ಭಾರತದ ಕೈಗೆ ಈ ಅಸ್ತ್ರ ಸಿಕ್ಕರೆ ಪಾಪಿ ಪಾಕಿಸ್ತಾನ 24 ಗಂಟೆಗಳಲ್ಲಿ ಉಡೀಸ್! S-500 Missile
ಪ್ರಪಂಚದಲ್ಲಿ ಭಾರತಕ್ಕೆ ತನ್ನದೇ ಆದ ಶಕ್ತಿ ಇದೆ ಹಾಗೂ ಭಾರತ ಇಲ್ಲದೆ ದೊಡ್ಡ ದೊಡ್ಡ ಶ್ರೀಮಂತ ರಾಷ್ಟ್ರಗಳು ಕೂಡ ಉಸಿರಾಡಲು ಆಗಲ್ಲ. ಯಾಕಂದ್ರೆ ಭಾರತದ ಜೊತೆಗೆ ವ್ಯಾಪಾರ ನಡೆಸದೆ & ಸ್ನೇಹ ಬೆಸೆಯದೆ ಜಗತ್ತಿನ ಆರ್ಥಿಕತೆ ಅಭಿವೃದ್ಧಿ ಹೊಂದುವುದು ಅಸಾಧ್ಯ. ಅಷ್ಟರಮಟ್ಟಿಗೆ ನಮ್ಮ ಭಾರತ ಇಡೀ ಜಗತ್ತನ್ನು ಆವರಿಸಿಕೊಂಡಿದೆ. ಹಾಗೇ ಇಂತಿಪ್ಪ ಶಕ್ತಿಶಾಲಿ ದೇಶ ಭಾರತದ ಸೇನೆ, ಇಡೀ ಪ್ರಪಂಚದಲ್ಲೇ ಅತ್ಯಂತ ಶಕ್ತಿಶಾಲಿ ಮಿಲಿಟರಿಗಳ ಪೈಕಿ ಒಂದಾಗಿದೆ. ಹೀಗಿದ್ದಾಗ ಭಾರತದ ಬತ್ತಳಿಕೆಯಲ್ಲಿ ಬ್ರಹ್ಮಾಸ್ತ್ರಗಳ ರಾಶಿಯೇ ಇದ್ದು, ಇದೀಗ ರಷ್ಯಾ ಕಡೆಯಿಂದ ಮತ್ತೊಂದು ಬ್ರಹ್ಮಾಸ್ತ್ರ ಸೇರ್ಪಡೆ ಆಗುತ್ತಿದೆ!
ಭಾರತಕ್ಕೆ ಪ್ರಮುಖ ಶತ್ರು ಅಂದರೆ ಅದು ಪಾಪಿ ಪಾಕಿಸ್ತಾನ, ಪಕ್ಕದಲ್ಲೇ ಇದ್ದು ಭಾರತದ ವಿರುದ್ಧ ಕತ್ತಿ ಮಸೆಯುವ ಪಾಪಿ ಪಾಕಿಸ್ತಾನ ಮಹಾನ್ ಖತರ್ನಾಕ್ ದೇಶ. ಹೀಗಾಗಿಯೇ ಪಾಕಿಸ್ತಾನ ಬಗ್ಗೆ ಭಾರತ ಸದಾ ಎಚ್ಚರಿಕೆಯಿಂದ ಇರುತ್ತದೆ. ಹೀಗಿದ್ದರೂ ಉಗ್ರರ ಮೂಲಕ ಭಾರತದಲ್ಲಿ ಹಿಂಸೆ & ದಾಳಿಗಳನ್ನು ನಡೆಸುವ ಪಾಪಿ ಪಾಕಿಸ್ತಾನಕ್ಕೆ ಇದೀಗ ನಡುಕ ಶುರುವಾಗಿದೆ. ಅಂದಹಾಗೆ ಭಾರತ ಮತ್ತು ರಷ್ಯಾ ಮಾತುಕತೆ ನಂತರ ಪಾಕಿಸ್ತಾನದ ನಾಯಕರಿಗೆ ಊಟ ಸೇರದಂತಾಗಿದೆ. ಇದಕ್ಕೆಲ್ಲಾ ಕಾರಣ ಆಗಿರುವುದು ರಷ್ಯಾ ಬಳಿ ಇರುವ ಅದೊಂದು ಅಸ್ತ್ರ!

-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications