ಕುಸಿದಿದ್ದ ಚಿನ್ನದ ಬೆಲೆ ಏರಿಕೆ: ಬೆಳ್ಳಿ ಕೆಜಿಗೆ 1,900 ರೂಪಾಯಿ ಹೆಚ್ಚಳ
ನವದೆಹಲಿ, ಡಿಸೆಂಬರ್ 01: ಭಾರತೀಯ ಮಾರುಕಟ್ಟೆಯಲ್ಲಿ ಇಳಿಯುತ್ತಲೇ ಸಾಗಿದ್ದ ಹಳದಿ ಲೋಹದ ಬೆಲೆ ಬಹಳ ದಿನಗಳ ಬಳಿಕ ಮಂಗಳವಾರ ಏರಿಕೆ ದಾಖಲಿಸಿದೆ. ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 47,050 ರೂಪಾಯಿ ದಾಖಲಾಗಿದ್ದು, ಶುದ್ಧ ಚಿನ್ನ 10 ಗ್ರಾಂ 51,320 ರೂಪಾಯಿಗೆ ತಲುಪಿದೆ. ಬೆಳ್ಳಿ ಬೆಲೆಯು ಕೆಜಿಗೆ 1,900 ರೂಪಾಯಿ ಹೆಚ್ಚಳಗೊಂಡು 60,200 ರೂಪಾಯಿಗೆ ಮುಟ್ಟಿದೆ.
ದೇಶದ ಪ್ರಮುಖ ನಗರಗಳಲ್ಲಿ ಕಳೆದ ನಾಲ್ಕು ದಿನಗಳಲ್ಲಿ 22 ಕ್ಯಾರೆಟ್ ಚಿನ್ನ ಮತ್ತು 24 ಕ್ಯಾರೆಟ್ ಚಿನ್ನ 10 ಗ್ರಾಂ ಎಷ್ಟು ರುಪಾಯಿ ಏರಿಳಿತಗೊಂಡಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ
ಡಿಸೆಂಬರ್ 01: 44,900-48,980 (216 ರೂಪಾಯಿ ಏರಿಕೆ)
ನವೆಂಬರ್ 30: 44,700-48,764
ನವೆಂಬರ್ 29: 45,010-49,100
ನವೆಂಬರ್ 28: 45,000-49,090

ದೆಹಲಿಯಲ್ಲಿ ಚಿನ್ನದ ಬೆಲೆ
ಡಿಸೆಂಬರ್ 01: 47,050-51,320 (200 ರೂಪಾಯಿ ಏರಿಕೆ)
ನವೆಂಬರ್ 30: 46,850-51,100
ನವೆಂಬರ್ 29: 47,160-51,450
ನವೆಂಬರ್ 28: 47,150-51,440

ಚೆನ್ನೈನಲ್ಲಿ ಚಿನ್ನದ ಬೆಲೆ
ಡಿಸೆಂಬರ್ 01: 45,260-49,380 (80 ರೂಪಾಯಿ ಏರಿಕೆ)
ನವೆಂಬರ್ 30: 45,240-49,352
ನವೆಂಬರ್ 29: 45,750-49,910
ನವೆಂಬರ್ 28: 45,740-49,900

ಮುಂಬೈ ಚಿನ್ನದ ಬೆಲೆ
ಡಿಸೆಂಬರ್ 01: 46,920-47,920 (320 ರೂಪಾಯಿ ಇಳಿಕೆ)
ನವೆಂಬರ್ 30: 47,240-48,240
ನವೆಂಬರ್ 29: 47,250-48,250
ನವೆಂಬರ್ 28: 47,240-48,240

ಜೈಪುರ ಚಿನ್ನದ ಬೆಲೆ
ಡಿಸೆಂಬರ್ 01: 47,050-51,320 (220 ರೂಪಾಯಿ ಏರಿಕೆ)
ನವೆಂಬರ್ 30: 46,850-51,100
ನವೆಂಬರ್ 29: 47,160-51,450
ನವೆಂಬರ್ 28: 47,150-51,440

ಚಂಡೀಗಡ ಚಿನ್ನದ ಬೆಲೆ
ಡಿಸೆಂಬರ್ 01: 47,130-50,910 (880 ರೂಪಾಯಿ ಇಳಿಕೆ)
ನವೆಂಬರ್ 30: 47,940-51,790
ನವೆಂಬರ್ 29: 47,930-51,780
ನವೆಂಬರ್ 28: 47,920-51,770
Recommended Video

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?
ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತರ್ ರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
-
Gold Price Update: ಆಭರಣಪ್ರಿಯರೇ ಗಮನಿಸಿ, ಅಕ್ಷಯ ತೃತೀಯ ಮುನ್ನವೇ ಗಗನಕ್ಕೇರಿದ ಚಿನ್ನದ ದರ -
Akshaya Tritiya 2026: ಅಕ್ಷಯ ತೃತೀಯ ವಿಶೇಷ: ಪುರುಷರು ಮತ್ತು ಮಹಿಳೆಯರಿಬ್ಬರಿಗೂ ಒಪ್ಪುವ ಟಾಪ್ 5 ಆಭರಣಗಳ ಬಗ್ಗೆ ತಿಳಿಯಿರಿ -
Gold Price Update: ಆಭರಣಪ್ರಿಯರೇ ಗಮನಿಸಿ, ಇಂದು ಚಿನ್ನದ ಬೆಲೆ ಏರಿಕೆ- ಬೆಳ್ಳಿ ಸ್ಥಿರ, ಮಾರುಕಟ್ಟೆ ದರ ವಿವರ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್












Click it and Unblock the Notifications