ವರ್ಷದಲ್ಲಿ ಬಿಎಸ್ಎನ್ಎಲ್ ತೊರೆದವರು 2 ಕೋಟಿ !
ನವದೆಹಲಿ, ಆಗಸ್ಟ್, 17: ರಾತ್ರಿ ಗ್ರಾಹಕರಿಗೆ ಉಚಿತ ಕರೆ ಕೊಡುಗೆ ನೀಡಿದ್ದರೂ ಭಾರತೀಯ ದೂರ ಸಂಚಾರ ನಿಗಮ 2 ಕೋಟಿಗೂ ಅಧಿಕ ಬಳಕೆದಾರರನ್ನು ಕಳೆದುಕೊಂಡಿದೆ.
ಖಾಸಗಿ ಕಂಪನಿಗಳೊಂದಿಗೆ ಪೈಪೋಟಿ ಸಾಧ್ಯವಾಗದೇ ಇರುವುದು, ಗುಣಮಟ್ಟದ ಶ್ರೇಷ್ಠತೆಯನ್ನು ಕೆಲವೆಡೆ ಕಳೆದುಕೊಂಡಿರಿವುದು ಬಳಕೆದಾರರ ಪ್ರಮಾಣ ಕಡಿಮೆಯಾಗಲು ಕಾರಣವಾಗಿದೆ ಎಂದು ಬಿಎಸ್ ಎನ್ ಎಲ್ ಅಧಿಕಾರಿಗಳೇ ತಿಳಿಸಿದ್ದಾರೆ.
ಆದರೆ ಕಳೆದುಕೊಂಡಿರುವ ಲೆಕ್ಕದಲ್ಲಿ ಬಿಎಸ್ ಎನ್ ಎಲ್ ಮೊಬೈಲ್ ಬಳಕೆದಾರರೇ ಹೆಚ್ಚಿದ್ದಾರೆ. 2014ರ ಮಾರ್ಚ್ನಿಂದ 2015ರ ಮಾರ್ಚ್ವರೆಗಿನ ಅವಧಿಯಲ್ಲಿ ಬಿಎಸ್ಎನ್ಎಲ್ 1.78 ಕೋಟಿ ಮೊಬೈಲ್ ಮತ್ತು 20 ಲಕ್ಷಕ್ಕೂ ಸ್ಥಿರ ದೂರವಾಣಿ ಗ್ರಾಹಕರನ್ನು ಬಿಎಸ್ ಎನ್ ಎಲ್ ಕಳೆದುಕೊಂಡಿದೆ. [ಬಿಎಸ್ ಎನ್ ಎಲ್ ಗ್ರಾಹಕರಿಗೆ ಉಚಿತ ರೋಮಿಂಗ್ ಕೊಡುಗೆ]

ಮೊಬೈಲ್ ಸಂಪರ್ಕಗಳು ಅಧಿಕವಾಗಿರುವುದು. ಇತರೇ ಕಂಪನಿಗಳ ವಿವಿಧ ಆಫರ್ ಗಳು, ನೆಟ್ ವರ್ಕ್ ನೀಡಿಕೆ ಸಮಸ್ಯೆಗಳು ಗ್ರಾಹಕರನ್ನು ಖಳೆದುಕೊಳ್ಳುವಂತೆ ಮಾಡಿದೆ. ಗುಣಮಟ್ಟದ ಸೇವೆ ನೀಡಿದರೆ ಮತ್ತೆ ಬದಲಾವಣೆ ಸಾಧ್ಯ ಎಂದು ಬಿಎಎಎಸ್ ಎನ್ ಎಲ್ ನ ಅಧಿಕಾರಿಯೊಬ್ಬರು ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.
ಗ್ರಾಹಕರ ಸಂಖ್ಯೆಯನ್ನು ವೃದ್ಧಿ ಮಾಡಲು ಕಂಪನಿ ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ಏಳು ಅಂಶಗಳ ಕಾರ್ಯಕ್ರಮವನ್ನು ಅಳವಡಿಸಿಕೊಂಡಿದ್ದು 4,804.77 ಕೋಟಿ ರು. ಬಳಕೆ ಮಾಡಿಕೊಂಡು ಲಕ್ಷಾಂತರ ಟವರ್ ಗಳನ್ನು ನಿರ್ಮಿಸಲು ಮುಂದಾಗಿದೆ. ರಾತ್ರಿ ಉಚಿತ ಕರೆ ಪದ್ಧತಿ ಜಾರಿ ಮಾಡಲಾಗಿದ್ದು ಸ್ಥಿರ ದೂರವಾಣಿ ಗ್ರಾಹಕರು ಸಂಪರ್ಕ ತೊರೆಯದಂತೆ ಮಾಡಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications