High-Speed Internet: ಇಂಟರ್ನೆಟ್ ಸ್ಪೀಡ್ ಬಗ್ಗೆ ಇನ್ನುಮುಂದೆ ಡೋಂಟ್ ವರಿ!
ಸರಿಯಾಗಿ ಇಂಟರ್ನೆಟ್ ಸಿಗ್ತಾ ಇಲ್ವಾ? ಎಲ್ಲೇ ಹೋದರೂ ನೆಟ್ವರ್ಕ್ ಸಮಸ್ಯೆ ಆಗುತ್ತಿದೆಯಾ? ಸಿಮ್ ಕಾರ್ಡ್ ಬದಲಾವಣೆ ಮಾಡಿದ್ರೂ ಪ್ರಯೋಜನ ಆಗ್ತಾ ಇಲ್ವಾ? ಇದಕ್ಕೆಲ್ಲಾ ಪರಿಹಾರ ಸಿಗುವ ಸಮಯ ಈಗ ಬಂದೇ ಬಿಟ್ಟಿದೆ. ಅಂದಹಾಗೆ, ಭಾರತದಲ್ಲಿ ಇನ್ನುಮುಂದೆ ಇಂಟರ್ನೆಟ್ ರಾಕೆಟ್ ಸ್ಪೀಡ್ನಲ್ಲಿ ಸಿಗುವ ಎಲ್ಲಾ ಲಕ್ಷಣ ಕಂಡುಬಂದಿದ್ದು. ಭಾರತೀಯರಿಗೆ ಭರ್ಜರಿಯಾದ ಸುದ್ದಿ ಹೊರಬಿದ್ದಿದೆ.
ಹೌದು, ಆಧುನಿಕ ಕಾಲದಲ್ಲಿ ಇಂಟರ್ನೆಟ್ ಇಲ್ಲದೆ ಏನೂ ಆಗೋದೆ ಇಲ್ಲ ಬಿಡಿ. ಆದರೂ ಈಗಿನ ಸಮಯದಲ್ಲಿ ಸರಿಯಾದ ಇಂಟರ್ನೆಟ್ ಸಿಗದೆ ಜನರು ಪರಾಡುತ್ತಿದ್ದಾರೆ. ಅಲ್ಲದೆ ಈ ಸಮಯದಲ್ಲಿ ಟೆಲಿಕಾಂ ಸಂಸ್ಥೆಗಳ ವಿರುದ್ಧ ಕೂಡ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಕೊಡುವ ಕಾಸಿಗೆ ಸರಿಯಾಗಿ ಸೇವೆ ಸಿಗುತ್ತಿಲ್ಲ, ಇಂಟರ್ನೆಟ್ ಬಿಡಿ ನೆಟ್ವರ್ಕ್ ಕೂಡ ಸರಿಯಾಗಿ ಇಲ್ಲ ಎಂಬ ಆಕ್ರೋಶ ಮೊಳಗುತ್ತಿದೆ. ಇಂತಹ ಸಮಯದಲ್ಲೇ, ಭರ್ಜರಿ ಸುದ್ದಿ ಇದೀಗ ಸ್ಮಾರ್ಟ್ ಫೋನ್ ಬಳಕೆದಾರರಿಗೆ ಸಿಕ್ಕಿದೆ!

ಭರ್ಜರಿ ಇಂಟರ್ನೆಟ್ ಸ್ಪೀಡ್ ಗ್ಯಾರಂಟಿ!
