ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: ಬೆಳ್ಳಿ ದರದಲ್ಲೂ ಇಳಿಕೆ
ನವದೆಹಲಿ, ನವೆಂಬರ್ 24: ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಕುಸಿತು ಮುಂದುವರಿದಿದ್ದು, ಮಂಗಳವಾರ ಚಿನ್ನದ ಬೆಲೆ ಭಾರೀ ಇಳಿಕೆ ಕಂಡಿದೆ. ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 900 ರೂಪಾಯಿ ಇಳಿಕೆಗೊಂಡು 48,250 ರೂಪಾಯಿಗೆ ತಲುಪಿದೆ. ಶುದ್ಧ ಚಿನ್ನವು 10 ಗ್ರಾಂ 980 ರೂಪಾಯಿ ಕುಸಿದು 52,630 ರೂಪಾಯಿ ದಾಖಲಾಗಿದೆ. ಬೆಳ್ಳಿ ಬೆಲೆಯು ಕೆಜಿಗೆ 2,000 ರೂಪಾಯಿ ಇಳಿಕೆಗೊಂಡು 60,000 ರೂ. ಗಡಿ ಸಮೀಪಿಸಿದೆ.
ದೇಶದ ಪ್ರಮುಖ ನಗರಗಳಲ್ಲಿ ಕಳೆದ ನಾಲ್ಕು ದಿನಗಳಲ್ಲಿ 22 ಕ್ಯಾರೆಟ್ ಚಿನ್ನ ಮತ್ತು 24 ಕ್ಯಾರೆಟ್ ಚಿನ್ನ 10 ಗ್ರಾಂ ಎಷ್ಟು ರುಪಾಯಿ ಏರಿಳಿತಗೊಂಡಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ
ನವೆಂಬರ್ 24: 46,200-50,400 (980 ರೂಪಾಯಿ ಇಳಿಕೆ)
ನವೆಂಬರ್ 23: 47,100-51,380
ನವೆಂಬರ್ 22: 47,110-51,370
ನವೆಂಬರ್ 21: 47,100-51,380

ದೆಹಲಿಯಲ್ಲಿ ಚಿನ್ನದ ಬೆಲೆ
ನವೆಂಬರ್ 24: 48,250-52,630 (980 ರೂಪಾಯಿ ಇಳಿಕೆ)
ನವೆಂಬರ್ 23: 49,150-53,610
ನವೆಂಬರ್ 22: 49,160-53,620
ನವೆಂಬರ್ 21: 49,150-53,610

ಚೆನ್ನೈನಲ್ಲಿ ಚಿನ್ನದ ಬೆಲೆ
ನವೆಂಬರ್ 24: 46,400-50,620 (1220 ರೂಪಾಯಿ ಇಳಿಕೆ)
ನವೆಂಬರ್ 23: 47,520-51,840
ನವೆಂಬರ್ 22: 47,610-51,990
ನವೆಂಬರ್ 21: 47,600-51,980

ಮುಂಬೈ ಚಿನ್ನದ ಬೆಲೆ
ನವೆಂಬರ್ 24: 49,800-50,800 (150 ರೂಪಾಯಿ ಏರಿಕೆ)
ನವೆಂಬರ್ 23: 49,950-50,950
ನವೆಂಬರ್ 22: 49,900-50,900
ನವೆಂಬರ್ 21: 48,890-50,890

ಜೈಪುರ ಚಿನ್ನದ ಬೆಲೆ
ನವೆಂಬರ್ 24: 48,250-52,630 (980 ರೂಪಾಯಿ ಇಳಿಕೆ)
ನವೆಂಬರ್ 23: 49,150-53,610
ನವೆಂಬರ್ 22: 49,160-53,620
ನವೆಂಬರ್ 21: 49,150-53,610

ಚಂಡೀಗಡ ಚಿನ್ನದ ಬೆಲೆ
ನವೆಂಬರ್ 24: 48,630-52,330 (10 ರೂಪಾಯಿ ಏರಿಕೆ)
ನವೆಂಬರ್ 23: 48,620-52,320
ನವೆಂಬರ್ 22: 48,610-52,310
ನವೆಂಬರ್ 21: 48,600-52,300

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?
ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತರ್ ರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ












Click it and Unblock the Notifications