ನವೆಂಬರ್ 11ರಿಂದ ದೇಶದ ಎಲ್ಲ ಎಟಿಎಂನಲ್ಲಿ ಹೊಸ ನೋಟುಗಳು
ನವ ದೆಹಲಿ, ನವೆಂಬರ್ 9: ಅದ್ಭುತವಾದ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಮುದ್ರಿಸಿರುವ 500, 2000 ರುಪಾಯಿಯ ನೋಟುಗಳು ದೇಶದ ಎಲ್ಲ ಎಟಿಎಂಗಳಲ್ಲಿ ನವೆಂಬರ್ 11ರಿಂದ ದೊರೆಯುತ್ತವೆ ಎಂದು ಆರ್ಥಿಕ ಇಲಾಖೆ ಕಾರ್ಯದರ್ಶಿ ಅಶೋಕ್ ಲವಾಸ ಅವರು ತಿಳಿಸಿದ್ದಾರೆ.
ಮಾಧ್ಯಮದವರಿಗೆ ಈ ಬಗ್ಗೆ ಮಾಹಿತಿ ನೀಡಿದ ಅವರು, ಕಪ್ಪು ಹಣದ ಪ್ರಮಾಣವನ್ನು ನಿಯಂತ್ರಿಸುವ ಉದ್ದೇಶದಿಂದ 500, 1000 ರುಪಾಯಿಯ ನೋಟುಗಳನ್ನು ರದ್ದುಗೊಳಿಸಲಾಗಿದೆ. ಆ ನಂತರ ಸಿಕ್ಕಿರುವ ಪ್ರತಿಕ್ರಿಯೆಗೆ ಉತ್ತರಿಸಿದ ಅವರು, ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಮಾರುಕಟ್ಟೆ ಪ್ರತಿಕ್ರಿಯಿಸುವುದೇ ಹೀಗೆ ಎಂದು ಹೇಳಿದ್ದಾರೆ.[ಹಳೇ 500, 1,000 ರುಪಾಯಿ ನೋಟು ಏನು ಮಾಡೋದು: ಪ್ರಶ್ನೋತ್ತರಗಳು..]

ದೊಡ್ಡ ದೊಡ್ಡ ವ್ಯವಹಾರಗಳನ್ನು ಮಾಡುವುದಕ್ಕೆ ಜನರಿಗೆ ದೊಡ್ಡ ಮೊತ್ತದ ಹಣದ ಅವಶ್ಯಕತೆ ಇದೆ. ಆದ್ದರಿಂದ ಎರಡು ಸಾವಿರದ ನೋಟನ್ನು ಪರಿಚಯಿಸುತ್ತಿದ್ದೇವೆ. ಆರಂಭದಲ್ಲಿ ಜನರು ಕೆಲವು ಸಮಸ್ಯೆಗಳನ್ನು ಎದುರಿಸಬಹುದು. ಅದರೆ ಜನರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದಲೇ ಸರಕಾರ ಕೆಲವು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದರು.[ಕೆಲವು ಪೆಟ್ರೋಲ್ ಬಂಕ್ ಗಳಲ್ಲಿ 500, 1,000 ತಗೊಳ್ತಿಲ್ಲ]
ಆದರೆ, ಪೆಟ್ರೋಲ್ ಬಂಕ್ ಗಳಲ್ಲಂತೂ ವಿಪರೀತ ಸಂಖ್ಯೆಯಲ್ಲಿ ಜನ ಸೇರುತ್ತಿದ್ದಾರೆ. ಇಡೀ ದೇಶದಲ್ಲೇ ಇಂಥ ಸ್ಥಿತಿ ಇದೆ. ಇನ್ನು ಲೆಕ್ಕಾಚಾರದಲ್ಲಿ ಹಣ ಖರ್ಚು ಮಾಡುವ, ತುಂಬ ಅಗತ್ಯ ಕಂಡಾಗ ಮಾತ್ರ ಎಟಿಎಂನಿಂದ ಹಣ ಡ್ರಾ ಮಾಡುವ ವೇತನದಾರರು ಅಕ್ಷರಶಃ ಕಂಗಾಲಾಗಿದ್ದಾರೆ. ತಮ್ಮ ಬಳಿಯಿದ್ದ ಅಲ್ಪಸ್ವಲ್ಪ ದುಡ್ಡನ್ನೇ ಕೊಡುತ್ತಿದ್ದಾರೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications