ಪತಂಜಲಿ ಜಾಹೀರಾತಿನ ಪ್ರಸಾರಕ್ಕೆ ತಡೆ ನೀಡಿದ ದೆಹಲಿ ಹೈಕೋರ್ಟ್
ನವದೆಹಲಿ, ಸೆಪ್ಟೆಂಬರ್ 7: ಬಾಬಾ ರಾಮ್ ದೇವ್ ಮಾಲಿಕತ್ವದ 'ಪತಂಜಲಿ ಆಯುರ್ವೇದ' ಸಂಸ್ಥೆಯ ಚ್ಯವನಪ್ರಾಶ್ ಉತ್ಪನ್ನಕ್ಕೆ ಸಂಬಂಧಿಸಿದ ಜಾಹೀರಾತಿನ ಪ್ರಸಾರಕ್ಕೆ ದೆಹಲಿ ಹೈಕೋರ್ಟ್ ಇಂದು ತಡೆ ನೀಡಿದೆ.
'ಚ್ಯವನಪ್ರಾಶ್'ನ ಜಾಹೀರಾತುಗಳ ತನ್ನ ಉತ್ಪನ್ನಗಳ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡಿಸುತ್ತಿವೆ ಎಂದು ಪತಂಜಲಿಯ ವೈರಿ ಸಂಸ್ಥೆ 'ಡಾಬರ್' ಹೈಕೋರ್ಟ್ ಮೆಟ್ಟಿಲೇರಿತ್ತು.
ಇದರ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ಮುಂದಿನ ವಿಚಾರಣೆ ಅಂದರೆ ಸೆಪ್ಟೆಂಬರ್ 28ರವರೆಗೆ ಜಾಹೀರಾತು ಪ್ರಸಾರ ಮಾಡದಂತೆ ಪತಂಜಲಿ ಸಂಸ್ಥೆಗೆ ಸೂಚನೆ ನೀಡಿದೆ.
ಪ್ರಕರಣದಲ್ಲಿ ಸುಮಾರು 2.01 ಕೋಟಿ ರೂಪಾಯಿಯನ್ನು 'ಪತಂಜಲಿ' ಪರಿಹಾರ ರೂಪದಲ್ಲಿ ತನಗೆ ನೀಡಬೇಕು ಎಂದೂ 'ಡಾಬರ್' ಸಂಸ್ಥೆ ತನ್ನ ಅರ್ಜಿಯಲ್ಲಿ ಕೇಳಿಕೊಂಡಿದೆ.
More From
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ









Click it and Unblock the Notifications