Gold Rate: ಒಂದೇ ದಿನ 20,800 ರೂಪಾಯಿ ಕುಸಿದ ಚಿನ್ನದ ಬೆಲೆ
ಸತತ ಎರಡು ದಿನ ಏರಿಕೆ ಕಂಡಿದ್ದ ಚಿನ್ನದ ಬೆಲೆ ಒಂದೇ ದಿನ ಬರೋಬ್ಬರಿ 20,000 ರೂಪಾಯಿ ಕುಸಿತ ಕಂಡಿದ್ದು ಆಭರಣ ಪ್ರಿಯರ ಖುಷಿ ಹೆಚ್ಚಿಸಿದೆ. ಎರಡು ದಿನದಲ್ಲಿ 11,000 ಸಾವಿರ ಏರಿಕೆ ಕಂಡಿದ್ದ ಚಿನ್ನ ಒಂದೇ ದಿನ ಮಹಾಕುಸಿತ ಕಂಡಿದೆ.
ಶುಕ್ರವಾರ ₹ 6,760 ಇದ್ದ ಒಂದು ಗ್ರಾಂ ಆಭರಣ (22 ಕ್ಯಾರೆಟ್) ಚಿನ್ನದ ಬೆಲೆ 190 ರೂಪಾಯಿ ಕುಸಿತ ಕಂಡಿದ್ದು ಶನಿವಾರ 6,570 ರೂಪಾಯಿಗೆ ಮಾರಾಟವಾಗುತ್ತಿದೆ. 100 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 19,000 ರೂಪಾಯಿ ಕುಸಿದಿದೆ. ಶುಕ್ರವಾರ 6,76,000 ರೂಪಾಯಿ ಇದ್ದ 100 ಗ್ರಾಂ 22 ಕ್ಯಾರೆಟ್ ಚಿನ್ನ ಶನಿವಾರ 6,57,000 ರೂಪಾಯಿಗೆ ಕುಸಿದಿದೆ.

ಶುಕ್ರವಾರ ₹ 7,375 ಇದ್ದ ಒಂದು ಗ್ರಾಂ ಶುದ್ಧ (24 ಕ್ಯಾರೆಟ್) ಚಿನ್ನದ ಬೆಲೆ 208 ರೂಪಾಯಿ ಕುಸಿತ ಕಂಡಿದ್ದು ಶನಿವಾರ 7,167 ರೂಪಾಯಿಗೆ ಮಾರಾಟವಾಗುತ್ತಿದೆ. 100 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 20,800 ರೂಪಾಯಿ ಕುಸಿದಿದೆ. ಶುಕ್ರವಾರ 7,37,500 ರೂಪಾಯಿ ಇದ್ದ 100 ಗ್ರಾಂ 24 ಕ್ಯಾರೆಟ್ ಚಿನ್ನ ಶನಿವಾರ 7,16,700 ರೂಪಾಯಿಗೆ ಕುಸಿದಿದೆ.
ಬೆಳ್ಳಿ ಬೆಲೆ ಕೂಡ ಬಾರಿ ಕುಸಿತ
ಇನ್ನು ಬೆಳ್ಳಿ ಬೆಲೆ ಕೂಡ ಕುಸಿತ ಕಂಡಿದ್ದು, ಒಂದು ಕೆಜಿ ಬೆಳ್ಳಿ ಬೆಲೆ 4500 ರೂಪಾಯಿ ಕುಸಿದಿದೆ. ಬೆಂಗಳೂರು ಮಾರುಕಟ್ಟೆಯಲ್ಲಿ ಶುಕ್ರವಾರ 96,000 ರೂಪಾಯಿ ಇದ್ದ ಒಂದು ಕೆಜಿ ಬೆಳ್ಳಿ ಬೆಲೆ ಶನಿವಾರ 91,500 ರೂಪಾಯಿಗೆ ಕುಸಿತ ಕಂಡಿದೆ.
-
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ












Click it and Unblock the Notifications