ಅಂದಹಾಗೆ ಭಾರತದ ಅತಿದೊಡ್ಡ ಟೆಲಿಕಾಂ ಕಂಪನಿಗಳ ಪೈಕಿ ಒಂದಾಗಿರುವ ಭಾರತಿ ಏರ್ಟೆಲ್ ಹಾಗೂ ಜಿಯೋ ಸಂಸ್ಥೆಗಳು ಇದೀಗ ಅತಿ ವೇಗದ ಇಂಟರ್ನೆಟ್ ಸೇವೆ ನೀಡಲು ಮಹತ್ವದ ನಿರ್ಧಾರಕ್ಕೆ ಬಂದಿವೆ. ಅಮೆರಿಕದ ಉದ್ಯಮಿ ಎಲಾನ್ ಮಸ್ಕ್ ಅವರ ಜೊತೆಗೆ ಪ್ರಮುಖವಾದ ಒಪ್ಪಂದ ಒಂದನ್ನು ಮಾಡಿಕೊಂಡಿರುವ ಎರಡೂ ಸಂಸ್ಥೆಗಳು ಸಹಿ ಹಾಕಿವೆ. ಭಾರತದಲ್ಲಿನ ಇಂಟರ್ನೆಟ್ ಸೇವೆಯನ್ನು ಮತ್ತಷ್ಟು ಅಭಿವೃದ್ಧಿ ಮಾಡಲು ಈ ನಿರ್ಧಾರ ಬೆಂಬಲ ನೀಡುವ ನಿರೀಕ್ಷೆ ಇದೆ. ಸ್ಟಾರ್ಲಿಂಕ್ ಜೊತೆಗೆ ಮಹತ್ವದ ಒಪ್ಪಂದ ಮಾಡಿಕೊಂಡಿರುವುದು ಗಮನ ಸೆಳೆದಿದೆ.
ಹಳ್ಳಿಗಳಲ್ಲೂ ಸಿಗಲಿದೆ ಹೈಸ್ಪೀಡ್ ಇಂಟರ್ನೆಟ್!
ಜಾಗತಿಕ ಮಟ್ಟದಲ್ಲಿ ಎಲಾನ್ ಮಸ್ಕ್ ಅವರ ಸ್ಟಾರ್ಲಿಂಕ್ ದೊಡ್ಡ ಸೌಂಡ್ ಮಾಡುತ್ತಿದ್ದು, ಭಾರತಕ್ಕೆ ಕೂಡ ಎಂಟ್ರಿ ಕೊಡುತ್ತಿದೆ. ಇದೇ ಸಮಯದಲ್ಲಿ ಮಹತ್ವದ ಒಪ್ಪಂದಕ್ಕೆ ಸಹಿಯನ್ನ ಹಾಕಿರುವ ಜಿಯೋ & ಏರ್ಟೆಲ್ ತಮ್ಮ ಗ್ರಾಹಕರಿಗೆ ಭರ್ಜರಿ ಸುದ್ದಿ ನೀಡಿವೆ. ಒಂದು ಕಡೆ ನಗರ ಪ್ರದೇಶದಲ್ಲಿ ಅತಿ ವೇಗದ ಇಂಟರ್ನೆಟ್ ಸೇವೆ ಸಿಗುತ್ತಿದ್ದರೆ, ಇನ್ನೊಂದು ಕಡೆ ಹಳ್ಳಿ ಸೇರಿದಂತೆ ಕುಗ್ರಾಮಗಳಲ್ಲಿ ಇಂಟರ್ನೆಟ್ ಸೇವೆ ತುಂಬಾ ನಿಧಾನಗತಿ ತಲುಪಿದೆ. ಹೀಗಿದ್ದಾಗ ಜನರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.
ಇದೆಲ್ಲ ಸರಿ ಮಾಡಲು ಇದೀಗ ಎಲಾನ್ ಮಸ್ಕ್ ಅವರ ಸ್ಟಾರ್ಲಿಂಕ್ ಸಹಾಯ ಮಾಡುವ ನಿರೀಕ್ಷೆ ಇದೆ. ಹೀಗಾಗಿ ಮೊಬೈಲ್ ಬಳಕೆದಾರರು ಕೂಡ ಹೊಸ ಅನುಭವಕ್ಕೆ ತಯಾರಾಗಿದ್ದು, ಮುಂದಿನ ದಿನಗಳಲ್ಲಿ ಎಲ್ಲಾ ಕಡೆಯೂ ಉತ್ತಮ ಇಂಟರ್ನೆಟ್ ಸೌಲಭ್ಯವು ಸಿಗುವ ನಿರೀಕ್ಷೆ ಇದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications