ಬಿಎಸ್ಎನ್ಎಲ್ ಮೊಬೈಲ್ ಗ್ರಾಹಕರಿಗೂ ಪುಕ್ಕಟೆ ಕರೆ ಖುಷಿ
ನವದೆಹಲಿ ಅಕ್ಟೋಬರ್. 19: ಇನ್ನು ಮುಂದೆ ಬಿಎಸ್ಎನ್ ಎಲ್ ಮೊಬೈಲ್ ಗ್ರಾಹಕರು ಸಹ ಉಚಿತ ಕರೆ ಖುಷಿಯನ್ನು ಅನುಭವಿಸಬಹುದು. ರಾತ್ರಿ 9 ರಿಂದ ಬೆಳಗ್ಗೆ 7 ಗಂಟೆವರೆಗೆ ಮನಸೋ ಇಚ್ಛೆ ಮಾತನಾಡಬಹುದು.
ಸ್ಥಿರ ದೂರವಾಣಿಗೆ ನೀಡಿರುವ ಉಚಿತ ಕರೆ ಸೌಲಭ್ಯವನ್ನು ಗ್ರಾಹಕರು ತಮ್ಮ ಮೊಬೈಲ್ನಲ್ಲೂ ಪಡೆಯುವ ಅವಕಾಶವನ್ನು ಬಿಎಸ್ ಎನ್ಎಲ್ ಕಲ್ಪಿಸಲಿದೆ. ಚಂದಾದಾರರ ಸ್ಥಿರ ಮತ್ತು ಮೊಬೈಲ್ ಖಾತೆಗಳನ್ನು ಸಂಯೋಜಿಸಿ ಆ ಮೂಲಕ ಉಚಿತ ಕರೆ ಸೌಲಭ್ಯವನ್ನು ಗ್ರಾಹಕರಿಗೆ ಒದಗಿಸಲು ಬಿಎಸ್ ಎನ್ಎಲ್ ಮುಂದಾಗಿದೆ. ಇದರಿಂದ ಗ್ರಾಹಕರು ಸ್ಥಿರ ದೂರವಾಣಿಗೆ ಬರುವ ಕರೆಗಳನ್ನು ಮೊಬೈಲ್ನಲ್ಲಿಯೂ ಸ್ವೀಕರಿಸಲು ಸಾಧ್ಯವಾಗಲಿದೆ.[ವರ್ಷದಲ್ಲಿ ಬಿಎಸ್ ಎನ್ ಎಲ್ ತೊರೆದವರು 2 ಕೋಟಿ !]

ಸ್ಥಿರ ದೂರವಾಣಿ ಹೊಂದಿರುವವರು, ಅದರಲ್ಲಿ ತಾವು ಹೊಂದಿರುವ ಉಚಿತ ಕರೆಯನ್ನು ಮೊಬೈಲ್ ಮೂಲಕವೂ ಮಾಡಬಹುದು. ಜತೆಗೆ ಒಳಬರುವ ಕರೆಯನ್ನು ಮೊಬೈಲ್ ಮೂಲಕವೂ ಸ್ವೀಕರಿಸಲು ಸಾಧ್ಯವಿದೆ.
ಸ್ಥಿರ ದೂರವಾಣಿ ಹಾಗೂ ಮೊಬೈಲ್ ಫೋನ್ ಸಂಪರ್ಕವನ್ನು ಒಗ್ಗೂಡಿಸುವ ಸೇವೆಯನ್ನು ದೀಪಾವಳಿ ಹೊತ್ತಿಗೆ ಆರಂಭಿಸಲಾಗುವುದು. ಲ್ಯಾಂಡ್ಲೈನ್ಗಳಿಗೆ ದೊರಕುತ್ತಿರುವ ಉಚಿತ ಕರೆ ಸೌಲಭ್ಯವನ್ನು ಮೊಬೈಲ್ ಫೋನ್ ಗ್ರಾಹಕರೂ ಬಳಸಿಕೊಳ್ಳಬಹುದಾಗಿದೆ ಎಂದು ಬಿಎಸ್ಎನ್ಎಲ್ ಮುಖ್ಯಸ್ಥ ಹಾಗೂ ವ್ಯವಸ್ಥಾಪಕ ನಿರ್ದೇಶಕ ಅನುಪಮ್ ಶ್ರೀವಾಸ್ತವ ಅವರು ತಿಳಿಸಿದ್ದಾರೆ.[ಬಿಎಸ್ಎನ್ಎಲ್ ಇಂಟರ್ನೆಟ್ ಗ್ರಾಹಕರಿಗೆ ಶುಭ ಸುದ್ದಿ]
ಬದಲಾವಣೆ ಏನು?
ನಿಮ್ಮ ಬಿಎಸ್ ಎನ್ ಎಲ್ ಸ್ಥಿರ ದೂರವಾಣಿ ಮತ್ತು ಮೊಬೈಲ್ ಸಂಖ್ಯೆಯನ್ನು ಸಂಯೋಜನೆ ಮಾಡಿಕೊಳ್ಳಬೇಕಾತ್ತದೆ. ಕಂಪನಿ ಇದಕ್ಕೆ ಸ್ಪಷ್ಟ ಮಾರ್ಗದರ್ಶನ ನೀಡಲಿದ್ದು ಎರಡು ಖಾತೆಗಳನ್ನು ಒಗ್ಗೂಡಿಸಿಕೊಂಡಾಗ ಮಾತ್ರ ಸೌಲಭ್ಯ ಪಡೆದುಕೊಳ್ಳಲು ಸಾಧ್ಯವಾಗುತ್ತದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications