19,000 ರೂಪಾಯಿ ತಲುಪುವ ಭೀತಿಯಲ್ಲಿ ಕಚ್ಚಾತೈಲ ಬೆಲೆ, ದಿಢೀರ್ ಪೆಟ್ರೋಲ್ & ಡೀಸೆಲ್ ಸಂಚಲನ... Crude Oil
ಇರಾನ್ ಮೇಲೆ ಸುಮ್ಮನೆ ಇರದೆ ದಾಳಿ ಮಾಡುತ್ತಿದೆ ಅಮೆರಿಕ ಹಾಗೂ ಇಸ್ರೇಲ್ ಎಂಬ ಆರೋಪವನ್ನ ಮಾಡುತ್ತಿವೆ ಜಗತ್ತಿನ ಹಲವು ದೇಶಗಳು. ಆದರೆ ನಮ್ಮ ಶತ್ರುಗಳ ನಾಶ ಗ್ಯಾರಂಟಿ ಎಂದು ಇಸ್ರೇಲ್ & ಅಮೆರಿಕ ನಾಯಕರು ಘೋಷಣೆ ಹೊರಡಿಸಿದ್ದಾರೆ. ಇದೇ ಕಾರಣಕ್ಕೆ ಮಧ್ಯಪ್ರಾಚ್ಯ ಬೆಂಕಿ ಬಿದ್ದಿರುವ ಮನೆಯಂತೆ ಆಗಿದ್ದು, ಅವರು ಇವರ ಮೇಲೆ & ಇವರು ಅವರ ಮೇಲೆ ಬಾಂಬ್ ದಾಳಿ ಮಾಡುತ್ತಾ ಭಾರಿ ಸಂಚಲನ ಸೃಷ್ಟಿ ಮಾಡುತ್ತಿದ್ದಾರೆ. ಇಂತಹ ಸಮಯದಲ್ಲೇ ಮತ್ತೊಂದು ಸಂಚಲನ ಸೃಷ್ಟಿಸುವ ಸಂಗತಿ ಬಯಲಾಗಿದ್ದು, ಕಚ್ಚಾತೈಲ ಬೆಲೆ ಕೈಗೆ ಸಿಗದಂತೆ ಏರಿಕೆ ಆಗುತ್ತಾ ಆಕಾಶ ಮುಟ್ಟುತ್ತಾ ಇದೆ. ಹೀಗಿದ್ದಾಗಲೇ ದಿಢೀರ್ 19,000 ರೂಪಾಯಿ ತಲುಪುವ ಭೀತಿಯಲ್ಲಿ ಕಚ್ಚಾತೈಲ ಬೆಲೆ ನಡುಕ ಹುಟ್ಟಿಸಿದೆ ಜಗತ್ತಿನ ದೊಡ್ಡ ದೊಡ್ಡ ದೇಶಗಳಿಗೆ.
ಪ್ರಪಂಚದಲ್ಲಿ ಈಗಾಗಲೇ 1ನೇ ಮಹಾಯುದ್ಧ & 2ನೇ ಮಹಾಯುದ್ಧ ಎಂಬ ಘೋರ ಕಾಳಗ ನಡೆದು ಕೋಟಿ, ಕೋಟಿ ಜನರ ಜೀವ ಬಲಿಪಡೆದಿದ್ದೂ ಆಗಿದೆ. ಇದೇ ಕಾರಣಕ್ಕೆ ಪ್ರಪಂಚದಲ್ಲಿ ಮತ್ತೊಂದು ಮಹಾಯುದ್ಧ ನಡೆಯಬಾರದು ಎಂಬ ಉದ್ದೇಶ ಇಟ್ಟುಕೊಂಡು ಹಲವು ಕ್ರಮ ಕೈಗೊಂಡಿದ್ದರೂ, ಈ ಮನುಷ್ಯರು ಬಡಿದಾಡುತ್ತಾ ಇನ್ನೊಂದು ಮಹಾಯುದ್ಧದ ಗಡಿಗೆ ಬಂದು ನಿಂತಿದ್ದಾರೆ. ಇರಾನ್ ಮತ್ತು ಅಮೆರಿಕ ನಡುವೆ ಶುರುವಾಗಿರುವ ಯುದ್ಧದ ಬೆಂಕಿಗೆ ಸಾವಿರಾರು ಜನರು ಈಗಾಗಲೇ ಜೀವ ಬಿಟ್ಟಿದ್ದು ಸಂಚಲನ ಸೃಷ್ಟಿಸಿದೆ. ಇಂತಹ ಸಮಯದಲ್ಲೇ ಮತ್ತೊಂದು ಮಹಾಯುದ್ಧಕ್ಕೆ ಅಗತ್ಯ ಇರುವ ಎಲ್ಲಾ ತಯಾರಿಗಳೂ ನಡೆಯುತ್ತಿರುವ ರೀತಿ ಭಾಸವಾಗುತ್ತಿದ್ದು, ಅಮೆರಿಕ ಸೇನೆ ಈಗ ಭೂದಾಳಿ ನಡೆಸಲು ಸಜ್ಜಾಗಿದೆ ಎಂಬ ಸುದ್ದಿ ಹಬ್ಬಿದೆ. ಈ ಘಟನೆ ಬೆನ್ನಲ್ಲೇ ಕಚ್ಚಾತೈಲ ಬೆಲೆ ಪ್ರತಿ ಬ್ಯಾರಲ್ಗೆ ದಿಢೀರ್ 111 ಡಾಲರ್ ಮೀರಿ ಹೋಗಿ ಆತಂಕ ಹೆಚ್ಚು ಮಾಡಿದೆ.

-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications