ಒನ್ ನೇಷನ್, ಒನ್ ನಂಬರ್, ಒನ್ ಇಂಡಿಯ ಕನ್ನಡ!
ನವದೆಹಲಿ, ಜೂ.15 : ಬಿಎಸ್ಎನ್ಎಲ್ ಗ್ರಾಹಕರು ಇಂದಿನಿಂದ ರೋಮಿಂಗ್ ಶುಲ್ಕದ ಬಗ್ಗೆ ಚಿಂತಿಸಬೇಕಿಲ್ಲ. ಬೇರೆ ರಾಜ್ಯಕ್ಕೆ ಹೋದರೆ ಈ ಕರೆ ಎಲ್ಲಿಂದ ಬಂದಿದೆ?. ಸ್ವೀಕರಿಸಿದರೆ ರೋಮಿಂಗ್ ಶುಲ್ಕ ಕಟ್ಟಬೇಕೆ? ಎಂದು ತಲೆಕೆಡಿಸಿಕೊಳ್ಳಬೇಕಿಲ್ಲ.
ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ನ ಮಹತ್ವಾಕಾಂಕ್ಷೆಯ 'ಒನ್ ನೇಶನ್ ಒನ್ ನಂಬರ್' ಕನಸು ನನಸಾಗಿದ್ದು, ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಹೋಗುವ ಜನರು ರೋಮಿಂಗ್ ಶುಲ್ಕದ ಬಗ್ಗೆ ಚಿಂತಿಸಬೇಕಾಗಿಲ್ಲ. ಯಾವುದೇ ರಾಜ್ಯಕ್ಕೆ ಹೋದರೂ ಒಳ ಬರುವ ಕರೆಗಳನ್ನು ಉಚಿತವಾಗಿ ಸ್ವೀಕರಿಸಬಹುದು. [ಉಚಿತ ರೋಮಿಂಗ್ ಕೊಡುಗೆ]

ಬೇರೆ ರಾಜ್ಯಕ್ಕೆ ಹೋಗುವಾಗ ರೋಮಿಂಗ್ ಶುಲ್ಕದ ಬಗ್ಗೆ ತಲೆ ಕೆಡಿಸಿಕೊಳ್ಳಬೇಕಿಲ್ಲ. ಎರಡು-ಮೂರು ಸಿಮ್ ಕಾರ್ಡ್ ಬಳಸುವ ಅಗತ್ಯವೂ ಇಲ್ಲ ಎಂದು ಬಿಎಸ್ಎನ್ಎಲ್ ವ್ಯವಸ್ಥಾಪಕ ನಿರ್ದೇಶಕ ಅನುಪಮ್ ಶ್ರೀವಾಸ್ತವ್ ಹೇಳಿದ್ದಾರೆ. [ಲ್ಯಾಂಡ್ ಲೈನ್ ಗ್ರಾಹಕರಿಗೆ ಉಚಿತ ಕರೆ ಗಿಫ್ಟ್]
ಉಚಿತ ರೋಮಿಂಗ್ ಸೇವೆ ಸೋಮವಾರದಿಂದ ಬಿಎಸ್ಎನ್ಎಲ್ ಗ್ರಾಹಕರಿಗೆ ಲಭ್ಯವಾಗಲಿದೆ. ಬಿಎಸ್ಎನ್ಎಲ್ ಸಿಮ್ ಕಾರ್ಡ್ ಹೊಂದಿರುವವರು ದೇಶದ ಯಾವುದೇ ರಾಜ್ಯಕ್ಕೆ ಹೋದರೂ ಒಳಬರುವ ಕರೆಗಳನ್ನು ಉಚಿತವಾಗಿ ಸ್ವೀಕರಿಸಬಹುದಾಗಿದೆ.
No more fat bills for talking while roaming. BSNL customers need not pay roaming charges while roaming in India. pic.twitter.com/LFFoyDOm4H
— Ravi Shankar Prasad (@rsprasad) June 2, 2015 ರೋಮಿಂಗ್ ಶುಲ್ಕ ಕಡಿತಗೊಳಿಸಲು ಟ್ರಾಯ್ ಯಾವುದೇ ಸೂಚನೆ ನೀಡಿರಲಿಲ್ಲ. ದೂರಸಂಪರ್ಕ ಸಚಿವ ರವಿಶಂಕರ್ ಪ್ರಸಾದ್ ಅವರೊಂದಿಗೆ ಚರ್ಚಿಸಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಶ್ರೀವಾಸ್ತವ್ ಅವರು ತಿಳಿಸಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications