ದೀಪಾವಳಿ ದಿನವೇ ಭೀಕರ ದುರಂತ, ಬೆಂಗಳೂರಿನಲ್ಲಿ ಪಟಾಕಿ ಸಿಡಿದು 14 ಮಂದಿ... Deepavali 2025
ದೀಪಾವಳಿ ಸಂಭ್ರಮ ಮುಗಿಲು ಮುಟ್ಟಿದ್ದು, ಎಲ್ಲೆಲ್ಲೂ ಪಟಾಕಿಗಳ ಅಬ್ಬರದ ಜೊತೆಗೆ ದೀಪಗಳ ಬೆಳಕು ಕೂಡ ಫಳಫಳ ಒಳೆಯುತ್ತಿದೆ. 2025ರ ದೀಪಾವಳಿ ಸಿಕ್ಕಾಪಟ್ಟೆ ಸ್ಪೆಷಲ್ ಆಗಿದ್ದು, ಮಳೆ ನಡುವೆ ಕೂಡ ಜನರು ಅದ್ಧೂರಿಯಾಗಿ ಹಬ್ಬ ಆಚರಣೆ ಮಾಡುತ್ತಿದ್ದಾರೆ. ಈ ನಡುವೆ ಪಟಾಕಿಯ ಅಬ್ಬರ ತುಸು ಹೆಚ್ಚಾಗಿದ್ದು, ಚರ್ಚೆ ಕೂಡ ಜೋರಾಗಿದೆ. ಆದರೂ ಕೋಟಿ ಕೋಟಿ ರೂಪಾಯಿ ಪಟಾಕಿಗಳು ಸೋಲ್ಡ್ ಔಟ್. ಹೀಗಿದ್ದಾಗಲೇ ದೀಪಾವಳಿ ದಿನವೇ ಭೀಕರ ದುರಂತ, ಬೆಂಗಳೂರಿನಲ್ಲಿ ಪಟಾಕಿ ಸಿಡಿದು 14 ಮಂದಿ...
ಹೌದು, ದೀಪಾವಳಿ ಹಬ್ಬದ ದಿನವೇ ಹಲವು ದುರಂತಗಳು ಪಟಾಕಿ ಕಾರಣಕ್ಕೆ ವರದಿ ಆಗುತ್ತಿವೆ. ಅದರಲ್ಲೂ ಈ ಪೈಕಿ ಇದೀಗ ಪಟಾಕಿ ಹಚ್ಚಲು ಹೋಗಿ ಮಕ್ಕಳೇ ಹೆಚ್ಚಿ ಪ್ರಮಾಣದಲ್ಲಿ ಹಾನಿ ಮಾಡಿಕೊಂಡಿದ್ದಾರೆ. ಹೀಗೆ ಪಟಾಕಿ ಹಚ್ಚುವ ಸಮಯದಲ್ಲಿ ಕಣ್ಣಿಗೆ ಸೇರಿದಂತೆ ದೇಹದ ಹಲವು ಭಾಗಗಳಿಗೆ ಹಾನಿ ಮಾಡಿಕೊಂಡಿದ್ದಾರೆ. ಈ ಪೈಕಿ ಕಣ್ಣಿಗೆ ಹಾನಿ ಆದ ಸುಮಾರು 14 ಜನರಿಗೆ ಇದೀಗ ಚಿಕಿತ್ಸೆ ನೀಡಲಾಗುತ್ತಿದೆ. ಹೀಗೆ ಕಣ್ಣಿಗೆ ಹಾನಿ ಮಾಡಿಕೊಂಡು ಆಸ್ಪತ್ರೆ ಸೇರಿದವರ ಪೈಕಿ ಮಕ್ಕಳ ಪ್ರಮಾಣವೇ ಹೆಚ್ಚಾಗಿದೆ. ಅಲ್ಲದೆ ಈ ಬಗ್ಗೆ ಪೋಷಕರು ಎಚ್ಚರಿಕೆ ವಹಿಸಲು ವೈದ್ಯರು ಮನವಿ ಮಾಡಿದ್ದಾರೆ.

ಮಾಲಿನ್ಯ ಪ್ರಮಾಣದ ಕೊಂಚ ಹೆಚ್ಚಳ
ಪಟಾಕಿ ಮೇಲೆ ಹಲವು ರೀತಿಯ ನಿರ್ಬಂಧ ಇದ್ದರೂ ಅದರ ಬಳಕೆ ಮಾತ್ರ ಕಡಿಮೆ ಆಗಿಲ್ಲ. ಅದರಲ್ಲೂ ಇದೀಗ ಭಾರಿ ದೊಡ್ಡ ಪ್ರಮಾಣದಲ್ಲಿ ಪಟಾಕಿ ಸಿಡಿಸಿದ ಪರಿಣಾಮ ವಾಯು ಮಾಲಿನ್ಯ ಕೂಡ ಹೆಚ್ಚಾಗಿದೆ ಎಂಬ ಆರೋಪ ಕೂಡ ಕೇಳಿಬಂದಿದೆ. ಮತ್ತೊಂದು ಕಡೆ ಪಟಾಕಿ ಕಾರಣಕ್ಕೆ ಈಗಾಗಲೇ ಹಲವರು ಆಸ್ಪತ್ರೆ ಸೇರಿದ್ದು, ಹಸಿರು ಪಟಾಕಿ ಮಾತ್ರ ಬಳಕೆ ಮಾಡಬೇಕು ಎಂಬ ಆದೇಶ ಇದ್ದರೂ ಅದಕ್ಕೆ ಕಿಮ್ಮತ್ತು ಸಿಗುತ್ತಿಲ್ಲ ಎಂಬ ಆರೋಪ ಕೂಡ ಕೇಳಿಬಂದಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications