ಬೆಂಗಳೂರಿನ ಪೆಟ್ರೋಲ್ ಬಂಕ್ಗಳಲ್ಲೂ EV ಚಾರ್ಜಿಂಗ್ ಕಿಯೋಸ್ಕ್
ಬೆಂಗಳೂರು, ಸೆ. 6: ದೇಶದೆಲ್ಲೆಡೆ ಎಲೆಕ್ಟ್ರಿಕ್ ವಾಹನ ಬಳಕೆಗೆ ಬೇಕಾದ ಮೂಲ ಸೌಕರ್ಯ ಒದಗಿಸುವತ್ತ ಕೇಂದ್ರ ಸರ್ಕಾರ ಹೆಜ್ಜೆ ಇರಿಸುತ್ತಿದೆ. ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳ ಪೆಟ್ರೋಲ್ ಬಂಕ್ಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಬ್ಯಾಟರಿ ಚಾರ್ಜಿಂಗ್ ಕಿಯೋಸ್ಕ್ ಆರಂಭಿಸಲು ಒಪ್ಪಿಗೆ ಸಿಕ್ಕಿದೆ.
Recommended Video
ಹೀಗಾಗಿ, ಸರಿ ಸುಮಾರು 69,000 ಪೆಟ್ರೋಲ್ ಪಂಪ್ ಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಓಡಾಟವನ್ನು ಕಾಣಬಹುದು ಎಂದು ಇಂಧನ ಸಚಿವ ಆರ್.ಕೆ.ಸಿಂಗ್ ಅವರು ಹೇಳಿದರು. ಇಂಧನ ಸಚಿವಾಲಯದ ಹೊಸ ಮಾರ್ಗಸೂಚಿ ಪ್ರಕಾರ, ಎಲ್ಲ ಪೆಟ್ರೋಲ್ ಬಂಕ್ಗಳಲ್ಲಿ ಒಂದು ಪರ್ಯಾಯ ಇಂಧನ ಭರ್ತಿಗೆ ವ್ಯವಸ್ಥೆ ಮಾಡಬೇಕು, Company-Owned, Company-Operated (COCO) ಪೆಟ್ರೋಲ್ ಬಂಕ್ಗಳು EV ಚಾರ್ಜಿಂಗ್ ಸೌಲಭ್ಯ ಒದಗಿಸಬೇಕು ಎಂದಿದ್ದಾರೆ.
ಆರಂಭಿಕ ಹಂತದಲ್ಲಿ ಬೆಂಗಳೂರು, ದೆಹಲಿ ಎನ್ ಸಿಆರ್, ಕೋಲ್ಕತಾ, ಚೆನ್ನೈ, ಹೈದರಾಬಾದ್,ವಡೋದರಾ, ಭೋಪಾಲ್ ಮುಂತಾದೆಡೆ EV ಚಾರ್ಜಿಂಗ್ ಕಿಯೋಸ್ಕ್ ಆರಂಭಿಸಲಾಗುತ್ತದೆ. ಈ ಮೂಲಕ ಇ ಮೊಬಿಲಿಟಿಗೆ ಹೆಚ್ಚಿನ ಬೆಂಬಲ ದೊರೆಯಲಿದೆ ಎಂದು ಸಚಿವಾಲಯ ಹೇಳಿದೆ.

ಎಸಿ ಚಾರ್ಜಿಂಗ್ ವ್ಯವಸ್ಥೆಯನ್ನು ಸರ್ಕಾರಿ ಕಚೇರಿಗಳು, ಶಿಕ್ಷಣ ಸಂಸ್ಥೆಗಳು, ಬಿಬಿಎಂಪಿ, ಬಿಎಂಆರ್ ಸಿಎಲ್, ಬಿಎಂಟಿಸಿಗಳಲ್ಲಿ ಅಳವಡಿಸಲು ಈ ಹಿಂದೆ ಕರ್ನಾಟಕ ಸರ್ಕಾರ ಯತ್ನಿಸಿತ್ತು. ಈ ಮೂಲಕ ಸರ್ಕಾರಿ ನೌಕರರು ಎಲೆಕ್ಟ್ರಾನಿಕ್ ವಾಹನಗಳ ಸವಾರರು ತಮ್ಮ ಬ್ಯಾಟರಿಗಳನ್ನು ಸುಲಭವಾಗಿ ಚಾರ್ಜ್ ಮಾಡಿಕೊಳ್ಳಲು ವ್ಯವಸ್ಥೆ ಕಲ್ಪಿಸಲಾಗಿತ್ತು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications