Gold Price on August 23: ಬಂಗಾರ ದರ ಭರ್ಜರಿ ಇಳಿಕೆ: ಇಲ್ಲಿದೆ ಆಗಸ್ಟ್ 23ರ ದರಪಟ್ಟಿ
Gold Price on August 23: ಬಂಗಾರ ದರದಲ್ಲಿ ಹಾವು ಏಣಿ ಆಟದಂತೆ ಏರಿಳಿತ ಆಗುತ್ತಲಿರುತ್ತದೆ. ಅದರಲ್ಲೂ ಶ್ರಾವಣ ಮಾಸದ ಆರಂಭದಿಂದಲೂ ಬೆಲೆ ಭರ್ಜರಿ ಇಳಿಕೆಯತ್ತಲೇ ಇದೆ. ಹಾಗಾದ್ರೆ, ಇಂದು (ಆಗಸ್ಟ್ 23) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳ ಸಹಿತ ವಿವರವನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಬಂಗಾರ ದರಗಳ ವಿವರ: ನಿನ್ನೆ (ಆಗಸ್ಟ್ 22) ಬೆಂಗಳೂರು ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 92,150 ರೂಪಾಯಿ ಇದ್ದರೆ, ಇಂದು (ಆಗಸ್ಟ್ 23) 93,150 ರೂಪಾಯಿ ಆಗಿದೆ. 10 ಗ್ರಾ (24 ಕ್ಯಾರೆಟ್) ನಿನ್ನೆ ದರ 1,00,530 ರೂಪಾಯಿ ಇತ್ತು. ಇನ್ನು ಇಂದು 1,01,620 ರೂಪಾಯಿ ಆಗಿದೆ. ಹಾಗಾದರೆ, ಕರ್ನಾಟಕ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಬಂಗಾರ, ಬೆಳ್ಳಿ ದರ ಪಟ್ಟಿ ಇಲ್ಲಿದೆ ಪರಿಶೀಲಿಸಿ.

8 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ಬೆಲೆ - 74,520 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 81,296
ರೂಪಾಯಿ
10 ಗ್ರಾಂ ಬಂಗಾರ ದರ
22 ಕ್ಯಾರೆಟ್ ಚಿನ್ನದ ದರ - 93,150 ರೂಪಾಯಿ
24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 1,01,620
ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 93,150 ರೂಪಾಯಿ
* ಚೆನ್ನೈ - 93,150 ರೂಪಾಯಿ
* ಮುಂಬೈ - 93,150 ರೂಪಾಯಿ
* ಕೋಲ್ಕತ್ತಾ - 93,150 ರೂಪಾಯಿ
* ನವದೆಹಲಿ - 93,300 ರೂಪಾಯಿ
* ಹೈದರಾಬಾದ್ - 93,150 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 1,01,620 ರೂಪಾಯಿ
* ಚೆನ್ನೈ - 1,01,620 ರೂಪಾಯಿ
* ಮುಂಬೈ - 1,01,620 ರೂಪಾಯಿ
* ಕೋಲ್ಕತ್ತಾ - 1,01,620 ರೂಪಾಯಿ
* ನವದೆಹಲಿ - 1,01,770 ರೂಪಾಯಿ
* ಹೈದರಾಬಾದ್ - 1,01,620 ರೂಪಾಯಿ
ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ (ಕೆಜಿ ಲೆಕ್ಕದಲ್ಲಿ)
* ಬೆಂಗಳೂರು - 1,20,000 ರೂಪಾಯಿ (2,000 ರೂಪಾಯಿ ಏರಿಕೆ)
* ಚೆನ್ನೈ - 1,30,000 ರೂಪಾಯಿ (2,000 ರೂಪಾಯಿ ಏರಿಕೆ)
* ಮುಂಬೈ - 1,20,000 ರೂಪಾಯಿ (2,000 ರೂಪಾಯಿ ಏರಿಕೆ)
* ಕೋಲ್ಕತ್ತಾ - 1,20,000 ರೂಪಾಯಿ (2,000 ರೂಪಾಯಿ ಏರಿಕೆ)
* ನವದೆಹಲಿ - 1,20,000 ರೂಪಾಯಿ (2,000 ರೂಪಾಯಿ ಏರಿಕೆ)
* ಹೈದರಾಬಾದ್ - 1,30,000 ರೂಪಾಯಿ (2,000 ರೂಪಾಯಿ ಏರಿಕೆ)
ಬಂಗಾರ, ಬೆಳ್ಳಿ ದರಪಟ್ಟಿ: ಹಬ್ಬಗಳು ಹತ್ತಿರ ಬರುತ್ತಿದ್ದಂತೆ ಬಂಗಾರ, ಬೆಳ್ಳಿ, ಕೊಳ್ಳುವವರ ಸಂಖ್ಯೆ ತುಸು ಹೆಚ್ಚಾಗಿರುತ್ತದೆ. ಸಾಮಾನ್ಯ ದಿನಗಳಲ್ಲೂ ಸಹ ಬಂಗಾರ ಕೊಳ್ಳುವವರ ಸಂಖ್ಯೆಯೇನು ಕಡಿಮೆ ಇರುವುದಿಲ್ಲ. ದರ ಕಡಿಮೆಯಿರಲಿ, ಬಿಡಲಿ ಆಭರಣಗಳನ್ನು ಕಷ್ಟದ ಕಾಲಕ್ಕೆ ಆಗುತ್ತವೆಂದು ಕೊಂಡುಕೊಳ್ಳುತ್ತಲಿರುತ್ತಾರೆ. ಹಬ್ಬ, ಹರಿ ದಿನಗಳಲ್ಲಂತೂ ತುಸು ಹೆಚ್ಚಿನ ಪ್ರಮಾಣದಲ್ಲಿ ಬಂಗಾರ ಕೊಳ್ಳುತ್ತಾರೆ. ಅದರಲ್ಲೂ ಈ ಬಾರಿ ಶ್ರಾವಣ ಮಾಸ ಆರಂಭದಿಂದಲೂ ದರ ಇಳಿಕೆಯಾಗುತ್ತಲೇ ಬಂದಿದೆ. ಆದರೆ, ಇದೀಗ ತುಸು ಏರಿಕೆಯಾಗಿದೆ. ಮುಂದಿನ ದಿನಗಳಲ್ಲಿ ಮತ್ತೆ ಹೆಚ್ಚಳ ಆಗಬಹುದು. ಆದ್ದರಿಂದ ಈಗಲೇ ಕೊಂಡುಕೊಳ್ಳುವುದು ಉತ್ತಮ.
-
CBSE 10ನೇ ತರಗತಿ ಫಲಿತಾಂಶ 2026: ದಕ್ಷಿಣ ಭಾರತದ ವಿದ್ಯಾರ್ಥಿಗಳದ್ದೇ ಮೇಲುಗೈ, ಶೇ. 98.91ರಷ್ಟು ಸಾಧನೆ ಮಾಡಿದ ಬೆಂಗಳೂರು -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್











Click it and Unblock the Notifications