ್ಕೃಷ್ಟ ಗುಣಮಟ್ಟ ಸಾಧ್ಯ. ಜೊತೆಗೆ ವಹಿವಾಟು ಬೆಳವಣಿಗೆ ಹಾಗೂ ವರ್ಗಾವಣೆಗೂ ಸಹಕಾರಿ. ಬೆಂಗಳೂರಿನ ಅತ್ಯುತ್ತಮ ಸಿಬ್ಬಂದಿ ನಮಗೆ ಬೆಂಬಲವಾಗುತ್ತಾರೆ ಎಂಬ ಭರವಸೆಯಿದೆ ಎಂದರು.
ಭಾರತೀಯ ಶೆಲ್ ಕಂಪನಿಗಳ ಅಧ್ಯಕ್ಷ ಡಾ.ಯಾಸ್ಮಿನ್ ಹಿಲ್ಟನ್ ಮಾತನಾಡಿ, ಐಟಿ ಕೇಂದ್ರದ ಔಪಚಾರಿಕ ಉದ್ಘಾಟನೆ ಹೆಮ್ಮೆಯೆನಿಸುತ್ತಿದೆ. ಭಾರತ, ವಿಶೇಷವಾಗಿ ಬೆಂಗಳೂರು ಸಂಶೋಧನೆ ಕೇಂದ್ರವೆಂದು ಸಾಬೀತಾಗಿದ್ದು ಕಳೆದ ದಶಕಗಳಿಂದ ಈ ಕ್ಷೇತ್ರದಲ್ಲಿ ಸೇವೆ ಒದಗಿಸುತ್ತಿದೆ.
ತಾಂತ್ರಿಕ ಸಂಸ್ಥೆಗಳು ಮತ್ತು ಕರ್ನಾಟಕದಲ್ಲಿನ ಪ್ರತಿಭಾನ್ವಿತರನ್ನು ಕೇಂದ್ರಿಕರಿಸಿ ಶೆಲ್ ಈ ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಲು ಉತ್ಸುಕವಾಗಿದ್ದು, ಭವಿಷ್ಯಕ್ಕೆ ಅಗತ್ಯ ಐಟಿ ಕೌಶಲ್ಯವನ್ನು ಅಭಿವೃದ್ಧಿಗೊಳಿಸಲಿದೆ. ಇದು ನಮಗೆ ಉತ್ಕೃಷ್ಟ ಗುಣಮಟ್ಟದ ಐಟಿ ಯೋಜನೆ ನೀಡಲು ಸಹಕಾರಿ ಎಂದರು.
ಶೆಲ್, ಮೇಕ್ ಇನ್ ಇಂಡಿಯಾ ದೃಷ್ಟಿಕೋನವನ್ನು ಬೆಂಬಲಿಸುತ್ತದೆ. ಭಾರತದ ಕೌಶಲ್ಯದಿಂದ ತನ್ನ ವಹಿವಾಟಿಗೆ ಬೆಂಗಳೂರು ಕೇಂದ್ರದಿಂದ ಬೃಹತ್ ಐಟಿ ಪರಿಹಾರ ಒದಗಿಸುತ್ತದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications