ಟಾಟಾ ಸಂಸ್ಥೆಯಿಂದ ಹೊರ ಬಂದ ಮಿಸ್ತ್ರಿ, ಕಾನೂನು ಹೋರಾಟಕ್ಕೆ ಸಜ್ಜು!
ನವದೆಹಲಿ, ಡಿಸೆಂಬರ್ 20: ಟಾಟಾ ಸಮೂಹದ ಆರು ಸಂಸ್ಥೆಗಳ ನಿರ್ದೇಶಕ ಮಂಡಳಿಗಳಿಂದ ಸೈರಸ್ ಮಿಸ್ತ್ರಿ (48) ಅವರು ಹೊರ ಬಂದಿದ್ದಾರೆ. ಆರು ಸಂಸ್ಥೆಗಳ ಪೈಕಿ ನಾಲ್ಕು ಸಂಸ್ಥೆಗಳಲ್ಲಿ ಮಿಸ್ತ್ರಿ ವಿರುದ್ಧ ಮತಗಳು ಬಂದಿತ್ತು. ಹೀಗಾಗಿ ಟಾಟಾ ಸಮೂಹದ ಪದಚ್ಯುತ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರು ಸೋಮವಾರ ಟಾಟಾ ಸನ್ಸ್ ನಿಂದ ಹೊರ ಬಂದಿದ್ದಾರೆ.
ಟಾಟಾ ಮೋಟಾರ್ಸ್ ಮತ್ತು ಇಂಡಿಯನ್ ಹೋಟೆಲ್ಸ್ ಸೇರಿದಂತೆ ಟಾಟಾ ಸಮೂಹ ಸಂಸ್ಥೆಯಿಂದ ಹೊರ ಬಂದಿರುವ ಮಿಸ್ತ್ರಿ ಅವರು ಕಾನೂನು ಹೋರಾಟ ನಡೆಸುವ ಸಾಧ್ಯತೆಯಿದೆ. ಮಿಸ್ತ್ರಿ ಅವರನ್ನು ಅಧ್ಯಕ್ಷ ಹುದ್ದೆಯಿಂದ ಅ.24ರಂದು ಹೊರಹಾಕಲಾಗಿತ್ತು.ಅತಿ ದೊಡ್ಡ ಉದ್ದಿಮೆ ಸಮೂಹವನ್ನು ಕೋರ್ಟ್ಗೆ ಎಳೆಯುವೆ ಎಂದು ಮಿಸ್ತ್ರಿ ಹೇಳಿದ್ದಾರೆ.

1968ರ ಜುಲೈ 4ರಂದು ಜನಿಸಿರುವ ಸೈರಸ್, 1991ರಲ್ಲಿ ಶಪೂರ್ಜಿ ಪಲ್ಲೊಂಜಿ ಸಂಸ್ಥೆಗೆ ನಿರ್ದೇಶಕರಾಗಿ ಸೇರಿಕೊಂಡು ಸಂಸ್ಥೆಯ ವಹಿವಾಟನ್ನು ಗಮನಾರ್ಹವಾಗಿ ವಿಸ್ತರಿಸಿದರು. 2006ರಲ್ಲಿಯೇ ಇವರು ಟಾಟಾ ಸನ್ಸ್ನ ಆಡಳಿತ ಮಂಡಳಿಗೆ ನೇಮಕಗೊಂಡಿದ್ದರು. ಸದ್ಯಕ್ಕೆ ಅವರು ಟಾಟಾ ಸನ್ಸ್ ಮತ್ತು ಟಾಟಾ ಎಲ್ಎಕ್ಸಿ (ಭಾರತ) ನಿರ್ದೇಶಕರಾಗಿದ್ದರು. ಹೀಗಾಗಿ ಟಾಟಾ ಸನ್ಸ್ ಸಂಸ್ಥೆಯ ಒಳ ವಿವರಗಳು ಮಿಸ್ತ್ರಿಗೆ ಚೆನ್ನಾಗಿ ಗೊತ್ತಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications