ಮೇಕ್ ಮೈ ಟ್ರಿಪ್ ನಿಂದ ಸೆಪ್ಟೆಂಬರ್ ನ ಭಾರೀ ಆಫರ್ ಗಳು
ಬೆಂಗಳೂರು, ಸೆಪ್ಟೆಂಬರ್ 14: ಮೇಕ್ ಮೈ ಟ್ರಿಪ್ ನಿಂದ ಸೆಪ್ಟೆಂಬರ್ ನಲ್ಲಿ ಅದ್ಭುತ ಕೊಡುಗೆಗಳಿದ್ದು, ಕ್ಯಾಶ್ ಬ್ಯಾಕ್ ಆಫರ್ ಗಳು ಕೂಡ ಇವೆ. ಎಲ್ಲ ವಯಸ್ಸಿನವರಿಗೂ ಸೂಕ್ತವಾದ ಪ್ಯಾಕೇಜ್ ಗಳಿದ್ದು, ಗ್ರಾಹಕರಿಗೆ ಬೇಕಾದ ರೀತಿಯಲ್ಲೂ ಬದಲಾವಣೆ ಮಾಡಿಕೊಡಲಾಗುತ್ತದೆ. ಅಂದಹಾಗೆ ಈ ತಿಂಗಳಿನ ವಿಶೇಷ ಆಫರ್ ಗಳ ಬಗ್ಗೆ ನಿಮಗೆ ಗೊತ್ತಾಯ್ತಾ?
* ದೇಶೀಯ ವಿಮಾನ ಯಾನಕ್ಕೆ ಮೇಕ್ ಮೈ ಟ್ರಿಪ್ ಮೂಲಕ ಬುಕ್ ಮಾಡುವ ಸಂದರ್ಭದಲ್ಲಿ 1,500 ರು. ಕ್ಯಾಶ್ ಬ್ಯಾಕ್ ಆಫರ್ ಪಡೆಯಿರಿ (ಈ ಕೊಡುಗೆ ಮೊಬೈಲ್ ಆಪ್ಲಿಕೇಷನ್ ನಲ್ಲಿ ಮಾತ್ರ). ಇದಕ್ಕೆ ಪ್ರೋಮೋ ಕೋಡ್ FLYMON.

* ಲೆಮನ್ ಟ್ರೀ ಹೋಟೆಲ್ ಗಳಲ್ಲಿ ಶೇ 90ರಷ್ಟು ರಿಯಾಯಿತಿ ಪಡೆಯಬಹುದು (ಸೆಪ್ಟೆಂಬರ್ 15ರವರೆಗೆ ಈ ಕೊಡುಗೆ ಚಾಲ್ತಿಯಲ್ಲಿರುತ್ತದೆ). ಪ್ರೋಮೋ ಕೋಡ್ MMTLT.
* ಈಗಲೇ ದೇಶೀಯ ವಿಮಾನ ಪ್ರಯಾಣದ ಟಿಕೆಟ್ ಬುಕ್ ಮಾಡಿ 800 ರು. ಕ್ಯಾಶ್ ಬ್ಯಾಕ್ ಆಫರ್ ಪಡೆಯಿರಿ. ಪ್ರೋಮೋ ಕೋಡ್ EARLYBIRD.
* ಐಸಿಐಸಿಐ ಬ್ಯಾಂಕ್ ಗ್ರಾಹಕರಿಗಾಗಿಯೇ ಯೋಜನೆ ಇದ್ದು, ಚೆಕ್ ಮೂಲಕ ಹಣ ಪಾವತಿಸಿ ಶೇ 5ರಷ್ಟು ರಿಯಾಯಿತಿ ಪಡೆಯಿರಿ. ಇದಕ್ಕೆ ಯಾವ ಕೋಡ್ ಅಗತ್ಯವೂ ಇಲ್ಲ.
*ಭಾರತದಾದ್ಯಂತ ಯಾವುದೇ ಹೋಟೆಲ್ ನಲ್ಲಿ ಶೇ 50ರಷ್ಟು ರಿಯಾಯಿತಿ ಪಡೆಯಬಹುದು. ಪ್ರೋಮೋ ಕೋಡ್ MMTGO.
ಈ ಆಕರ್ಷಕ ಕೊಡುಗೆಗಳನ್ನು ಪಡೆಯುವುದಕ್ಕೆ ಇಲ್ಲಿ ಕ್ಲಿಕ್ ಮಾಡಿ Makemytrip.
-
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ












Click it and Unblock the Notifications