Breaking: ಅಂಬುಜಾ ಮತ್ತು ಎಸಿಸಿ ಸಿಮೆಂಟ್ ಸ್ವಾಧೀನಪಡಿಸಿಕೊಂಡ ಅದಾನಿ
ನವದೆಹಲಿ, ಸೆಪ್ಟೆಂಬರ್ 17: ಅಂಬುಜಾ ಸಿಮೆಂಟ್ಸ್ ಲಿಮಿಟೆಡ್ ಮತ್ತು ಎಸಿಸಿ ಲಿಮಿಟೆಡ್ನ ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆ ಪೂರ್ಣಗೊಂಡ ದಿನವನ್ನು ಐತಿಹಾಸಿಕ ದಿನ ಎಂದು ಗೌತಮ್ ಅದಾನಿ ಬಣ್ಣಿಸಿದ್ದಾರೆ.
"ಭಾರತದ ಎರಡು ಐತಿಹಾಸಿಕ ಬ್ರ್ಯಾಂಡ್ಗಳ ಸ್ವಾಧೀನವು ನಮ್ಮನ್ನು ಭಾರತದ 2ನೇ ಅತಿದೊಡ್ಡ ಸಿಮೆಂಟ್ ತಯಾರಕರನ್ನಾಗಿ ಮಾಡುತ್ತದೆ. ಅದ್ಭುತ ತಂಡ. ಅದ್ಭುತ ವೇದಿಕೆ. ಅತ್ಯುದ್ಬುತ ಹೊಂದಾಣಿಕೆಯಿಂದಾಗಿ ಮುಂದಿನ 5 ವರ್ಷಗಳಲ್ಲಿ ನಮ್ಮ ಸಾಮರ್ಥ್ಯವನ್ನು ಇಮ್ಮಡಿಗೊಳಿಸುತ್ತೇವೆ," ಎಂದು ಗೌತಮ್ ಅದಾನಿ ಹೇಳಿದ್ದಾರೆ.
ಅದಾನಿ ಸಮೂಹದ ಕುಲಪತಿ ಗೌತಮ್ ಅದಾನಿ ಅನ್ನು ಅಂಬುಜಾ ಸಿಮೆಂಟ್ಸ್ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಗೌತಮ್ ಅದಾನಿ ಹಿರಿಯ ಪುತ್ರ ಕರಣ್ ಅದಾನಿಯನ್ನು ಎಸಿಸಿಯಲ್ಲಿ ಅಧ್ಯಕ್ಷ ಮತ್ತು ಕಾರ್ಯನಿರ್ವಾಹಕೇತರ ನಿರ್ದೇಶಕರಾಗಿ ನೇಮಿಸಲಾಗಿದೆ.

ಅದಾನಿ ಹಿರಿಯ ಪುತ್ರ ಕರಣ್ ಅದಾನಿ:
ಅಂಬುಜಾ ಸಿಮೆಂಟ್ಸ್ನಲ್ಲಿ ಕರಣ್ ಕಾರ್ಯನಿರ್ವಾಹಕೇತರ ನಿರ್ದೇಶಕರಾಗಿರುತ್ತಾರೆ. ಸದ್ಯ ಕರಣ್ ಅದಾನಿ, ಅದಾನಿ ಬಂದರುಗಳು ಮತ್ತು ವಿಶೇಷ ಆರ್ಥಿಕ ವಲಯ ಲಿಮಿಟೆಡ್ (APSEZ)ನ CEO ಆಗಿದ್ದಾರೆ. ಹೆಚ್ಚುವರಿ 20,000 ಕೋಟಿ ರೂಪಾಯಿಯನ್ನು ಸಂಗ್ರಹಿಸಲು ಅದಾನಿ ಸಮೂಹದ ಪ್ರವರ್ತಕ ಘಟಕಕ್ಕೆ ಕನ್ವರ್ಟಿಬಲ್ ವಾರಂಟ್ಗಳ ಆದ್ಯತೆಯ ಹಂಚಿಕೆಯನ್ನು ಅಂಬುಜಾ ಸಿಮೆಂಟ್ಸ್ ಮಂಡಳಿಯು ಅನುಮೋದಿಸಿದೆ. 2030 ರ ವೇಳೆಗೆ ಭಾರತದ ಅತಿದೊಡ್ಡ ಸಿಮೆಂಟ್ ಉತ್ಪಾದಕರಾಗುವ ಗುರಿಯೊಂದಿಗೆ ಹೆಚ್ಚುವರಿ ಸಾಮರ್ಥ್ಯ ರಚಿಸಲು ಈ ನಿಧಿ ಬಳಸಲಾಗುತ್ತದೆ.
"ವಿಶ್ವದ ಅತಿದೊಡ್ಡ ನವೀಕರಿಸಬಹುದಾದ ಇಂಧನ ಕಂಪನಿಗಳಲ್ಲಿ ಒಂದಾಗಿರುವ ನಮ್ಮ ಸ್ಥಾನವು ಆರ್ಥಿಕತೆಯ ತತ್ವಗಳಿಗೆ ಅನುಗುಣವಾಗಿ ಪ್ರೀಮಿಯಂ ಗುಣಮಟ್ಟದ ಹಸಿರು ಸಿಮೆಂಟ್ ಅನ್ನು ಉತ್ತಮವಾಗಿ ತಯಾರಿಸಲು ಸಹಾಯ ಮಾಡುತ್ತದೆ. ಈ ಎಲ್ಲಾ ಆಯಾಮಗಳು 2030 ರೊಳಗೆ ಸಿಮೆಂಟ್ನ ಅತಿದೊಡ್ಡ ಮತ್ತು ಅತ್ಯಂತ ಪರಿಣಾಮಕಾರಿ ತಯಾರಕರಾಗುವ ಹಾದಿಯಲ್ಲಿದೆ," ಎಂದು ಅದಾನಿ ಹೇಳಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications