ದೆಹಲಿ ವಿದ್ಯಾರ್ಥಿಗೆ ಗೂಗಲ್ ನಿಂದ ಕೋಟಿ ರು ಸಂಬಳದ ಆಫರ್!
ನವದೆಹಲಿ, ನ.20: ದೆಹಲಿ ತಾಂತ್ರಿಕ ವಿಶ್ವವಿದ್ಯಾಲಯ (ಡಿಟಿಯು) ದ ವಿದ್ಯಾರ್ಥಿಗೆ ಗೂಗಲ್ ಸಂಸ್ಥೆ ಭರ್ಜರಿ ಆಫರ್ ನೀಡಿದೆ. ಮೂಲಗಳ ಪ್ರಕಾರ ವಿದ್ಯಾರ್ಥಿ ಚೇತನ್ ಗೆ ಸರಿ ಸುಮಾರು 1.26 ಕೋಟಿ ರು ವಾರ್ಷಿಕ ಸಂಬಳದ ಆಫರ್ ನೀಡಲಾಗಿದೆಯಂತೆ.
ಟೈಮ್ಸ್ ಆಫ್ ಇಂಡಿಯಾ ವರದಿಯಂತೆ ದೆಹಲಿ ಚೇತನ್ ಕಕ್ಕರ್ ಗೆ 1,90,000 ಯುಎಸ್ ಡಾಲರ್ ಮೊತ್ತದ ಆಫರ್ ನೀಡಲಾಗಿದೆ. ಡಿಟಿಯುನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಯಾಗಿರುವ ಚೇತನ್ ಅವರು ಆಫರ್ ಒಪ್ಪಿಕೊಂಡ ಮೇಲೆ ಕ್ಯಾಲಿಫೋರ್ನಿಯಾಕ್ಕೆ ತೆರಳಬೇಕಾಗುತ್ತದೆ. [ಸರ್ಚ್ ಇಂಜಿನ್ ಗೂಗಲ್ ಹೊಸ ಲೋಗೋ ಸುತ್ತಾ ಪ್ರದಕ್ಷಿಣೆ]

ಡಿಟಿಯು ವಿದ್ಯಾರ್ಥಿಯೊಬ್ಬರಿಗೆ ಗೂಗಲ್ ನಿಂದ ಆಫರ್ ಮಾಡಿದ ಅತ್ಯಂತ ಹೆಚ್ಚಿನ ಸಂಬಳದ ಆಫರ್ ಇದಾಗಿದೆ. ಇದಕ್ಕೂ ಮುನ್ನ ಡಿಟಿಯು ವಿದ್ಯಾರ್ಥಿಯೊಬ್ಬರಿಗೆ 93 ಲಕ್ಷ ರು ಆಫರ್ ನೀಡಲಾಗಿತ್ತು. [ಟೆಕ್ಕಿಗಳಿಗೆ ಕೈ ತುಂಬಾ ಸಂಬಳ ಸಿಗ್ತಿಲ್ಲವಂತೆ!]
ಚೇತನ್ ಅವರ ಪೋಷಕರು ದೆಹಲಿ ವಿಶ್ವವಿದ್ಯಾಲಯದಲ್ಲಿ ಬೋಧಕರಾಗಿದ್ದಾರೆ. ಚೇತನ್ ಅವರ ತಾಯಿ ರೀಟಾ ಅವರು ರಾಸಾಯನ ಶಾಸ್ತ್ರ ಬೋಧಿಸುತ್ತಾರೆ ಹಾಗೂ ತಂದೆ ಸುಭಾಷ್ ಆರು ಮ್ಯಾನೇಜ್ಮೆಂಟ್ ಸ್ಟಡೀಸ್ ಕಲಿಸುತ್ತಿದ್ದಾರೆ.
ಗೂಗಲ್ ನಿಂದ ಸಿಕ್ಕಿರುವ ಭರ್ಜರಿ ಆಫರ್ ಬಗ್ಗೆ ಪ್ರತಿಕ್ರಿಯಿಸಿರುವ ಚೇತನ್, 'ನಾನು ಈ ದಿನಕ್ಕಾಗಿ ಬಹುದಿನಗಳಿಂದ ಕಾಯುತ್ತಿದ್ದೆ. ನಾನು ಗೂಗಲ್ ಸೇರಲು ಉತ್ಸುಕನಾಗಿದ್ದೇನೆ ಎಂದಿದ್ದಾರೆ. ಈ ಸುದ್ದಿಯನ್ನು ಕೇಳಿಸಿಕೊಳ್ಳಲು ಕ್ಲಿಕ್ ಮಾಡಿ. (ಒನ್ ಇಂಡಿಯಾ ಸುದ್ದಿ)
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications