ಸಂಬಳದಾರರಿಗೆ ಬಲಗೈಯಲ್ಲಿ ಕೊಟ್ಟು, ಎಡಗೈಯಲ್ಲಿ ಕಿತ್ಕೊಂಡ್ರು!
ನವದೆಹಲಿ, ಫೆಬ್ರವರಿ 01: ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ 2018-19ನೇ ಸಾಲಿನ ಪ್ರಧಾನ ಆಯವ್ಯಯ ಪತ್ರವನ್ನು ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಸೋಮವಾರ (ಫೆಬ್ರವರಿ 01) ಸಂಸತ್ತಿನಲ್ಲಿ ಮಂಡಿಸಿದ್ದಾರೆ. ಜೇಟ್ಲಿ ಅವರು ಸಂಬಳದಾರರಿಗೆ ಸಂತಸದ ಸುದ್ದಿ ಕೊಟ್ಟಿದ್ದಾರೆ ಎಂದು ತೆರಿಗೆ ಲೆಕ್ಕ ಹಾಕಲು ಕೂತರೆ ಗೊಂದಲ ಮೂಡುತ್ತಿದೆ.
ಈ ಬಾರಿ ಬಜೆಟ್ ನಲ್ಲಿ ತೆರಿಗೆ ಪಾವತಿ ಮಿತಿ ಬದಲಾಯಿಸಿಲ್ಲ. ಆದರೆ, ಸ್ಟಾಂಡರ್ಡ್ ಡಿಡಕ್ಷನ್ ಮತ್ತೆ ಪರಿಚಯಿಸಲಾಗಿದೆ. 2005ರ ಬಜೆಟ್ ನಂತರ standard deduction ತೆಗೆದು ಹಾಕಲಾಗಿತ್ತು.

ಈಗ ಇದ್ದ ಮಿತಿಯನ್ನು 30 ಸಾವಿರ ರುಪಾಯಿ ಅಥವಾ (ಸಂಬಳದ ಶೇ40 ರಷ್ಟು- 5 ಲಕ್ಷ ರು ಸಂಬಳ ಮಿತಿ ತನಕ)ಯಿಂದ 40 ಸಾವಿರ ರುಪಾಯಿಗೆ ಏರಿಸಲಾಗಿದೆ.
ಹೀಗಾಗಿ ಸಂಬಳದಾರರು ತಮ್ಮ ಸಂಬಳದಲ್ಲಿ ಕಡಿತಗೊಳ್ಳುವ ಮೊತ್ತದಲ್ಲಿ ಮೆಡಿಕಲ್ ಹಾಗೂ ಸಾರಿಗೆ ಖರ್ಚು ರೂಪದಲ್ಲಿ 40 ಸಾವಿರ ರು ತನಕ ತೋರಿಸಬಹುದು ಎಂಬ ಲೆಕ್ಕಾಚಾರವಿತ್ತು. ಆದರೆ, ಇದು ಸುಳ್ಳಾಗಿದೆ. ಆದಾಯ ತೆರಿಗೆ ವಿನಾಯಿತಿ ಮಿತಿ ಏರಿಕೆ ನಿರೀಕ್ಷೆ ಇತ್ತು. ಆದರೆ, ವಿನಾಯಿತಿ ಮಿತಿ ಏರಿಕೆ ಮಾಡಿಲ್ಲ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications