Gold and silver price: ಜನವರಿ 9ರಂದು ಬೆಳ್ಳಿ, ಬಂಗಾರ ದರ ಎಷ್ಟಿದೆ?-ನಗರವಾರು ಮಾಹಿತಿ ತಿಳಿಯಿರಿ
ಬೆಂಗಳೂರು, ಜನವರಿ, 09: ಬೆಳ್ಳಿ, ಬಂಗಾರ ದರದಲ್ಲಿ ಏರಿಕೆ ಇಳಿಕೆ ಆಗುತ್ತಲೇ ಇರುತ್ತದೆ. ಇನ್ನು ಜನವರಿ 5ಕ್ಕೆ ಹೋಲಿಕೆ ಮಾಡಿದರೆ ಮಂಗಳವಾರ (ಜನವರಿ 09) ಬಂಗಾರ ದರ ತುಸು ಇಳಿಕೆಯಾಗಿದೆ. ಹಾಗಾದರೆ ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳಿ, ಬಂಗಾರ ದರ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ತಿಳಿಯಿರಿ.
ಇನ್ನು ಕಳೆದ ತಿಂಗಳಷ್ಟೇ ಜನವರಿಯಲ್ಲಿ 10 ಗ್ರಾಮ ಬಂಗಾರ 70,000 ರೂಪಾಯಿ ಗಡಿ ಮುಟ್ಟುವ ಸಾಧ್ಯೆತೆಯಿದೆ ಎನ್ನುವ ಸುದ್ದಿಗಳು ಹರಡಿದ್ದವು. ಆದರೆ ಇದೀಗ ಇದರ ವಿರುದ್ಧವಾಗಿದ್ದು, ದರ ಇಳಿಕೆಯಾಗುತ್ತಿದೆ. ಇದು ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸುತ್ತಿದೆ.

8 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ಬೆಲೆ - 46,160 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 50,360 ರೂಪಾಯಿ
10 ಗ್ರಾಂ ಬಂಗಾರ ದರ
22 ಕ್ಯಾರೆಟ್ ಚಿನ್ನದ ದರ - 57,700 ರೂಪಾಯಿ
24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 62,950 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ (10 ಗ್ರಾಂ)
* ಬೆಂಗಳೂರು - 57,700 ರೂಪಾಯಿ
* ಚೆನ್ನೈ - 58,200 ರೂಪಾಯಿ
* ಮುಂಬೈ - 57,700 ರೂಪಾಯಿ
* ಕೋಲ್ಕತ್ತಾ - 57,700 ರೂಪಾಯಿ
* ನವದೆಹಲಿ - 57,850 ರೂಪಾಯಿ
* ಹೈದರಾಬಾದ್ - 57,700 ರೂಪಾಯಿ
ವಿವಿಧ ನಗರಗಳಲ್ಲಿ ಬೆಳ್ಳಿ ದರ (1 ಕೆ.ಜಿ.)
* ಬೆಂಗಳೂರು - 73500 ರೂಪಾಯಿ
* ಚೆನ್ನೈ - 78,000 ರೂಪಾಯಿ
* ಮುಂಬೈ - 76,600 ರೂಪಾಯಿ
* ಕೋಲ್ಕತ್ತಾ - 76,600 ರೂಪಾಯಿ
* ನವದೆಹಲಿ - 76,600 ರೂಪಾಯಿ
ಜನವರಿ 8ರಂದು ಬೆಳ್ಳಿ, ಬಂಗಾರ ದರಗಳ ವಿವರ
* 22 ಕ್ಯಾರೆಟ್ ಚಿನ್ನದ (8 ಗ್ರಾಂ) ಬೆಲೆ - 46,240 ರೂಪಾಯಿ
* 24 ಕ್ಯಾರೆಟ್ ಚಿನ್ನದ (8 ಗ್ರಾಂ) ಬೆಲೆ (ಅಪರಂಜಿ) - 50,440 ರೂಪಾಯಿ
10 ಗ್ರಾಂ ಬಂಗಾರ ದರ
22 ಕ್ಯಾರೆಟ್ ಚಿನ್ನದ ದರ - 57,800 ರೂಪಾಯಿ
24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 63,050 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ (10 ಗ್ರಾಂ)
* ಬೆಂಗಳೂರು - 57,800 ರೂಪಾಯಿ
* ಚೆನ್ನೈ - 58,300 ರೂಪಾಯಿ
* ಮುಂಬೈ - 57,800 ರೂಪಾಯಿ
* ಕೋಲ್ಕತ್ತಾ - 57,800 ರೂಪಾಯಿ
* ನವದೆಹಲಿ - 57,950 ರೂಪಾಯಿ
* ಹೈದರಾಬಾದ್ - 57,800 ರೂಪಾಯಿ
ವಿವಿಧ ನಗರಗಳಲ್ಲಿ ಬೆಳ್ಳಿ ದರ (1 ಕೆ.ಜಿ.)
* ಬೆಂಗಳೂರು - 74,000 ರೂಪಾಯಿ
* ಚೆನ್ನೈ - 77,800 ರೂಪಾಯಿ
* ಮುಂಬೈ - 76,400 ರೂಪಾಯಿ
* ಕೋಲ್ಕತ್ತಾ - 76,400 ರೂಪಾಯಿ
* ನವದೆಹಲಿ - 76,400 ರೂಪಾಯಿ
-
ಇರಾನ್ನ ವಾಯುನೆಲೆ, ಶಸ್ತ್ರಾಸ್ತ್ರ ಡಿಪೋ ಮೇಲೆ ಯುಎಸ್ ಜಂಟಿ ದಾಳಿ, ರಷ್ಯಾ ಬೆಂಬಲ? ಇಲ್ಲಿವೆ ಪ್ರಮುಖಾಂಶಗಳು -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ












Click it and Unblock the Notifications