ಲ್ಯಾಪ್ ಟಾಪ್ ಬದಲಾಗಿ ಕಲ್ಲು ಕಳಿಸಿದ ಫ್ಲಿಪ್ ಕಾರ್ಟ್!
ಬೆಂಗಳೂರು, ಜೂ, 16: ಕಚೇರಿಗೆ ಲ್ಯಾಪ್ ಟಾಪ್ ಬೇಕು ಎಂದು ಆನ್ ಲೈನ್ ಮಾರ್ಕೆಟಿಂಗ್ ಮೊರೆ ಹೋಗಿ ಫ್ಲಿಪ್ ಕಾರ್ಟ್ ನಲ್ಲಿ ಆರ್ಡರ್ ಮಾಡಿದರೆ ಬಂದಿದ್ದು ಕಲ್ಲಿನ ತುಂಡುಗಳು!

ಹೌದು...ಫ್ಲಿಪ್ ಕಾರ್ಟ್ ಮತ್ತೆ ಸುದ್ದಿಯಲ್ಲಿದೆ ಅದು ಬೇಡದ ಕಾರಣಕ್ಕೆ. ಲ್ಯಾಪ್ ಟಾಪ್ ಬದಲಾಗಿ ಕಲ್ಲು ಕಳಿಸಿ ಗ್ರಾಹಕರ ಆಕ್ರೋಶಕ್ಕೆ ಗುರಿಯಾಗಿದೆ.ಕಂಪನಿ ವಿರುದ್ಧ ದೂರು ದಾಖಲಾಗಿದ್ದು 24 ಗಂಟೆ ಅವಧಿಯಲ್ಲಿ ಎರಡು ಸಾರಿ ಕಲ್ಲು ಕಳಿಸಿದೆ ಎಂದು ಹೇಳಲಾಗಿದೆ. ಟ್ವಿಟ್ಟರ್ ನಲ್ಲಿ ಈ ಬಗ್ಗೆ ಚರ್ಚೆ ನಡೆಯುತ್ತಲೆ ಇದೆ.[ಮೊಬೈಲ್ ಬದಲು ಮರದ ತುಂಡು ಮನೆಗೆ ಬಂತು!]
ಮೂರು ಲ್ಯಾಪ್ ಟಾಪ್ ಗಳನ್ನು ಆರ್ಡರ್ ಮಾಡಿದ್ದೇವು. ಅದಕ್ಕೆ ಬದಲಾಗಿ ನಮ್ಮ ಕಚೇರಿಗೆ ಬಂದಿದ್ದು ಕಲ್ಲು ಎಂದು ಬಾಕ್ಸ್ ಸಮೇತ ಇರುವ ಫೋಟೋವನ್ನು ಹಾಕಿ ಟ್ವೀಟ್ ಮಾಡಲಾಗಿದೆ.
ಮೊಬೈಲ್ ಆರ್ಡರ್ ಮಾಡಿದ್ದ ತೇಲಂಗಾಣದ ಗ್ರಾಹಕರೊಬ್ಬಗೆ ಫ್ಲಿಪ್ ಕಾರ್ಟ್ ಇತ್ತೀಚೆಗೆ ಮಾವಿನ ಹಣ್ಣುಗಳನ್ನು ಕಳಿಸಿ ಕೊಟ್ಟಿತ್ತು. ಈಗಲೂ ಅವರು ರೀಫಂಡ್ ಗಾಗಿ ಹೋರಾಟ ಮಾಡುತ್ತಿದ್ದಾರೆ.[ಫ್ಲಿಪ್ ಕಾರ್ಟಿಗೆ ಸಾವಿರ ಕೋಟಿ ದಂಡ! ಸುಳ್ಳೇ ಸುಳ್ಳು]
Ordered 3 lappy for our office,#flipkart nd only 1 came along with this rock.Anukruti.@_sachinbansal @flipkartsupport pic.twitter.com/K4Nj5yEsfS
— Gabbar (@GabbarKhushHua) June 15, 2015 ಗ್ರಾಹರ ಸೇವಾ ಕೇಂದ್ರಕ್ಕೆ ಕರೆ ಮಾಡಿದರೆ, ಇದು ನಮ್ಮ ವ್ಯಾಪ್ತಿಯಲ್ಲಿ ಇಲ್ಲ. ನಿಮ್ಮ ಕ್ಯಾನ್ಸಲ್ ಪ್ರಕ್ರಿಯೆಯನ್ನು ರದ್ದು ಮಾಡಲಾಗುತ್ತಿದೆ ಎಂಬ ಉತ್ತರ ಬಂದಿತ್ತು.
ಇದರಿಂದ ನೊಂದ ಗ್ರಾಹಕ ಅನಿವಾರ್ಯವಾಗಿ ಸಾಮಾಜಿಕ ಜಾಲತಾಣದಲ್ಲಿ ಸಂಗತಿಯನ್ನು ಫೋಟೊ ಸಮೇತ ಬಹಿರಂಗ ಮಾಡಿದ್ದಾರೆ. ಕಂಪನಿ ಮುಂದೆ ಯಾವ ಪರಿಹಾರ ಕ್ರಮ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications