ಧಾನ್ಯಗಳ ದರ ಕೊಂಚ ಇಳಿಕೆ, ಈರುಳ್ಳಿ ದಿಢೀರ್ ಕುಸಿತ
ನವದೆಹಲಿ, ಅಕ್ಟೋಬರ್. 20: ಗ್ರಾಹಕರ ಜೇಬಿಗೆ ಹೊರೆಯಾಗಿ ಪರಿಣಮಿಸಿದ್ದ ಬೆಳೆ ಕಾಳುಗಳ ದರದಲ್ಲಿ ಕೊಂಚ ಇಳಿಕೆಯಾಗಿದೆ. ಬೇಳೆಕಾಳುಗಳ ಬೆಲೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ತುರ್ತು ಕ್ರಮ ಘೊಷಿಸಿದ ಮರುದಿನವೇ ಬೆಲೆ ಇಳಿಕೆ ಕಂಡಿದೆ.
ಕೆಜಿಗೆ 200 ರು. ತಲುಪಿರುವ ತೊಗರಿ ಬೆಳೆ ಇಳಿಕೆಯ ಹಾದಿಗೆ ಮರಳಿಲ್ಲ. ಉದ್ದಿನ ಬೆಳೆ ಸಹ ಕೆಜಿಗೆ 150 ರು. ದಲ್ಲಿ ಮಾರಾಟವಾಗುತ್ತಿದೆ. ಉದ್ದು, ಹೆಸರು, ತೊಗರಿ ಬೆಳೆಗಳು ದೆಹಲಿ ಮಾರುಕಟ್ಟೆಯಲ್ಲಿ ಕೊಂಚ ಇಳಿಕೆ ಸಾಧಿಸಿವೆ. ಅಕ್ಟೋಬರ್ 18ಕ್ಕೆ ಹೋಲಿಕೆ ಮಾಡಿದರೆ ಕ್ವಿಂಟಾಲ್ ಗೆ 500 ರು. ಕಡಿಮೆಯಾಗಿದೆ.[ಕಣ್ಣೀರುಳ್ಳಿ: ಸಾಮಾಜಿಕ ತಾಣದಲ್ಲಿ ಕಂಡಿದ್ದು, ಕೇಳಿದ್ದು]

ದರ ಇನ್ನಷ್ಟು ಕಡಿಮೆಯಾಗಲಿದ್ದರೂ ಸಹ ಚಿಲ್ಲರೆ ಮಾರುಕಟ್ಟೆ ಮೇಲೆ ಪರಿಣಾಮ ಬೀರಲು ಒಂದೆರಡು ವಾರ ತೆಗೆದುಕೊಳ್ಳಬಹುದು.
ಸೋಮವಾರದ ದರ(ಕ್ವಿಂಟಾಲ್ ಗೆ)
* ಉದ್ದು: 9500-10500
* ಹೆಸರು: 7600-8200
* ತೊಗರಿ : 12500-12800
ಈರುಳ್ಳಿ ದರ ದಿಢೀರ್ ಕುಸಿತ
ರಫ್ತು ಸ್ಥಗಿತ ಹಾಗೂ ದಾಖಲೆ ಪ್ರಮಾಣದ ಆವಕದಿಂದಾಗಿ ಈರುಳ್ಳಿ ಬೆಲೆ ಏಕಾಏಕಿ ಕುಸಿದಿದೆ. ಪಶ್ಚಿಮ ಬಂಗಾಳದಲ್ಲಿ ದುರ್ಗಾ ಪೂಜೆ ಕಾರಣ ಕೋಲ್ಕತ್ತಾ, ಮೆಹದಿಪುರ ಹಾಗೂ ಹೀಲಿ ಗಡಿ ಮೂಲಕ ವ್ಯವಹಾರ ಸ್ಥಗಿತ ಮಾಡಲಾಗಿದ್ದು ಬಾಂಗ್ಲಾದೇಶಕ್ಕೆ ಈರುಳ್ಳಿ ರಫ್ತು ಸ್ಥಗಿತಗೊಂಡಿದೆ. ಹೊಸ ಬೆಳೆ ಕೈಗೆ ಬಂದಿದ್ದು ಮಾರುಕಟ್ಟೆಗೆ ದಾಖಲೆ ಪ್ರಮಾಣದಲ್ಲಿ ಈರುಳ್ಳಿ ಆಗಮಿಸಿದೆ. ಕ್ವಿಂಟಾಲ್ ಗೆ 3,800 ಎಉ. ಇದ್ದ ಈರುಳ್ಳಿ ಏಕಾಏಕಿ 2,500ಕ್ಕೆ ಕುಸಿದಿದೆ. ದರ ಇಳಿಕಯನ್ನು ಖಂಡಿಸಿ ರೈತರು ಪ್ರತಿಭಟನೆಯನ್ನು ಆರಂಭ ಮಾಡಿದ್ದಾರೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ!












Click it and Unblock the Notifications